ಬೆಂಗಳೂರು: ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಬೇಕು, ಬಿಡಬೇಕು ಎನ್ನುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಷಯದಲ್ಲಿ ಮುಖ್ಯಮಂತ್ರಿಯದೇ ಪರಮಾಧಿಕಾರ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪುನರುಚ್ಚರಿಸಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯದಮವರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಅದೇನಿದ್ದರೂ ಕಾಂಗ್ರೆಸ್ನಲ್ಲಿದೆ, ಸದಾ ಗೊಂದಲದಲ್ಲಿ ಆ ಪಕ್ಷ ಮುಳುಗಿರುತ್ತದೆ ಎಂದರು. ‘ವರಿಷ್ಠರ ಒಪ್ಪಿಗೆಯಂತೆ ಮುಂದಿನ ನಡೆ ಎಂದು ಸಿಎಂ …
Read More »ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಬೆಂಗಳೂರಿನ ಕೆಂಗೇರಿ ಫ್ಲೈಓವರ್ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್ನನ್ನು ಹಿಡಿಯಲು ಯತ್ನಿಸಿದ ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆ ಗುಂಡು ಹಾರಿಸಲಾಗಿದೆ. ಬೆಂಗಳೂರು: ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದಆರೋಪಿಆಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್, ನೈಸ್ ರಸ್ತೆ ಬಳಿ ವಾಹನ ನಿಲ್ಲಿಸದೆ ಬೆಂಗಳೂರಿನ ಕೆಂಗೇರಿ …
Read More »ಬಸವ, ರಾಜಾಹುಲಿ ,ಗಪ ಚುಪ ಚರ್ಚೆ
ಬೆಂಗಳೂರು,ಮೇ 13- ಸಚಿವ ಸಂಪುಟ ವಿಸ್ತರಣೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ , ಅಭ್ಯರ್ಥಿಗಳ ಆಯ್ಕೆ ಮತ್ತು ದೆಹಲಿ ಪ್ರವಾಸ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಕಾವೇರಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು, ಬಿಎಸ್ವೈ ಜೊತೆ ಸುಮಾರು 20 ನಿಮಿಷಕ್ಕೂ ಹೆಚ್ಚು …
Read More »ಸಂಪುಟ ವಿಸ್ತರಣೆಗೂ ಮುನ್ನ ಬಿ.ಎಸ್. ಯಡಿಯೂರಪ್ಪ ಕೊಟ್ಟ ಸಂದೇಶಕ್ಕೆ ಬೆಚ್ಚಿ ಬಿದ್ದರಾ ವರಿಷ್ಠರು!
ಬೆಂಗಳೂರು, ಮೇ. 13: “ಇದೇ ರೀತಿಯ ಆಡಳಿತ ನೀಡಿದರೆ, ಮಹಾ ನಾಯಕರೇ ಬರೆದಿಟ್ಟುಕೊಳ್ಳಿ, ಮುಂದಿನ ವಿಧಾನಸಭಾ ಚುಣಾವಣೆಯಲ್ಲಿ ಭಾರತೀಯ ಜನತಾ ಪರ್ಟಿ 70 ಸೀಟು ಗೆಲ್ಲೋದು ಕಷ್ಟವಾಗಲಿದೆ. ರಾಜ್ಯದಲ್ಲಿರುವ ಪಕ್ಷದ ಆಡಳಿತ ನೀತಿ ತುರ್ತಾಗಿ ಬದಲಿಸುವುದು ಸೂಕ್ತ”. ಸರ್ವ ಶಕ್ತಿಯನ್ನು ಮುಡಿಪಾಗಿಟ್ಟು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ನಾಯಕರಿಗೆ ಕಳಿಸಿರುವ ಸಂದೇಶವಿದು. ಸಂಪುಟ ಪುನಾರಚನೆ …
Read More »ಈ ತಿಂಗಳು ‘ಸಿಎಸ್ ರವಿಕುಮಾರ್’ ನಿವೃತ್ತಿ: ಹುದ್ದೆಗಾಗಿ 9 ಮಂದಿ ರೇಸ್, ‘ಶಾಲಿನಿ ರಜನೀಶ್’ ಹೆಸರು ಮುಂಚೂಣಿಯಲ್ಲಿ.!
ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿಕುಮಾರ್ ( CS P Ravikumar ) ಅವರು, ಇದೇ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗುತ್ತಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಹೊಸ ಸಿಎಸ್ ಆಯ್ಕೆ ಮಾಡುವ ಅಧಿಕಾರವನ್ನು ಸಚಿವ ಸಂಪುಟವು ಸಿಎಂ ಬಸವರಾಜ ಬೊಮ್ಮಾಯಿಯವರಿಗೇ ನೀಡಿದೆ. ಹೀಗಾಗಿ ಈಗ ಸಿಎಸ್ ಹುದ್ದೆಗಾಗಿ ಫೈಟ್ ನಡೆಯುತ್ತಿದ್ದು, 9 ಮಂದಿ ರೇಸ್ ನಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, …
Read More »ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!
ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ …
Read More »ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭ:H.D.K.
ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ. ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು’ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು ನೀರಾವರಿ ವಿಚಾರಗಳಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆ ಮಾಡುತ್ತೇವೆ.ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ತಮ್ಮ ಪಕ್ಷ ಬಂದರೆ ಕಳೆದ …
Read More »ಗಾಳಿಗೆ ನೆಲಕ್ಕುರುಳಿದ ಕೆಂಗೇರಿ ಬಳಿಯ ಜನಪ್ರಿಯ ದೊಡ್ಡಾಲದ ಮರ
ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು, ನಗರದ ಜನಪ್ರಿಯ ಸಸ್ಯಶಾಸ್ತ್ರೀಯ ಅದ್ಭುತ – ಕೆಂಗೇರಿ ಬಳಿಯ ಮೈಸೂರು ರಸ್ತೆಯ ಕೇತೋಹಳ್ಳಿಯಲ್ಲಿರುವ ದೊಡ್ಡ ಆಲದ ಮರವು ನೆಲಸಮವಾಗಿದೆ. ಮೂರು ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಮರದ ಒಂದು ಭಾಗ ಭಾನುವಾರ ಸಂಜೆ ಜೋರಾದ ಗಾಳಿಗೆ ಬುಡಮೇಲಾಗಿದ್ದು, ಬುಧವಾರದಂದು ಮತ್ತೊಂದು ಪ್ರಮುಖ ಭಾಗ ವಾಲಿಕೊಂಡಿರುವುದು ಕಂಡು ಬಂದಿದ್ದು, ಎಚ್ಚರಿಕೆ ಗಂಟೆ ಬಾರಿಸಿದೆ. ಇದು ಟೆಕ್ …
Read More »ರಮ್ಯಾ ಜತೆ ರಕ್ಷಿತ್ ಶೆಟ್ಟಿ ಸಿನಿಮಾ ಮಾಡೋದು ಪಕ್ಕಾ.. ಹೇಗಿತ್ತು ಸಿಂಪಲ್ ಸ್ಟಾರ್ ರಿಯಾಕ್ಷನ್..?
ಸ್ಯಾಂಡಲ್ವುಡ್ ಪದ್ಮಾವತಿ ರಮ್ಯಾ ಕಂಬ್ಯಾಕ್ಗಾಗಿ ಅದೇಷ್ಟೋ ಹೃದಯಗಳು ಕಾದು ಕುಂತಿವೆ. ಪೊಲಿಟಿಕಲ್ ಸಹವಾಸ ಸಾಕು, ಪ್ಲೀಸ್ ಸಿನಿಮಾ ಮಾಡಿ ಅಂತ ಅವರ ಫ್ಯಾನ್ಸ್ ರಿಕ್ವೆಸ್ಟ್ ಮೇಲೆ ರಿಕ್ವೆಸ್ಟ್ ಮಾಡ್ತಾ ಕನಸು ಕಾಣ್ತಾ ಇದ್ದಾರೆ. ಈಗ, ರಮ್ಯಾ ಫ್ಯಾನ್ಸ್ಗೆ ನಿಮ್ಮ ನ್ಯೂಸ್ಫಸ್ಟ್ ಎಕ್ಸ್ಕ್ಲೂಸಿವ್ ಸಮಾಚಾರವೊಂದು ತಗೊಂಡು ಬಂದಿದೆ. ಸ್ಯಾಂಡವುಡ್ ಪದ್ಮಾವತಿ, ಮೋಹಕತಾರೆ ರಮ್ಯಾ ತುಂಬಾ ಜನಕ್ಕೆ ಡ್ರೀಮ್ ಗರ್ಲ್. ಅವರೊಂದು ಕನಸು. ರಾಜಕೀಯಕ್ಕೆ ಹೋದ್ಮೇಲೆ ಅವರನ್ನ ತುಂಬಾ ಮಿಸ್ ಮಾಡಿಕೊಂಡಿರೋ ಅಭಿಮಾನಿಗಳು, …
Read More »ಸುಗ್ರೀವಾಜ್ಞೆ ಮೂಲಕ `ಮತಾಂತರ ನಿಷೇಧ ಕಾಯ್ದೆ’ ಜಾರಿ : ಸಿಎಂ
ಬೆಂಗಳೂರು : ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai)) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿತ್ತು. ವಿಧಾನಪರಿಷತ್ ನಲ್ಲಿ ವಿದೇಯಕ ಅಂಗೀಕಾರ …
Read More »
Laxmi News 24×7