Breaking News

ಬೆಂಗಳೂರು

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ವಂಚನೆ ;30ರ ಮೇಲ್ಪಟ್ಟ ಯುವತಿಯರೇ ಟಾರ್ಗೆಟ್

ಬೆಂಗಳೂರು(ಸೆ. 01) ಮ್ಯಾಟ್ರಿಮೋನಿ ಸೈಟ್ ಮೂಲಕ ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಹೆಣ್ಣು ಮಕ್ಕಳಿಂದ ಹಣ ಒಡವೆ ಪಡೆದು ಮದುವೆಯಾಗದೇ ನಂಬರ್ ಬ್ಲಾಕ್ ಮಾಡ್ತಿದ್ದ. ರಮೇಶ್, ವಿಜಯ್ ಹೀಗೆ ಬೇರೆ ಬೇರೆ ಹೆಸರಲ್ಲಿ ನಕಲಿ ಖಾತೆ ಕ್ರಿಯೆಟ್ ಮಾಡಿಕೊಂಡು ವಂಚನೆ ಮಾಡುತ್ತಿದ್ದ ಜಗನ್ನಾಥ್ (34) ಬಂಧನವಾಗಿದೆ. 30 ವರ್ಷ ಮೇಲ್ಪಟ್ಟ ವಿಚ್ಛೇದನ ಆಗಿರುವ ಯುವತಿಯರನ್ನ ಟಾರ್ಗೆಟ್ ಮಾಡಿ ಸಂಪರ್ಕ ಬೆಳೆಸಿಕೊಳ್ಳುತ್ತಿದ್ದ. ಆಕ್ಸಿಡೆಂಟ್ ಆಗಿದೆ, ಕ್ರೆಡಿಟ್ ಕಾರ್ಡ್ ಬ್ಲಾಕ್ …

Read More »

ತೂಕದ ಅಡ್ಜೆಸ್ಟ್​​ಮೆಂಟ್ ನಲ್ಲಿ ವಂಚನೆ : 7 ಅಂಗಡಿಗಳಿಗೆ ನೋಟಿಸ್, ಮೂವರು ಅರೆಸ್ಟ್ !

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ವಂಚನೆ ಎಂಟ್ರಿ ಕೊಟ್ಟಿದ್ದು ಕಣ್ಣಿಗೆ ಕಾಣುವಂತೆ ನಡೆದರೂ ಜನರು ಇದರಿಂದ ಮೋಸ ಹೋಗುತ್ತಿದ್ದಾರೆ. ತೂಕದ ಯಂತ್ರಕ್ಕೆ ಟೆಕ್ನಾಲಜಿ ಬಳಸಿಕೊಂಡು ಸಾರ್ವಜನಿಕರಿಗೆ ಮೋಸ ಮಾಡಲು ಹೊರಟಿದ್ದ ಹಲವು ಅಂಗಡಿಗಳ ಮಾಲೀಕರಿಗೆ ಪೊಲೀಸರು ನೋಟೀಸ್ ನೀಡಿದ್ದಾರೆ. ಹಾಗೂ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜಗೋಪಾಲನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಜನರನ್ನು ಮೋಸ ಮಾಡುವ ಅಂಗಡಿಗಳ ಅಸಲಿ ಸತ್ಯ ಬಯಲು ಮಾಡಿದ್ದಾರೆ. ಮಾಂಸ, ತರಾಕಾರಿ ಸೇರಿದಂತೆ ಹಲವು ಅಂಗಡಿಗಳಲ್ಲಿ …

Read More »

JDS ಜೊತೆಗೆ ಚುನಾವಣಾ ಮೈತ್ರಿ; ನಿಲುವು ಪ್ರಕಟಿಸಿದ BJP ಹೈಕಮಾಂಡ್!

ಬೆಂಗಳೂರು, ಸೆ. 01: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉದ್ದೇಶಿತ ರಾಜ್ಯ ಪ್ರವಾಸ ಬಿಜೆಪಿಯಲ್ಲಿ ಚರ್ಚೆ ಹುಟ್ಟುಹಾಕಿದೆ. ಅವರು ಮಾಡುವ ಪ್ರವಾಸದಿಂದ ಪಕ್ಷದ ಮೇಲೆ ಯಾವ ರೀತಿ ಪ್ರಭಾವ ಆಗಬಹುದು ಎಂಬುದನ್ನು ಹೈಕಮಾಂಡ್ ಗಮನಿಸುತ್ತಿದೆ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೈಸೂರಿನಲ್ಲಿ ಮಹತ್ವದ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾಲ್ಕು ದಿನಗಳ ರಾಜ್ಯ ಪ್ರವಚಾಸದಲ್ಲಿರುವ ಅರುಣ್ ಸಿಂಗ್ ಇನ್ನೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ …

Read More »

ಮಹಾಮಾರಿ ಕೋವಿಡ್‌ಗೆ ಕುಖ್ಯಾತ ರೌಡಿಶೀಟರ್‌ ಬಾಂಬೆ ರವಿ ಬಲಿ

ಬೆಂಗಳೂರು: ಕೊಲೆ, ಕೊಲೆ ಯತ್ನ ಹಾಗೂ ದರೋಡೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಹಲವು ವರ್ಷಗಳಿಂದ ಭೂಗತನಾಗಿದ್ದ ಕುಖ್ಯಾತ ರೌಡಿಶೀಟರ್ ಬಾಂಬೆ ರವಿ ಕೊರೊನಾಗೆ ಬಲಿಯಾಗಿದ್ದಾನೆ‌. ಹಲವು ವರ್ಷಗಳಿಂದ ದಕ್ಷಿಣ ಆಫ್ರಿಕಾದಲ್ಲಿ ತಲೆಮರೆಸಿಕೊಂಡಿದ್ದ ಬಾಂಬೆ ರವಿಗೆ ಕೋವಿಡ್‌ ಸೋಂಕು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ‌. ಮೃತ ರೌಡಿಶೀಟರ್‌ ಹಲವು ವರ್ಷಗಳಿಂದ ಬೆಂಗಳೂರು ಪೊಲೀಸರಿಗೆ ತಲೆನೋವಾಗಿದ್ದ. ಭೂಗತನಾಗಿದ್ದುಕೊಂಡೇ ನಗರದಲ್ಲಿ ರೌಡಿ ಚಟುವಟಿಕೆಯಲ್ಲಿ ಪರೋಕ್ಷವಾಗಿ ಭಾಗಿಯಾಗಿದ್ದ. ಕಳೆದ …

Read More »

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಬೆಂಗಳೂರು (ಸೆ.01): ರಾಜ್ಯ ಕಾಂಗ್ರೆಸ್‌ಗೆ ಪ್ರತ್ಯೇಕ ಸಂವಿಧಾನ ರಚಿಸಲು ಮುಂದಾಗಿದ್ದು, ಇದರ ಹೊಣೆಯನ್ನು ಹಿರಿಯ ಮುಖಂಡ ವಿ.ಎಸ್‌. ಉಗ್ರಪ್ಪ ಅವರಿಗೆ ನೀಡಲಾಗಿದೆ. ಅದು ಸಿದ್ಧವಾದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ಅದರಂತೆ ನಡೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮಂಗಳವಾರ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಆಯೋಜಿಸಲಾಗಿದ್ದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ರಾಜ್ಯ ಕಾಂಗ್ರೆಸ್‌ ಸಂವಿಧಾನ ಯಾವ ರೀತಿ ಇರಬೇಕೆಂದು …

Read More »

ಸಿಎಂ ಬೊಮ್ಮಾಯಿ ಬಿಜೆಪಿ ಪಂಜರದಲ್ಲಿದ್ದಾರಾ?: ಕಟೀಲ್‌ ಹೇಳಿದ್ದಿಷ್ಟು

ಬೆಂಗಳೂರು(ಸೆ.01): ಬಜೆಟ್‌ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಸರಿಯಾಗಿ ತೊಡಗಿಸಿಕೊಳ್ಳದಿರುವುದಕ್ಕೆ ಗರಂ ಆದರು. ಜನರ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರುಗಳು …

Read More »

ಟೆಲಿಪೋನ್ ಕದ್ದಾಲಿಕೆ ಪ್ರಕರಣದಲ್ಲಿ ಅಲೋಕ್ ಕುಮಾರ್‌ಗೆ ಕ್ಲೀನ್ ಚಿಟ್!

ಬೆಂಗಳೂರು, ಆ. 31 : ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಿರಿಯ ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳ ಪೋನ್ ಕದ್ದಾಲಿಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಟೆಲಿನೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ಬಿ ವರದಿ ಸಲ್ಲಿಸಿದ್ದು, ಇದಕ್ಕೆ ಅಕ್ಷೇಪಣೆ ವ್ಯಕ್ತಪಡಿಸಿ ರೈಲ್ವೇ ಎಡಿಜಿಪಿ ಭಾಸ್ಕರರಾವ್ ಅವರು ಸಿಬಿಐ ವಿಶೇಷ ನ್ಯಾಯಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ನಡುವಿನ “ಟೆಲಿಪೋನ್ ಕದ್ದಾಲಿಕೆ ಪ್ರಕರಣ” ಗುದ್ದಾಟ ಮತ್ತೆ ಬೀದಿಗೆ ಬಂದಿದೆ. …

Read More »

ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ(KS Eshwarappa) ಅವರ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವ್ಯಂಗ್ಯವಾಡಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೆ.ಎಸ್.ಈಶ್ವರಪ್ಪ ಎಷ್ಟೇ ಕೂಗಾಡಲಿ, ಹಾರಾಡಲಿ ಮುಂಬರುವ ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ’ ಅಂತಾ ಕುಟುಕಿದ್ದಾರೆ. ‘ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ …

Read More »

ಮೂಡಲಗಿ ಅತ್ಯಾಚಾರ ಪ್ರಕರಣ ಕುರಿತು ಜೈ ಭೀಮ್ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ವಾಣಿ ವತಿಯಿಂದ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಕ್ರಮ ಕೈಗೊಳ್ಳುವ ಮನವಿ

ಈ ಮೇಲಿನ ವಿಷಯದಂತೆ ನಾವು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜುಲೈ-2021 ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ 5 ಜನ ಅನ್ಯಜನಾಂಗದ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುತ್ತಾರೆ. ಬಳಿಕ ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಅಂತಾ ಜೀವ ಬೆದರಿಕೆ ಹಾಕಿದ್ದ ಕಾಮುಕರನ್ನು ಈಗಾಗಲೇ 4 ಜನ ಕಾಮುಕರನ್ನು ಘಟಪ್ರಭಾ ಪೊಲೀಸರು ಬಂಧಿಸಿರುತ್ತಾರೆ. ಇನ್ನುಳಿದ ಕಾಮುಕನನ್ನು ತಕ್ಷಣವೇ ಬಂಧಿಸುವುದಾಗಲೆ …

Read More »

ಭೀಕರ ರಸ್ತೆ ಅಪಘಾತ, ಶಾಸಕರ ಮಗ. 3 ಯುವತಿಯರು ಸೇರಿ ಏಳು ಜನ ಸ್ಥಳದಲ್ಲೆ ಸಾವು

ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದೆ. ಕೋರಮಂಗಲದ ಮಂಗಳ ಕಲ್ಯಾಣಮಂಟಪದ ರಾತ್ರಿ 1:30ರ ಸುಮಾರಿಗೆ ಘಟನೆ ನಡೆದಿದೆ. ವೇಗವಾಗಿ ಬಂದ ಆಡಿ ಕ್ಯೂ3 ಕಾರ್ ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ 7 ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಕಾರಿನಲ್ಲಿ ಮೂವರು ಯುವತಿಯರು ನಾಲ್ಕು ಯುವಕರು ಪ್ರಯಾಣ ಮಾಡುತ್ತಿದ್ದರು. ಕಾರಿನ ಮುಂಬದಿ ಸೀಟಿನಲ್ಲಿ ಮೂವರು ಹಿಂದೆ ನಾಲ್ವರು ಕುಳಿತಿದ್ದರು‌. ಎಲ್ಲರೂ 25-30ರ ವಯೋಮಾನದವರಾಗಿದ್ದಾರೆ. ಕರುಣಾಸಾಗರ, …

Read More »