Breaking News

ಬೆಂಗಳೂರು

ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್​​ ಪ್ರತಿಕ್ರಿಯೆ

: ಬೆಂಗಳೂರು:​​ ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ‘ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್​​ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್​​ ಮಾಡಿರುವ ಜಗ್ಗೇಶ್​​, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ! ಪಡೆವುದು ಸುಲಭ ಕಳೆದುಕೊಳ್ಳಲು ಕ್ಷಣ ಸಾಕು ಎಂದು ಬರೆದುಕೊಳ್ಳುವ ಮೂಲಕ ಮಾರ್ಮಿಕವಾಗಿ …

Read More »

ನಟ ಪುನೀತ್‌ಗೆ ಅವಮಾನ : ಸಾರಿ ಕೇಳಿದ ನಿರ್ದೇಶಕ ಪ್ರೇಮ್‌, ಒಪ್ಪದ ಅಪ್ಪು ಪ್ರೇಮಿಗಳು

ಬೆಂಗಳೂರು: ಇತ್ತೀಚಿಗೆ ನಟಿ ರಕ್ಷಿತಾ ಅವರ ತಮ್ಮ ನಾಯಕ ನಟನಾಗಿ ಅಭಿನಯ ಮಾಡುತ್ತಿರುವ ಸಿನಿಮಾವೊಂದರ ಸಂಭ್ರಮದ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆಯಲ್ಲಿ ಅಲ್ಲಿದ್ದ ನಟಿ ರಕ್ಷಿತಾ , ನಟಿ ರಚಿತರಾಮ್‌, ಆಂಕರ್‌ ಅಕುಲ್‌ ಬಾಲಾಜಿ ಮಾಡಿರುವ ಯಡವಟ್ಟು ಈಗ ವಿವಾದಕ್ಕೆ ಕಾರಣವಾಗಿದೆ. ಹೌದು, ಚಿತ್ರತಂಡದವರಿಂದ ಇದೇ ವೇಳೇ ನಟ ಪುನೀತ್‌ ಅವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಿದರು ಅರ್ಪಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಭಾವಚಿತ್ರದ ಎದುರು ಶಾಪೆಂನ್‌ ಬಾಟಲ್‌ ಒಪನ್‌ …

Read More »

ಅಪ್ಪು ನಿಧನದ ಸುದ್ದಿ ಶಿವಣ್ಣನಿಗೆ ಹೇಗಾಯ್ತು ಗೊತ್ತಾ..? ಆ ಕರಾಳ ಕ್ಷಣದ ಬಗ್ಗೆ ಮಾತಾಡಿದ್ದಾರೆ..!

ಬೆಂಗಳೂರು: . ಒಂದು ಕಡೆ ಭಜರಂಗಿ 2 ಭರ್ಜರಿಯಾಗಿ ಓಡ್ತಾ ಇತ್ತು.. ಆ ಸಂತೋಷ ಖುಷಿಯಲ್ಲಿ ಅಭಿಮಾನಿಗಳು ತೇಲ್ತಾ ಇದ್ರು. ಅಭಿಮಾನಿಗಳ ನಡುವೆಯೇ ಶಿವಣ್ಣ ಕೂಡ ಕೂತು ಎಂಜಾಯ್ ಮಾಡ್ತಾ ಇದ್ರು. ಆ ಖುಷಿಯ ನಡುವೆ ಬರ ಸಿಡಿಲು ಬಡಿದಂತೆ ಆದದ್ದು ಅಪ್ಪು ಇನ್ನಿಲ್ಲ ಅನ್ನೋ ಸುದ್ದಿ. ಹೌದು, ಸಿನಿಮಾ ನೋಡುತ್ತಿದ್ದ ಎಲ್ಲರಿಗೂ ಒಂದು ಕ್ಷಣ ದಿಗ್ಬ್ರಮೆಯುಂಟು ಮಾಡಿತ್ತು. ಸುಮಾರು 11 ಗಂಟೆಗೆ ಅಪ್ಪು ಆಸ್ಪತ್ರೆ ಸೇರಿದ್ರು. ಅದಾಗಲೇ ಇಲ್ಲ …

Read More »

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು :ಬಸವರಾಜ ಬೊಮ್ಮಾಯಿ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ …

Read More »

ನಾಲ್ವರಿಗೆ ಜಗದ ಬೆಳಕು ತೋರಿದ ರಾಜಕುಮಾರ್‌

ಬೆಂಗಳೂರು: ಅಕಾಲಿಕವಾಗಿ ನಿಧನರಾದ ನಟ ಪುನೀತ್ ರಾಜಕುಮಾರ್‌ ಅವರ ಕಣ್ಣು ನಾಲ್ವರಿಗೆ ಜಗದ ಬೆಳಕು ತೋರಿದೆ. ಸಾವಿನ ಬಳಿಕ ಮಣ್ಣಿನಲ್ಲಿ ಮಣ್ಣಾಗಲಿದ್ದ ಕಣ್ಣನ್ನು ಪುನೀತ್ ಕುಟುಂಬ ದಾನ ಮಾಡಿದ್ದರಿಂದಾಗಿ, ನಾಲ್ವರ ಬಾಳಿನಲ್ಲಿ ಇಲ್ಲಿಯವರೆಗಿದ್ದ ಅಂಧಕಾರ ದೂರವಾಗಿ ಹೊರಜಗತ್ತನ್ನು ನೋಡುವ ಸೌಭಾಗ್ಯ ದೊರಕಿದೆ.   ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ಅವರು, ‘ಪುನೀತ್ ಅವರ ಕಣ್ಣಿನ ಕಾರ್ನಿಯಾದ ಮುಂದಿನ ಮತ್ತು ಹಿಂದಿನ ಪದರಗಳನ್ನು ಬೇರ್ಪ ಡಿಸುವ …

Read More »

ರಾಜ್ಯೋತ್ಸವ: ‍‍ಪ್ರಶಸ್ತಿ ಮೊತ್ತ ₹ 1 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ

ಬೆಂಗಳೂರು : ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ ‌60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.   ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ …

Read More »

ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು.   ನಸುಕಿನಲಿ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ ಮುಕ್ತಾಯಗೊಂಡಿತು. ಸೂರ್ಯ ಉದಯಿಸುವ ಮುಂಚೆಯೇ ಪುನೀತ್ ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂ ತಲುಪಿತು. ನಿಗದಿಗಿಂತ ಸಮಯಕ್ಕಿಂತ …

Read More »

‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್​ವುಡ್​ನ ‘ಪವರ್​ಸ್ಟಾರ್​’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.

ಬೆಂಗಳೂರು: ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ‘ರಾಜಕುಮಾರ’ನಂತೆ ಮೆರೆದಿದ್ದ ಕರುನಾಡಿನ ‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್​ವುಡ್​ನ ‘ಪವರ್​ಸ್ಟಾರ್​’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ. ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದ್ದು, ಕುಟುಬಂಸ್ಥರು, ಅಭಿಮಾನಗಳ ಆಕ್ರಂದ ಮುಗಿಲು ಮುಟ್ಟಿದೆ. ಅಪ್ಪ-ಅಮ್ಮನ ಸಮಾಧಿ ಬಳಿಯೇ ಪುನೀತ್​ ಲೀನವಾಗಿದ್ದಾರೆ. ಕಂಠೀರವ ಸ್ಟೇಡಿಯಂನಿಂದ ಹೂವಿನ ಪಲ್ಲಕ್ಕಿಯಲ್ಲಿ ಭಾನುವಾರ ಮುಂಜಾನೆಯೇ ಪುನೀತ್​ರ ಪಾರ್ಥಿವ ಶರೀರವನ್ನ ಮೆರವಣಿಗೆ ಮೂಲಕ …

Read More »

ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ; ಮುಂಜಾನೆಯೇ ಅಂತಿಮಯಾತ್ರೆ, ಪಾರ್ಥೀವ ಶರೀರ ಸಾಗುವ ಮಾರ್ಗ ವಿವರ ಇಂತಿದೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನೆರವೇರಲಿದ್ದು, ಪಾರ್ಥೀವ ಶರೀರದ ಅಂತಿಮಯಾತ್ರೆಯು ಭಾನುವಾರ (ಅಕ್ಟೋಬರ್ 31) ಮುಂಜಾನೆಯೇ ನಡೆಯಲಿದೆ. ನಾಳೆ ಮುಂಜಾನೆ ನಟ ಪುನೀತ್ ಅಂತಿಮಯಾತ್ರೆ ಆರಂಭ ಆಗಲಿದ್ದು, ಮುಂಜಾನೆ 4 ರಿಂದ ನಗರದಾದ್ಯಂತ ಪೊಲೀಸರ ಭದ್ರತೆ ಇರಲಿದೆ. ಆದಷ್ಟು ಬೇಗ ಕಂಠೀರವ ಸ್ಟುಡಿಯೋ ತಲುಪಲು ನಿರ್ಧಾರ ಮಾಡಲಾಗಿದೆ. ಅಂತಿಮ ಯಾತ್ರೆ ಸಾಗಲಿರುವ ಪ್ರತಿ ಜಂಕ್ಷನ್​ನಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಅಂತಿಮಯಾತ್ರೆ …

Read More »

: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ: ಬೊಮ್ಮಾಯಿ

ಬೆಂಗಳೂರು: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ಈಗಷ್ಟೇ ನಾನು ರಾಘಣ್ಣ ಹಾಗೂ ಶಿವರಾಜ್​ಕುಮಾರ್​ ಜೊತೆ ಮಾತನಾಡಿದೆ. ಪುನೀತ್​ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ  ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತಾ ಮಾಹಿತಿ ನೀಡಿದರು.

Read More »