ನಿಪ್ಪಾಣಿ: ನಗರದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅವರಣರದಲ್ಲಿ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೋಸಾಯಿಟಿ ಲಿ.,ಯಕ್ಸಂಬಾ (ಮಲ್ಟಿ – ಸ್ಟೇಟ್) ಹಾಗೂ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿಯಮಿತ.,(ಬಹು -ರಾಜ್ಯ) ಸಂಯುಕ್ತಾಶ್ರಯದಲ್ಲಿ ಮಾರ್ಚ 11 ರಿಂದ 15 ವರೆಗೆ 5 ದಿನಗಳ ಕಾಲ ನಡೆಯಲಿರುವ ಬೃಹತ್ “ಕೃಷಿ ಉತ್ಸವ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ,ಸಲಹೆ ಸೂಚನೆಗಳನ್ನು ನೀಡಿದರು. …
Read More »ಲೈಂಗಿಕ ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಾದರೂ ಅನುದಾನ ಕೊಡಬೇಕು
ಬೆಳಗಾವಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ ಲೈಂಗಿಕ ಅಲ್ಪಸಂಖ್ಯಾತರಿಗೆ 200 ಕೋಟಿ ರೂ. ಮೀಸಲಿಡುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ತನ್ನ ಮಾತು ಉಳಿಸಿಕೊಳ್ಳುತ್ತಿಲ್ಲ. ಈ ಸಲದ ಬಜೆಟ್ನಲ್ಲಾದರೂ ಅನುದಾನ ಕೊಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿಯ ರಾಜ್ಯ ಸಮಿತಿ ಸದಸ್ಯೆ ಐನಾ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ …
Read More »ಬೆಳಗಾವಿಯ ಬಿಮ್ಸ ಆಸ್ಪತ್ರೆಯ ಶುಶ್ರೂಷಕರ ಮೇಲಿನ ಹಲ್ಲೆ ಖಂಡಿಸಿ ಸ್ಪಾಫ್ ನರ್ಸ್ಗಳ ಪ್ರತಿಭಟಿಸಿದ
ಬೆಳಗಾವಿ : ಜಿಲ್ಲಾ ಆಸ್ಪತ್ರೆ ಶುಶ್ರೂಷಕರೊಬ್ಬರ ಮೇಲೆ ರೋಗಿಯ ಸಂಬಂಧಿಗಳು ಹಲ್ಲೆ ಮಾಡಿದ್ದಾರೆನ್ನಲಾದ ಘಟನೆ ಖಂಡಿಸಿ ಇಲ್ಲಿನ ಬಿಮ್ಸ್ ಆಸ್ಪತ್ರೆಯ ಶುಶ್ರೂಷಕರು ಬುಧವಾರ ಕೆಲಹೊತ್ತು ತಮ್ಮ ಸೇವೆ ಸ್ಥಗಿತಗೊಳಿಸಿ ತುರ್ತು ನಿಗಾ ಘಟಕದ ಎದುರು ಪ್ರತಿಭಿಟಿಸಿದರು. ಮಂಗಳವಾರ ಸಂಜೆ ತನ್ನ ವಾರ್ಡ್ ಬಿಟ್ಟು ಬೇರೊಂದು ವಾರ್ಡ್ಗೆ ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ಪ್ರಶ್ನಿಸಿದ್ದ ಸ್ಪಾಫ್ ನರ್ಸ್ ಬಸವರಾಜ ಕಬಾಡಗಿ, ಮಹಿಳೆಯ ಕೈ ಹಿಡಿದು ವಾರ್ಡ್ಗೆ ಹೋಗುವಂತೆ ಹೇಳಿದ್ದರಂತೆ. ಇದೇ ವಿಷಯಕ್ಕೆ …
Read More »ಹೂವು ಮಾರುಕಟ್ಟೆ ವಿವಾದ ಅಂತ್ಯ
ಬೆಳಗಾವಿ : ಎಪಿಎಂಸಿ ಕಾಯ್ದೆಯಡಿ ಅನುಮತಿ ಇರುವಲ್ಲಿ ಮಾತ್ರವೇ ಹೂವಿನ ಹೊಲಸೇಲ್ ಮಾರುಕಟ್ಟೆ ಮಾಡಲು ಅವಕಾಶವಿದ್ದು, ಅನುಮತಿ ಇಲ್ಲದೆಡೆ ಎಲ್ಲೇ ಮಾರುಕಟ್ಟೆ ಮಾಡಿದರೂ ಅದು ಮಾನ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ನಗರದಲ್ಲಿ ದಂಡು ಮಂಡಳಿಯಿಂದಲೂ ಹೂವಿನ ಮಾರುಕಟ್ಟೆ ಆರಂಭಿಸಲು ಮುಂದಾಗಿದ್ದರಿಂದ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿರುವ ಹಿನ್ನೆಲೆ ಬುಧವಾರ ವ್ಯಾಪಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದಂಡುಮಂಡಳಿ ವ್ಯಾಪ್ತಿಯಲ್ಲಿ ಕಳೆದ ವಾರ ಖಾಸಗಿ ಹೂವಿನ …
Read More »ಬೆಳಗಾವಿ :ವೈಭವ ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ
ಬೆಳಗಾವಿ :ಸದ್ಯ ಬೇಸಿಗೆ ಆರಂಭಗೊಳ್ಳುತ್ತಿದಂತೆಯೇ ನಗರದ ವಿವಿಧ ಬಡಾವಣೆಗಳಲ್ಲಿರುವ ಮನೆಯಂಗಳದ ಕೊಳವೆಬಾವಿಗಳ ಅಂತರಜಲ ಮಟ್ಟ ಕುಸಿದಿದ್ದು, ನಿವಾಸಿಗಳು ಸಾರ್ವಜನಿಕ ನೀರು ಸರಬರಾಜು ವ್ಯವಸ್ಥೆಯನ್ನೇ ಹೆಚ್ಚು ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಮಧ್ಯೆ ನಗರಕ್ಕೆ ಹೊಂದಿಕೊಂಡಿರುವ ಅನೇಕ ಬಡಾವಣೆಗಳಲ್ಲಿ ಎರಡು ವಾರಕ್ಕೊಮ್ಮೆ ನೀರು ಬರುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಇಲ್ಲಿನ ನ್ಯೂ ವೈಭವ ನಗರ ಹಾಗೂ ಶ್ರೀರಾಮ ಕಾಲನಿ ಸುತ್ತಮುತ್ತಲಿನ 11 ಬಡಾವಣೆಗಳಿಗೆ 15 ದಿನಕ್ಕೊಮ್ಮೆ ನೀರು ಬರುತ್ತಿದೆ. ಅದರಲ್ಲೂ ಹದಿನೈದು …
Read More »ಬೆಳಗಾವಿಯಲ್ಲಿ ‘ಅನಾರೋಗ್ಯಕರ’ ಗಾಳಿಮಟ್ಟ: ಕೆಮ್ಮು, ನೆಗಡಿ, ಉಸಿರಾಟದ ತೊಂದರೆಗಳು ಹೆಚ್ಚಾಗುವ ಸಾಧ್ಯತೆ
ಬೆಂಗಳೂರು: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಹದಗೆಟ್ಟಿದ್ದು, ಅದರಲ್ಲೂ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಆತಂಕಕಾರಿ ಮಟ್ಟಕ್ಕೆ ತಲುಪಿದೆ. ನಗರದ ಸರಾಸರಿ ಗಾಳಿಯ ಮಟ್ಟ 117 ರಿಂದ 157 ರ ನಡುವೆ ದಾಖಲಾಗಿದ್ದು, ಇದು ‘ಕಳಪೆ’ ಮತ್ತು ಕೆಲವು ಭಾಗಗಳಲ್ಲಿ ‘ಅನಾರೋಗ್ಯಕರ’ ಮಟ್ಟಕ್ಕೆ ತಲುಪಿದೆ. ಸಿಲ್ಕ್ ಬೋರ್ಡ್, ವೈಟ್ಫೀಲ್ಡ್ ಮತ್ತು ಬಿಟಿಎಂ ಲೇಔಟ್ನಂತಹ ಪ್ರದೇಶಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ವಾಯು ಗುಣಮಟ್ಟ ಕಳಪೆಯಾಗಿದ್ದು, …
Read More »“ಸಹಕಾರಂ ಬಾಳ್ಗೆ ಸಹಕಾರಂ ಗೆಲ್ಗೆ”
ರಾಮದುರ್ಗ ಪಟ್ಟಣದಲ್ಲಿ ನಡೆದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಬೆಳಗಾವಿ,ರಾಮದುರ್ಗ ತಾಲೂಕಿನ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆಯನ್ನು ಉದ್ಘಾಟಿಸಿ,ಸತ್ಕಾರ ಸ್ವೀಕರಿಸಿ ಮಾತನಾಡಲಾಯಿತು.ಇದಕ್ಕೂ ಮೊದಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ,ಗೌರವ ನಮನ ಸಲ್ಲಿಸಲಾಯಿತು. ಡಿ.ಸಿ.ಸಿ.ಬ್ಯಾಂಕ್ ಮತ್ತು ತಮ್ಮ ಸಹಕಾರಿ ಸಂಘಗಳ ನಡುವೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ,ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ಸಂಘಗಳ …
Read More »32 ವಾರಗಳಲ್ಲಿ ಜನಿಸಿದ ಮಗುವಿಗೆ ಗಂಭಿರ ಕಾಯಿಲೆ: ಶಸ್ತ್ರಚಿಕಿತ್ಸೆ ಮೂಲಕ ಪ್ರಾಣ ಉಳಿಸಿದ ಕೆಎಲ್ಇ ವೈದ್ಯರು
ಬೆಳಗಾವಿ:ಕೇವಲ 32 ವಾರಗಳಲ್ಲಿ ಜನಿಸಿದ ಮಗುವಿನ ತೂಕ ಒಂದೂವರೆ ಕೆಜಿ ಮಾತ್ರ. ಶಸ್ತ್ರಚಿಕಿತ್ಸೆ ಮಾಡಿ ಹೆರಿಗೆಯ ನಂತರ ಪ್ಲೆಟಲೆಟ್ ತೀವ್ರ ಕಡಿಮೆಗೊಂಡು, ರಕ್ತ ಹೆಪ್ಪುಗಟ್ಟುವಿಕೆಯಿಂದ ಬಳಲುತ್ತಿತ್ತು. ಆಸ್ಪತ್ರೆಗೆ ಬಂದ ತಕ್ಷಣ ಮಗುವನ್ನು ಸಮಗ್ರವಾಗಿ ತಪಾಸಣೆಗೊಳ್ಪಡಿಸಿದಾಗ ನವಜಾತ ಶಿಶು ಅತ್ಯಂತ ಅಪರೂಪದ ಜೈಂಟ್ ಸಿಸ್ಟಿಕ್ ಮೆಕೊನಿಯಮ್ ಪೆರಿಟೊನಿಟಿಸ್ ಎಂಬ ಅತ್ಯಂತ ಗಂಭಿರವಾದ ಖಾಯಿಲೆಯಿಂದ ಬಳಲುತ್ತ ಜೀವನ್ಮರಣದ ನಡುವೆ ಹೋರಾಡುತ್ತಿತ್ತು. ತಕ್ಷಣವೇ ಶಸ್ತ್ರಚಿಕಿತ್ಸೆ ನೆರವೇರಿಸಿ ಮಗುವಿಗೆ ಪುನರಜನ್ಮ ಪ್ರಾಣ ಉಳಿಸುವಲ್ಲಿ ಕೆಎಲ್ಇ ಸಂಸ್ಥೆಯ …
Read More »ಯರಗಟ್ಟಿ ತಾಲೂಕು ೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ!
ಕನ್ನಡ ಎಂದರೆ ಕೇವಲ ಭಾಷೆಯಲ್ಲ, ಅದು ನಮ್ಮ ಬದುಕು ಮತ್ತು ಸಂಸ್ಕೃತಿ ಇಂದು ಯರಗಟ್ಟಿ ತಾಲೂಕಿನ ತಲ್ಲೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಯರಗಟ್ಟಿ ವತಿಯಿಂದ ಆಯೋಜಿಸಿದ ೩ನೇ ಕನ್ನಡ ಸಾಹಿತ್ಯ ಸಮ್ಮೇಳನ”ದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸುವ ಸೌಭಾಗ್ಯ ನನ್ನದಾಯಿತು. ಸಾಹಿತ್ಯ ಸಮ್ಮೇಳನಗಳು ನಮ್ಮ ನಾಡು-ನುಡಿಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ವೇದಿಕೆಗಳಾಗಲಿ. ಈ ಅದ್ಧೂರಿ ಸಮ್ಮೇಳನದಲ್ಲಿ ಸಾಹಿತಿಗಳು, …
Read More »ತಾವಲಗೇರಿ ಗ್ರಾಮದ ಹೆಳವ ಜನಾಂಗದವರ ಸ್ವಂತ ಮನೆಯ ಕನಸಿಗೆ ಚಾಲನೆ!
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಮತ್ತು ಪ್ರತಿಯೊಬ್ಬರಿಗೂ ಗೌರವಯುತ ಜೀವನ ಸಿಗಬೇಕು ಎನ್ನುವುದು ನಮ್ಮ ಆಶಯ. ಇಂದು ಯರಗಟ್ಟಿ ತಾಲೂಕಿನ ಕುರುಬಗಟ್ಟಿ ಗ್ರಾಮದ ಸ.ನಂ 143/ಪಿ1 ರಲ್ಲಿನ 12 ಎಕರೆ 12 ಗುಂಟೆ ಜಮೀನಿನ ಪೈಕಿ 02 ಎಕರೆ ಜಮೀನನ್ನು, ತಾವಲಗೇರಿ ಗ್ರಾಮದ ಹೆಳವ ಜನಾಂಗದವರಿಗೆ ನಿವೇಶನ ಮತ್ತು ಮನೆ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಜೂರು ಮಾಡಲಾಗಿದ್ದು, ಸದರಿ ಜಾಗದಲ್ಲಿ …
Read More »
Laxmi News 24×7