Breaking News

ಬೆಂಗಳೂರು

ಮೂರು ಕೈಗಾರಿಕಾ ಟೌನ್​ಶಿಪ್​ಗಳಿಂದ ಅಂದಾಜು 10 ಸಾವಿರ ಕೋಟಿ ಖಾಸಗಿ ಬಂಡವಾಳ ಆಕರ್ಷಿಸಲು ಉದ್ದೇಶಿಸಲಾಗಿದೆ. ಟೌನ್​ಶಿಪ್​ಗಳ ನಿರ್ಮಾಣದಿಂದ ಐದು ಲಕ್ಷ ಉದ್ಯೋಗಾಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ.

ಬೆಂಗಳೂರು: ಬೆಂಗಳೂರು-ಮುಂಬೈ, ಬೆಂಗಳೂರು-ಚೆನ್ನೈ ಕಾರಿಡಾರ್‌ಗಳಲ್ಲಿ ಕೈಗಾರಿಕಾ ಟೌನ್‌ಶಿಪ್ ಸ್ಥಾಪನೆಗೆ ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಈ ಕೈಗಾರಿಕಾ ಕಾರಿಡಾರ್‌ಗಳು ಈಮುನ್ನ ಬಜೆಟ್‌ನಲ್ಲಿ ಘೋಷಿಸಲ್ಪಟ್ಟಿದ್ದವು. ತಲಾ ಕನಿಷ್ಠ 500 ಎಕರೆ ಜಾಗದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣಗೊಳ್ಳಲಿವೆ. ಅಂದಾಜು 10 ಸಾವಿರ ಕೋಟಿ ಖಾಸಗಿ ಬಂಡವಾಳ ಆಕರ್ಷಿಸಲು ಉದ್ದೇಶಿಸಲಾಗಿದೆ. ಟೌನ್​ಶಿಪ್​ಗಳ ನಿರ್ಮಾಣದಿಂದ ಐದು ಲಕ್ಷ ಉದ್ಯೋಗಾಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ. ಕೈಗಾರಿಕಾ ಪ್ರದೇಶದಲ್ಲಿ ರೆಸಿಡೆನ್ಷಿಯಲ್ ಟೌನ್​ಶಿಪ್ ನಿರ್ಮಾಣ; ಸಚಿವ …

Read More »

ಮ್ಯಾನೇಜ್ಮೆಂಟ್ ಕೋಟಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಮ್ಯಾನೇಜ್ಮೆಂಟ್ ಕೋಟಾ ಅಡಿ 13 ಸಾವಿರ ಜನ ವಿದ್ಯಾರ್ಥಿಗಳು ಇದ್ದಾರೆ. ಮಾನವೀಯ ಆಧಾರದ ಮೇಲೆ ಅವರಿಗೂ ವಿದ್ಯಾರ್ಥಿ ವೇತನದ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ. ಇದಕ್ಕಾಗಿ 8-9 ಕೋಟಿ ಹಣ ವೆಚ್ಚವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿದ್ಯಾರ್ಥಿ ವೇತನ ಬಂದಿಲ್ಲ ಅಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಇಂದು (ಅ.12) ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ …

Read More »

ರವಿಚಂದ್ರನ್ ನನ್ನ ಪಾಲಿಗೆ ಲಕ್ಕಿ..; ಮಿಸ್ ನಂದಿನಿ ಮುಹೂರ್ತದಲ್ಲಿ ಪ್ರಿಯಾಂಕಾ

ಬೆಂಗಳೂರು: ‘ರವಿಚಂದ್ರನ್ ಯಾವತ್ತಿದ್ದರೂ ನನಗೆ ಲಕ್ಕಿ. ನನ್ನ ಸಿನಿಮಾದ ಯಾವುದಾದರೂ ಕಾರ್ಯಕ್ರಮಕ್ಕೆ ಅವರನ್ನು ಕರೆಸಬೇಕೆಂಬ ಆಸೆ ತುಂಬ ದಿನಗಳಿಂದ ಇತ್ತು. ಇದೀಗ ಆ ಕನಸು ನನಸಾಗಿದೆ …’ ಹೀಗೆ ಖುಷಿಯಾಗಿ ಹೇಳಿಕೊಂಡರು ಪ್ರಿಯಾಂಕಾ ಉಪೇಂದ್ರ. ಅವರು ‘ಮಿಸ್ ನಂದಿನಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ಅಧಿಕೃತವಾಗಿತ್ತು. ಇದೀಗ ಸದ್ದಿಲ್ಲದೆ ಮುಹೂರ್ತ ಮುಗಿಸಿ, ಶೂಟಿಂಗ್ ಸಹ ಶುರುಮಾಡಿದೆ ತಂಡ. ಈ ಮುಹೂರ್ತ ಕಾರ್ಯಕ್ರಮಕ್ಕೆ ರವಿಚಂದ್ರನ್ ಆಗಮಿಸಿ ಕ್ಲಾಪ್ ಮಾಡಿ ಶುಭಾಶಯ …

Read More »

ವಿದ್ಯುತ್ ಉತ್ಪಾದನಾ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ : ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು : ರಾಜ್ಯ ಸರಕಾರ ವಿದ್ಯುತ್ ಉತ್ಪಾದನೆ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ ಮಾಡಿದೆ, ಹೀಗಾಗಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲಿನಿಂದಲೂ ಅಗತ್ಯಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿತ್ತು.ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯೋ, ಕೃತಕ ಅಭಾವವೋ ಮೊದಲು ಗೊತ್ತಾಗಬೇಕು ಎಂದು ಆಗ್ರಹಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ …

Read More »

ವೀಕ್‌ಎಂಡ್‌ ಹುಮಸ್ಸಿನಲ್ಲಿದ್ದ ಜನರಿಗೆ ಕಿರಿಕಿರಿ ಉಂಟು ಮಾಡಿದ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಬೆಳಗ್ಗೆಯಿಂದಲೇ ಮಳೆ ಸುರಿದ ಕಾರಣ ವೀಕ್‌ಎಂಡ್‌ ಹುಮಸ್ಸಿನಲ್ಲಿದ್ದವರಿಗೆ ಕಿರಿಕಿರಿ ಉಂಟು ಮಾಡಿತು. ಮಳೆಯಿಂದಗಾಗಿ ರಾಜಧಾನಿಯ ರಸ್ತೆಗಳು ಜಲಾವೃತಗೊಂಡಿದ್ದವು. ಜತೆಗೆ ಮ್ಯಾನ್‌ ಹೋಲ್‌ಗ‌ಳು ಕೂಡ ಉಕ್ಕಿಹರಿದ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಗಾಳಿಸಹಿತ ಮಳೆ ಸುರಿದ ಹಿನ್ನೆಲೆಯಲ್ಲಿ ತಿಪ್ಪಸಂದ್ರ, ಪುಷ್ಪಾಂಜಲಿ ಚಿತ್ರಮಂದಿರ, ಕರಿರೇನಹಳ್ಳಿ, ಮತ್ತು ವೆಸ್ಟ್‌ ಆಫ್ ಕಾರ್ಡ್‌ ರಸ್ತೆಗಳಲ್ಲಿ ಮರಗಳು ಉರುಳಿ ಬಿದ್ದಿದ್ದು ಬಿಬಿಎಂಪಿ ಅಧಿಕಾರಿಗಳು ಮರಗಳ ತೆರವು …

Read More »

ಪ್ರಧಾನಿ ಮೋದಿ ಬಡವರನ್ನ ಮರೆಯೊಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: 70 ವರ್ಷದಲ್ಲಿ ಯಾರಾದರು ಪ್ರಧಾನಿಗಳು ಬಡವರ ಔಷಧಿ ಬಗ್ಗೆ ಯೋಚನೆ ಮಾಡಿದ್ದರಾ ? ಎಂದು ಪ್ರಶ್ನಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು.ಜನೌಷಧ ಅನುಷ್ಠಾನ ಮಾಡೋದು ಸುಲಭವಲ್ಲ. ಆದರೆ, ಮೋದಿಯವರು ಅದನ್ನು ಯಶಸ್ವಿಯಾಗಿ ಮಾಡಿದ್ದಾರೆ ಎಂದರು. ಭಾನುವಾರ ಬಸವನಗುಡಿಯ ಜನೌಷಧಿ ಕೇಂದ್ರಕ್ಕೆ ಭೇಟಿ‌ ನೀಡಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಮೋದಿಯವರು ಇಂಜಿನ್ ಹಾಗೆ ದೇಶವನ್ನು ಮುಂದೆ ನಿಂತು ನಡೆಸುತ್ತಾರೆ. ನಮ್ಮ ಪ್ರಧಾನಿ ಬಡವರಲ್ಲಿ ಬಡವರನ್ನ ಮರೆಯೊಲ್ಲ. ಅದಕ್ಕೆ ಉದಾಹರಣೆ ಜನೌಷಧಿ. …

Read More »

ಯುವತಿಗಾಗಿ ಹೊಡೆದಾಟ : ಕೊಲೆಯಲ್ಲಿ ಅಂತ್ಯವಾದ ಜಗಳ

ಬೆಂಗಳೂರು : ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್‌ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಲಿಖಿತ್ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. …

Read More »

ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳ: ಮಾಡಬಾರದನ್ನ ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು..!

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಪೊಲೀಸರ ಅತಿಥಿಯಾಗಿದ್ದಾರೆ. ಪ್ರೇಯಸಿಗೆ ಗಿಫ್ಟ್ ಕೊಡಲು ಕಳ್ಳತನಕ್ಕೆ ಇಳಿದಿದ್ದ ಪ್ರಿಯಕರನಿಗೆ ಪ್ರೇಯಸಿಯೇ ಸಾಥ್​ ಕೊಡುತ್ತಿದ್ದಳು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಂದ್ರಲೇಔಟ್ ಪೊಲೀಸರಿಂದ ಪ್ರೇಮಿಗಳ ಬಂಧನವಾಗಿದೆ. ಪ್ರೇಮಿ ವಿನಯ್, ರಾಜಾಜಿನಗರದ ರೌಡಿಶೀಟರ್. ಗಿಫ್ಟ್‌ ಕೊಡಿಸುವಂತೆ ವಿನಯ್​ನನ್ನು ಪ್ರೇಯಸಿ ಕೀರ್ತನಾ ಪೀಡಿಸುತ್ತಿದ್ದಳು. ಹೀಗಾಗಿ, ವಿನಯ್​ ಒಂದು …

Read More »

ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಬಲಿ.. ಟಿಪ್ಪರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಸಾಮಾನ್ಯ ಜನರು ಬಲಿಯಾಗುತ್ತಿರುವ ದುರ್ಘಟನೆಗಳು ಮುಂದುವರೆದಿದ್ದು, ಇಂದು ಕೂಡ ಓರ್ವ ಮಹಿಳೆ ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ನಡೆದಿದ್ದು, ದ್ವಿ-ಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್ ಲಾರಿ ಹರಿದಿದೆ. ಒಂದೇ ಕುಟುಂಬದ ಮೂವರು ಬೈಕ್​ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಮಹಿಳೆ ಮೇಲೆ ಟಿಪ್ಪರ್ …

Read More »

ಆಪರೇಷನ್ ಕಮಲʼದಂಥ ʼನೀಚʼ ರಾಜಕಾರಣವನ್ನು ಆರ್ ಎಸ್‌ಎಸ್ ಶಾಖೆಯಲ್ಲೇ ಕಲಿಸಲಾಯಿತಾ:ಎಚ್ ಡಿಕೆ

ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …

Read More »