ಬೆಂಗಳೂರು: ACB ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಕುರಿತು ಜಾರಿ ನಿರ್ದೇಶನಾಲಯ (ED) ನೀಡಿರುವ ರಿಪೋರ್ಟ್ ನೋಡಿ ಬೆಚ್ಚಿ ಬಿದ್ದಿದ್ದಾರೆ. ಜಮೀರ್ ಒಂದಲ್ಲಾ..ಎರಡಲ್ಲಾ.. 200 ಪರ್ಸೆಂಟ್ ಅಧಿಕ ಆಸ್ತಿಗಳಿಸಿದ್ಧಾರೆ ಎಂಬ ಮಾಹಿತಿ ದೊರಕಿದೆ. ಜಮೀರ್ ಬಳಿ ಇರುವ ಬಂಗಲೆಯೇ 200 ಕೋಟಿ ಬೆಲೆ ಬಾಳುವ ಮಾಹಿತಿ ದೊರಕಿದೆ. ಬಂಗಲೆ ನಿರ್ಮಾಣಕ್ಕೆ 100 ಕೋಟಿ ಖರ್ಚು ಮಾಡಿದ್ದಾರೆ. ACB ಫ್ರೇಜರ್ ಟೌನ್ ಬಂಗಲೆ ಖರ್ಚು ವೆಚ್ಚದ ಕಂಪ್ಲೀಟ್ ಆಡಿಟ್ ಕೇಳಿದ್ದಾರೆ. ಮನೆಗೆ …
Read More »ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್ಗೆ ಹಾಜರು
ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜುಲೈ 4 ರಿಂದ 8 ರವರೆಗೆ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ. ಎರಡು ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹಾಜರಾಗಿ ಕೋರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದರು. ಇದರಂತೆ ಅಂದು ಸಂಜೆ ಬೈಕ್ ನಲ್ಲಿ ಅವರ ಮನೆಗೆ ಹೋಗಿದ್ದೆ, ಮನೆ …
Read More »ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದು ರಾಜ್ಯದ ಜನತೆಗೆ ಕರೆ ನೀಡಿ, ಜನರ ಸಾಹಭಾಗಿತ್ವದಿಂದ ಮಾತ್ರ ಅರಣ್ಯೀಕರಣದ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದಾಸನಪುರ ಹೋಬಳಿಯ ಮಾಚೋಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಆಯೋಜಿಸಿದ್ದ ಮಾಚೋಹಳ್ಳಿ ವೃಕ್ಷೋಧ್ಯಾನ ಕಾರ್ಯಕ್ರಮ ಮತ್ತು ವನಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಸುತ್ತಲೂ ಅರಣ್ಯ ಉದ್ಯಾನವನ ಬೆಳೆಸಲು ವಿಶೇಷ ಕಾರ್ಯಕ್ರಮ : ಬೆಂಗಳೂರು ನಗರ ನಿರೀಕ್ಷೆಗೂ ಮೀರಿ …
Read More »ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..
ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …
Read More »40% ಕಮಿಷನ್ ಆರೋಪ: ಮಾಹಿತಿ ನೀಡಲು ಗುತ್ತಿಗೆದಾರರ ಸಂಘಕ್ಕೆ ಪ್ರಧಾನಿ ಕಾರ್ಯಾಲಯದ ಕರೆ
ಬೆಂಗಳೂರು: ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ 40% ಕಮಿಷನ್ ಆರೋಪ ಇದೀಗ ಮತ್ತೊಂದು ತಿರುವು ಪಡೆದಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಕಾರ್ಯಾಲಯ ಮಾಹಿತಿ ಕೇಳಿದ್ದು, ಹಲವರಿಗೆ ನಡುಕ ಶುರುವಾಗಿದೆ. 40% ಕಮೀಷನ್ ಆರೋಪ ಮಾಡಿದ್ದ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿಯಿಂದ ಸೂಚನೆ ಬಂದಿದೆ. ನಮ್ಮ ಅಧಿಕಾರಿಗಳು ಸಂಪರ್ಕಿಸುತ್ತಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ ಪ್ರಧಾನಿ ಕಚೇರಿಯಿಂದ ಕರೆ ಮಾಡಲಾಗಿದೆ ಎನ್ನಲಾಗಿದೆ. ಮೋದಿ …
Read More »ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಿಗ್ಗೆ ಘರ್ಜಿಸಿದ ಜೆಸಿಬಿ; 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ
ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ರೂ. ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ. ಎಚ್ ಬಿ ಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ …
Read More »ಪಿಎಸ್ಐ ನೇಮಕ ಹಗರಣ: ಮೂವರು ಆರೋಪಿಗಳು ಸಿಐಡಿ ಕಸ್ಟಡಿಗೆ
ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಮೂವರು ಆರೋಪಿಗಳನ್ನ ಸಿಐಡಿ ಕಸ್ಟಡಿಗೆ ಪಡೆದಿದೆ. ಡಿವೈಎಸ್ಪಿ ಶಾಂತಕುಮಾರ್, ಹೆಡ್ ಕಾನ್ಸ್ಟೇಬಲ್ ಶ್ರೀಧರ್ ಹಾಗೂ ಶ್ರೀನಿವಾಸ ಅವರನ್ನ ಜೂ.29ರ ವರೆಗೆ ಸಿಐಡಿ ಕಸ್ಟಡಿಗೆ ಪಡೆದಿದ್ದು ವಿಚಾರಣೆ ಮುಂದುವರೆಸಿದೆ. ಯಲಹಂಕ ನ್ಯೂಟೌನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಸಂಬಂಧ ಬಂಧಿತರನ್ನ ಪುನಃ ವಶಕ್ಕೆ ಪಡೆಯಲಾಗಿದೆ. ಸೋಮವಾರ ಮತ್ತೆ ಎಡಿಜಿಪಿ ಅಮೃತ್ ಪಾಲ್ ಅವರನ್ನ ವಿಚಾರಣೆಗೆ ಕರೆದು ಮುಖಾಮುಖಿ …
Read More »ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. 19/20 ರಲ್ಲಿ ಬಾರಿ ಪ್ರವಾಹ ಬಂದಿತ್ತು. ಆಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ. ಈಗ ಅವರಿಗೆ ರಾಜ್ಯದ ನೆನಪಾಗಿದೆ. ಆಕ್ಸಿಜನ್ ಕೊಡುವುದಕ್ಕೆ …
Read More »ನನ್ನ ರಾಜಕೀಯ ಕಂಡು ಹೊಟ್ಟೆ ಉರಿ: ಸಿದ್ದರಾಮಯ್ಯ
ಬೆಂಗಳೂರು: ವ್ಯಕ್ತಿ ಗೆಲ್ತಾನೆ ಎಂದರೆ ಸೋಲಿಸೋಕೆ ಕಾಯ್ತಾ ಇರ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ. ಅಂತವರು ನಮ್ಮನ್ನು ದ್ವೇಷಿಸಬಹುದು. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ಬೇರೆ ಪಕ್ಷದಲ್ಲಿ ಹೊಟ್ಟೆ ಉರಿಯವರು ಇದ್ದಾರೆ. ನಮ್ಮ ಶಾಸಕರು ಎಲ್ಲರೂ ನನ್ನ ಪರವೇ ಇದ್ದಾರೆ. ಮುಂದೆ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರು ದೇಶವನ್ನು ಅಧೋಗತಿಗೆ …
Read More »ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ
ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಅರುಣ್ ಹಲ್ಲೆಗೊಳಗಾದ ವ್ಯಕ್ತಿ. ಅರುಣ್ ಸ್ನೇಹಿತನ ಬರ್ತ್ ಡೇ ಅಂಗವಾಗಿ ಕ್ಯಾಂಡಲ್ ತರಲು ಹೋಗಿದ್ದ. ಬಾಗೇಪಲ್ಲಿಯ ಮುಖ್ಯ ರಸ್ತೆಯ ಬಾರ್ ಬಳಿ ತನ್ನ ಸ್ನೇಹಿತ ರವಿ ನೋಡಿ ಮಾತನಾಡಲು ಬೈಕ್ ನಿಲ್ಲಿಸಿದ್ದಾನೆ. ಈ ವೇಳೆ ರವಿ ಜೊತೆ ಸಲುಗೆಯಿಂದ ಅವಾಚ್ಯ ಶಬ್ದ ಬಳಸಿ ಮಾತನಾಡಿದ್ದನ್ನು ಕಂಡ ರವಿಯ …
Read More »
Laxmi News 24×7