Breaking News

ಬೆಂಗಳೂರು

ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ವರಿಗೆ ಮತ ಹಾಕ್ತೀರಾ: ಸಿದ್ದರಾಮಯ್ಯ

ಬೆಂಗಳೂರು: ನಗರದ ಬಿನ್ನಿಪೇಟೆಯಲ್ಲಿ ನಿರ್ಮಿಸಲಾದ ಏಳು ಅಂತಸ್ತಿನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ಶನಿವಾರ ಬಿರುಕಿನಿಂದಾಗಿ 1.5 ಅಡಿಗಳಷ್ಟು ಅಪಾಯಕಾರಿಯಾಗಿ ವಾಲಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕಟ್ಟಡಗಳ ಕುಸಿತ ಹೆಚ್ಚಾಗುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ, ಕುಸಿದ ಮನೆಗಳಿಂದ ಕುಟುಂಬಗಳನ್ನು ಸ್ಥಳಾಂತರಿಸುವಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರೇ ಈಗ ಸ್ಥಳಾಂತರಗೊಳ್ಳಬೇಕಾದ ದುಸ್ಥಿತಿ ಬಂದೊದಗಿದೆ. ವಾಲಿದ ‘ಬಿ’ ಬ್ಲಾಕ್ ಕಟ್ಟಡದಲ್ಲಿ ವಾಸಿಸುತ್ತಿರುವ 38 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಲ್ಲಿ ಪಕ್ಕದಲ್ಲಿರುವ ‘ಸಿ’ ಬ್ಲಾಕ್ ಕಟ್ಟಡದಿಂದಲೂ ಸ್ಥಳಾಂತರಿಸಲು ಚಿಂತನೆ …

Read More »

ರಾಜ್ಯದಲ್ಲಿ ನಿಲ್ಲುತ್ತಿಲ್ಲ ಮಳೆರಾಯನ ಕಾಟ.. ಕರಾವಳಿ ಭಾಗಗಳಿಗೆ ಮತ್ತೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದೂ ಹೇಳಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ‌ಯಾಗಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆ‌ಯ ಮುನ್ಸೂಚನೆಯೂ ನೀಡಲಾಗಿದೆ. ಇನ್ನು ಕೇರಳದಲ್ಲಿ ಭಯಾನಕ ಮಳೆಯಾಗುತ್ತಿದ್ದು, ಅಪಾರ …

Read More »

ಎರಡು ಕೋಟಿ ಮಂದಿ ಕೋವಿಡ್‌ ಲಸಿಕೆ ಪೂರ್ಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆ ಎರಡನೇ ಡೋಸ್‌ ಪಡೆದವರ ಸಂಖ್ಯೆ ಎರಡು ಕೋಟಿ ಗಡಿದಾಟಿದೆ. ಈ ಮೂಲಕ ರಾಜ್ಯದ ಲಸಿಕೆ ಅರ್ಹ ಜನಸಂಖ್ಯೆಯಲ್ಲಿ ಶೇ.42 ರಷ್ಟು ಮಂದಿ ಲಸಿಕೆ ಪೂರ್ಣಗೊಳಿಸಿದಂತಾಗಿದೆ. 18 ವರ್ಷ ಮೇಲ್ಪಟ್ಟವರ ಸಂಖ್ಯೆ 4.8 ಕೋಟಿ ಇದೆ. ಕೋವಿನ್‌ ಪೋರ್ಟಲ್‌ ಮಾಹಿತಿಯಂತೆ ಶನಿವಾರದ ಅಂತ್ಯಕ್ಕೆ 4,07,80,939 ಮಂದಿ ಮೊದಲ ಡೋಸ್‌, 2,00,51,427 ಮಂದಿ ಎರಡನೇ ಡೋಸ್‌ ಪೂರ್ಣಗೊಳಿಸಿದ್ದಾರೆ. ಮೊದಲ ಡೋಸ್‌ ಶೇ.85 ರಷ್ಟು ಮಂದಿ ಮೊದಲ ಡೋಸ್‌, …

Read More »

ಚಿರು ಹುಟ್ಟುಹಬ್ಬಕ್ಕೆ ಸರ್ಪ್ರೈಸ್​​; ಲಾಂಚ್​ ಆಯ್ತು ಮೇಘನಾ ರಾಜ್ ಹೊಸ​​ ಸಿನಿಮಾ

ರಾಜ್ಯ ಪ್ರಶಸ್ತಿ ವಿಜೇತ ನಟಿ ಮೇಘನಾ ರಾಜ್ ಸರ್ಜಾ ಬಾಳಿಗೆ ಹೊಸ ಬೆಳಕು ಮೂಡಿದೆ.. ತನ್ನ ಮಗನ ನಗುವಿನಲ್ಲಿ ಜೀವನ ಸ್ಫೂರ್ತಿ ಕಾಣುತ್ತಿರೋ ಮೇಘನಾ ರಾಜ್ ತನ್ನ ಎರಡನೇ ಸಿನಿಮಾ ಇನ್ನಿಂಗ್ಸ್​​​​ ಪ್ರಾರಂಭಿಸೋ ಸಮಾಚಾರವನ್ನ ನೀಡಿದ್ದಾರೆ.. ಚಿರಂಜೀವಿ ಸರ್ಜಾ ಬರ್ತ್​ಡೇ ಪ್ರಯುಕ್ತ ಮೇಘನಾ ಅವರ ಹೊಸ ಮೂವಿ ಲಾಂಚ್ ಆಗಿದೆ.. ತನ್ನ ಮಗನ ನಾಮಕರಣವನ್ನ ಕೆಲ ದಿನಗಳ ಹಿಂದೆ ಗ್ರ್ಯಾಂಡ್ ಆಗಿ ಮಾಡಿದ್ರು ಮೇಘನಾ ರಾಜ್ ಸರ್ಜಾ.. ರಾಯನ್ ರಾಜ್ …

Read More »

ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲಿ ಇಂದು ವ್ಯಾಪಕ ಮಳೆ; ಬೆಂಗಳೂರಿನಲ್ಲೂ ಹೈ ಅಲರ್ಟ್

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳು ನೀರಿನಿಂದ ಆವೃತವಾಗಿವೆ. ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಬಿಬಿಎಂಪಿಯಿಂದ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ …

Read More »

ಕರ್ನಾಟಕದಲ್ಲಿ ಹೊಸದಾಗಿ 264 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್

ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.

Read More »

ಕೊಟ್ಟಿಗೊಬ್ಬ 3ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಗಂಭೀರ ಆರೋಪ

ಆಯುಧಪೂಜೆ ದಿನವಾದ ಅಕ್ಟೋಬರ್ 14 ರಂದು ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೆಲವು ವಿತರಕರು ಸಂಚು ಮಾಡಿದ್ದರಿಂದ ವಿತರಣೆ ಒಂದು ದಿನ ವಿಳಂಬವಾಗಿದೆ. ಸಂಚು ಮಾಡಿದ ವಿತರಕರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ. ಆದರೆ, ಸೂರಪ್ಪ ಬಾಬು ಅವರ ವಿರುದ್ಧವೇ ವಿತರಕ ಖಾಜಾಪೀರ್ ಗಂಭೀರ ಆರೋಪ ಮಾಡಿದ್ದಾರೆ. ನೀಡಿದ ಹಣವನ್ನು ವಾಪಸ್ ಕೊಡದೆ ಸೂರಪ್ಪಬಾಬು ಕೊಲೆ ಬೆದರಿಕೆ ಹಾಕಿರುವುದಾಗಿ ಚಿತ್ರದುರ್ಗದ ಸಿನಿಮಾ …

Read More »

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ

ಬೆಂಗಳೂರು : 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯದರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.

Read More »

ಸಿಎಸ್​ಕೆ ‘ಕನಸು ನನಸು’ ಮಾಡಿದ MSD; ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದ ಕೆಕೆಆರ್

14ನೇ ಐಪಿಎಲ್ ಆವೃತ್ತಿಯಲ್ಲಿ ಧೋನಿ ಬಾಯ್ಸ್ ಗೆದ್ದು ಬೀಗಿದ್ದಾರೆ. ಸಿಎಸ್‌ಕೆ ಅಬ್ಬರದ ಆಟಕ್ಕೆ ಶಾರೂಖ್​​​ ಹುಡುಗರು ಮುಗ್ಗರಿಸಿದ್ದಾರೆ. ಅದ್ಬುತ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ 4ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ ಚೆನ್ನೈ ಮೂರನೇ ಬಾರಿ ಟ್ರೋಪಿ ಗೆಲ್ಲುವ ಕೆಕೆಆರ್ ಕನಸು ಭಗ್ನ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದ ಸಿಎಸ್‌ಕೆ ತಂಡ ಐಪಿಎಲ್ 2021ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. …

Read More »