Breaking News

ಬೆಂಗಳೂರು

ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ; ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಬಹುಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಸಚಿವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬುವವರು ಎಸಿಬಿಗೆ ದೂರು ನೀಡಿದ್ದಾರೆ. ರೈತರಿಗೆ ನೀಡುವ ಕೃಷಿ ಯಂತ್ರಗಳ ಖರೀದಿ ವೇಳೆ ಬಾರಿ ಹಗರಣ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಸಚಿವ ಬಿ.ಸಿ.ಪಾಟೀಲ್ ಹಾಗೂ ಕೃಷಿ …

Read More »

ಗೌರಿ ಗಣೇಶ ಹಬ್ಬದ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್

ಬೆಂಗಳೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಕೆ ಎಸ್ ಆರ್ ಟಿಸಿ ವತಿಯಿಂದ ಸೆಪ್ಟಂಬರ್ 8, 9ರಂದು ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸೆಪ್ಟಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೂ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, …

Read More »

ಅಧಿವೇಶನದ ಬಳಿಕ ದೇವಸ್ಥಾನಗಳಲ್ಲಿ ಭಕ್ತರಿಗೆ ಆಗುವ ಸಮಸ್ಯೆಗಳ ಕುರಿತು ಕ್ರಮ : ಶಶಿಕಲಾ ಜೊಲ್ಲೆ

ಬೆಂಗಳೂರು : ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು …

Read More »

ಕಾಂಗ್ರೆಸ್‌ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ : ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಮೂರು ಮಹಾನಗರ ಪಾಲಿಕೆ ಚುನಾವಣೆ ಫ‌ಲಿತಾಂಶ ಕಾಂಗ್ರೆಸ್‌ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಆವರು, ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಕತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್‌ನ ಸೋಲಲ್ಲ ಎಂಬುದು ನನ್ನ ಭಾವನೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, 58 ಸ್ಥಾನಗಳಲ್ಲಿ …

Read More »

ಬೆಳಗಾವಿಯಲ್ಲಿ ಅನಿರಿಕ್ಷಿತ ಫಲಿತಾಂಶ; ಪಾಲಿಕೆ ರಿಸಲ್ಟ್ ಮುಂಬರುವ ಚುನಾವಣೆ ದಿಕ್ಸೂಚಿಯಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ನಮಗಿಂತ ಹೆಚ್ಚಾಗಿ ಸಂಪನ್ಮೂಲಗಳೂ ಬಿಜೆಪಿಯವರಿಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ. ಬೆಳಗಾವಿ ಪಾಲಿಕೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಬೆಳಗಾವಿಯಲ್ಲಿ ಬಿಜೆಪಿ ಗೆಲ್ಲುತ್ತೆ ಎಂದುಕೊಂಡಿರಲಿಲ್ಲ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನೂ ಅತಂತ್ರ ಸ್ಥಿತಿಯಿದೆ. …

Read More »

ಪಾಲಿಕೆ ಚುನಾವಣಾ ಫಲಿತಾಂಶ- ಮತದಾರರಿಗೆ, ಪಕ್ಷದ ಹಿರಿಯ ನಾಯಕರಿಗೆ ಸಿಎಂ ಧನ್ಯವಾದ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ಮಾಹನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆಯೇ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಸ್ಪಷ್ಟವಾದ ಬಹುಮತ ಪಡೆದುಕೊಳ್ಳುವಂತಹ ಎಲ್ಲಾ ಸಾಧ್ಯತೆಗಳಿವೆ. ಕಲಬುರಗಿಯಲ್ಲಿ ಕೂಡ ನಂಬರ್ ಒನ್ ಪಾರ್ಟಿ ಆಗುವ ಲಕ್ಷಣಗಳು ಕಾಣಿಸುತ್ತಿವೆ ಎಂದರು. ಎಲ್ಲಾ ಮಹಾನಗರ ಪಾಲಿಕೆಯ ಅಧ್ಯಕ್ಷರುಗಳಿಗೆ, …

Read More »

ಸ್ಯಾಂಡಲ್​ವುಡ್​ಗೆ ಬಿಗ್​ ಶಾಕ್​: ರೌಡಿಸಂ ಪ್ರೇರಕ ದೃಶ್ಯಗಳಿಗೆ ಬ್ರೇಕ್​ ಹಾಕಲು ಪೊಲೀಸ್​ ಇಲಾಖೆ ಚಿಂತನೆ

ಬೆಂಗಳೂರು : ಇನ್ಮುಂದೆ ‘ಮಚ್ಚು ಹಿಡಿದೊವ್ನು ನಾನು,ಲಾಂಗ್ ಕೊಟ್ಟವ್ನು ನಾನು, ಮಚ್ಚು ಹಿಡಿಯೊಕೆ ಹೇಳ್ಕೊಟ್ಟಿದ್ದೇ ನಾನು’ ಅಂತ ಖಡಕ್​ ಡೈಲಾಗ್ ಹೊಡ್ದು, ಸಿನಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳೊ ರೌಡಿಸಂ ಪ್ರೇರಕ ದೃಶ್ಯಾವಳಿಗಳಿರುವ ಸಿನಿಮಾಗಳಿಗೆ ಪೊಲೀಸ್​ ಇಲಾಖೆ ಶಾಕ್​ ನೀಡಲು ಸಜ್ಜಾಗಿದೆ. ಹೌದು, ಇತ್ತೀಚಿಗೆ ರೌಡಿಸಂ ಆಧಾರಿತ ಸಿನಿಮಾಗಳು, ಆರೋಪಿಗಳಿಗೆ ಪ್ರೇರಣೆಯಾಗುತ್ತಿವೆ ಎಂಬ ಹಿನ್ನೆಲೆಯಲ್ಲಿ ಕೆಲ ರೌಡಿಸಂ ಎಳೆ ಹೊಂದಿರುವ, ಮತ್ತು ರೌಡಿಸಂ ಪ್ರೇರೆಪಿಸುವ ಸಿನಿಮಾಗಳಿಗೆ ಬ್ರೇಕ್​ ಹಾಕಲು ಪೊಲೀಸ್​ ಇಲಾಖೆ …

Read More »

ನಾಳೆಯಿಂದ ರಾಜ್ಯಾದ್ಯಂತ 6, 7 ಮತ್ತು 8ನೇ ತರಗತಿ ಆರಂಭ

ಬೆಂಗಳೂರು: ಇದೇ ಸೋಮವಾರ, ಸೆ. 6ರಿಂದ ರಾಜ್ಯಾದ್ಯಂತ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೂ ತರಗತಿ ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಶನಿವಾರ, ರವಿವಾರ ಸೋಂಕು ಪ್ರಕರಣ ಕಡಿಮೆಯಾಗಿ, ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆಯಾದರೆ ಇಲ್ಲೂ ಶಾಲಾರಂಭ ಖಚಿತ. ಶನಿವಾರ ಐದು ಗಡಿ ಜಿಲ್ಲೆಗಳ ಕೋವಿಡ್‌ 19 ಸ್ಥಿತಿಗತಿ ಕುರಿತು ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ಪಡೆದ ಬಳಿಕ …

Read More »

ಜಿಪಂ, ತಾಪಂ ಚುನಾವಣೆ; ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವರ್ಗೀಕರಣಕ್ಕೆ ಪ್ರತ್ಯೇಕ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ. ಚುನಾವಣೆ ಆಯೋಗದ ವಿಂಗಡಣೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚನೆ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಹಿಂದೆಯೇ ಜಿಲ್ಲಾ …

Read More »

ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ‘ವಿಧಾನ ಪರಿಷತ್ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನ ಕಾಲಾವಕಾಶ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಚುನಾವಣೆಗೆ ಪೂರ್ವತಯಾರಿ ಮತ್ತು ಪಕ್ಷ ಸಂಘಟನೆ ಕುರಿತು ಪಕ್ಷದ ಜಿಲ್ಲಾ ಘಟಕಗಳ ನಾಯಕರ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈಗಾಗಲೇ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಅರ್ಜಿ ಕರೆಯಲಾಗಿದೆ. ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆಗೆ ಶೀಘ್ರದಲ್ಲೇ …

Read More »