Breaking News

ಬೆಳಗಾವಿ

ಡಿ.31ರ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ

ಬೆಂಗಳೂರು: ಡಿ.31ರಂದು ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 1ರವರೆಗೆ ಮಾತ್ರ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್‌ಸಿಂಗ್ ಅವರು ಆದೇಶಿಸಿದ್ದಾರೆ. ಸಿಎಲ್ -5ಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ತಡರಾತ್ರಿ 12 ಗಂಟೆ ಯವರೆಗೆ ಮಾತ್ರ ಮದ್ಯಪಾನ ವಹಿವಾಟು ನಡೆಸಲು ಅವ ಕಾಶ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಯ ಹಿನ್ನೆಲೆ ಯಲ್ಲಿ ಡಿ.31ರಂದು 1 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಿ ಮದ್ಯದ …

Read More »

ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ

ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್​ನ 27ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಲಹೊಂಗಲ ಮೂಲದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಾಗಿ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಾಗಿ ಅರ್ಜಿ ಆಹ್ವಾನ ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ/ಮಂಜೂರಾಗದೇ ಬಾಕಿ ಇರುವ ಒಟ್ಟು 21 ವಿವಿಧ ಸನ್ನದುಗಳ ಪೈಕಿ ಬೆಳಗಾವಿ ದಕ್ಷಿಣ ಜಿಲ್ಲೆಯ ವ್ಯಾಪ್ತಿಯ ಬೈಲಹೊಂಗಲ-01 ಸಿಎಲ್-2ಎ, ಬೆಳಗಾವಿ ವಲಯ-1 ರಲ್ಲಿ 02 ಸಿಎಲ್-2ಎ, ಬೆಳಗಾವಿ ವಲಯ-3 ರಲ್ಲಿ 02 ಸಿಎಲ್-2ಎ, ಖಾನಾಪೂರ ವಲಯದಲ್ಲಿ 01 ಸಿಎಲ್-2ಎ, ರಾಮದುರ್ಗ ವಲಯದಲ್ಲಿ 01 ಸಿಎಲ್-2ಎ, ಸವದತ್ತಿ ವಲಯದಲ್ಲಿ 01 ಸಿಎಲ್-2ಎ, ಹಾಗೂ ಬೆಳಗಾವಿ ವಲಯ …

Read More »

ಒಂದು ಎಕರೆಗೆ 180 ಟನ್ ಕಬ್ಬು ಇಳುವರಿ,ಮಾಜಿ ಶಾಸಕ ಶಾಮ ಘಾಟಕೆಯವರ ಪ್ರಗತಿಪರ ಕೃಷಿ

ಚಿಕ್ಕೋಡಿ:ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಮಾಜಿ ಶಾಸಕ ಶಾಮ ಘಾಟಗೆಯವರ ಜಮೀನಿನಲ್ಲಿ ಎಕರೆಗೆ 180 ಟನ್ ಕಬ್ಬು ಬೆಳೆಸಿ ದಾಖಲೆ ನಿರ್ಮಿಸಿ,ಇತರ ರೈತರಿಗೆ ಮಾದರಿಯಾಗಿದ್ದಾರೆ. ಮಾಜಿ ಶಾಸಕ ಶಾಮ ಘಾಟಗೆಯವರು ಕೇವಲ ಒಬ್ಬ ರಾಜಕಾರಣಿ ಆಗದೆ, ಕೃಷಿಯಲ್ಲೂ ಅಷ್ಟೇ ಆಸಕ್ತಿಯಿಂದ ಮುತುವರ್ಜಿ ವಹಿಸಿ ಎಕರೆಗೆ 180 ಟನ್ ಕಬ್ಬು ಬೆಳೆದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ಎಕರೆ ಜಮೀನಿನಲ್ಲಿ 40 ಟನ್ ಹಸಿ ಮೆಣಸಿನಕಾಯಿ, ಒಂದು ಎಕರೆ ಜಮೀನಿನಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ ಘಟಪ್ರಭಾ:2023-24,2024-25 ನೇ ಸಾಲಿನ ನಗರಸಭೆ ನಿಧಿಯ ಶೇ.24.10 ರ ಯೋಜನೆಯಡಿಯ ಪೌರಕಾರ್ಮಿಕರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸುರಕ್ಷತಾ ಜಾಕೀಟಗಳನ್ನು ಹಾಗೂ 2025-26 ನೇ ಸಾಲಿನ ಎಸ್ಎಫ್ ಸಿ ಶೇ.24.10 ರ ಅನುಧಾನದಲ್ಲಿ ಪೌರಕಾರ್ಮಿಕರಿಗೆ ಸ್ವೆಟರ್ ಗಳನ್ನು ಘಟಪ್ರಭಾ ಪುರಸಭೆ ಧೂಪದಾಳ ಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಹಂಚಿಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಪುರಸಭೆಯ ಮುಖ್ಯಾಧಿಕಾರಿಗಳು ಶ್ರೀಮತಿ.ಎಂ.ಎಸ್.ಪಾಟೀಲ ಹಿರಿಯ ಮುಖಂಡರಾದ ಡಿ ಎಮ್ …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಅಂದಾಜು ರೂ. 2.17 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಅಂದಾಜು ರೂ. 2.17 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು ಅರ್ಜುನವಾಡ ಗ್ರಾಮದಲ್ಲಿ ಅಂದಾಜು ರೂ. 80 ಲಕ್ಷ ವೆಚ್ಚದ ವಿವಿಧ ಸಿಸಿ ರಸ್ತೆಗಳ ನಿರ್ಮಾಣ, ಕುರಣಿ ಗ್ರಾಮದಲ್ಲಿ ರೂ. 50 ಲಕ್ಷ ಹಾಗೂ ರೂ. 30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗಳು, ಜೊತೆಗೆ ರೂ. 57 ಲಕ್ಷ ವೆಚ್ಚದ ಹೊಲಗಳಿಗೆ …

Read More »

ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ’ ಕಾರ್ಯಕ್ರಮ

ಇಂದು ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಹಮ್ಮಿಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ. ಮಕ್ಕಳ ಸಾಂಸ್ಕೃತಿಕ, ಕಲಾತ್ಮಕ ಹಾಗೂ ಸೃಜನಶೀಲ ಪ್ರತಿಭೆಗಳ ಸಂಗಮಕ್ಕೆ ಸಾಕ್ಷಿಯಾದ ಈ ಕಾರ್ಯಕ್ರಮವು, ವಿದ್ಯಾರ್ಥಿಗಳಲ್ಲಿ ಅಡಗಿರುವ ಹಾಡು, ನೃತ್ಯ, ನಾಟಕ, ಚಿತ್ರಕಲೆ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿ ಮಕ್ಕಳ ಆತ್ಮವಿಶ್ವಾಸವನ್ನು …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮ

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್‌ಎಸ್‌ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಂವಾದ ನಡೆಸಿದರು ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು …

Read More »

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: “ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಈ ಸೋಮವಾರದಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಇದೇ ವೇಳೆ ಬೆಳಗಾವಿ ಜಿಲ್ಲೆ ವಿಭಜನೆ ಬೆಳವಣಿಗೆಯ ಕುರಿತು ಮಾತನಾಡಿದ ಅವರು, “ಜಿಲ್ಲೆ ವಿಭಜನೆ ಮಾಡಬೇಕು. ಹೊಸ ಜಿಲ್ಲೆ ಘೋಷಿಸೋಣ ಎನ್ನುವ ಮನಸ್ಸಿನಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಗೆ ಬಂದಿದ್ದರು. ಎಲ್ಲರನ್ನೂ ಕರೆದು …

Read More »