ಬೆಳಗಾವಿ : ವಿದ್ಯಾರ್ಥಿಗಳು ವಿವಿಧ ಆಟ ಹಾಗೂ ವಿಜ್ಞಾನ ಪ್ರದರ್ಶನದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕೂಡಾ ಆಚರಿಸಲಾಯಿತು. ಬೆಳಗಾವಿ ಜಿಲ್ಲಾ ಮಾಹೇಶ್ವರಿ ಅಂಧರ ಸೇವಾ ಸಂಸ್ಥೆಯ ಮಕ್ಕಳ ಶಾಲೆ ಹಾಗೂ ವಿಷನ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ರಾಷ್ಟ್ರೀಯ ವಿಜ್ಞಾನ ಮಹತ್ವ ಹಾಗೂ ವಿಷನ್ ಎಂಪವರ್ ಕಾರ್ಯವೈಖರಿ ಬಗ್ಗೆ ರಾಜೇಶ್ವರಿ ಪಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷರಾದ ವಾದಿರಾಜ ಕಲಘಟಗಿ ಮುಖ್ಯ ಅತಿಥಿಗಳಾದ ರವಿ ಭಜಂತ್ರಿ,ಸಂಸ್ಥೆಯ ಕಾರ್ಯದರ್ಶಿಗಳಾದ ಚಿಂತಾಮಣಿ, …
Read More »ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.
ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ನಿಮಿತ್ಯ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ ಮತ್ತು ಸಂತ ಸೇವಾಲಾಲ್ ಮಹಾರಾಜ್ ಸಂಘದ ಅಧ್ಯಕ್ಷ ಯಮನಪ್ಪ ರಾಠೋಡ್ ಅವರು ಈ ಸಂದರ್ಭದಲ್ಲಿ ಬಾಲಬ್ರಮ್ಮಚಾರಿಗಳು, ಪವಾಡ ಪುರುಷರು , ಬಂಜಾರ ಕುಲಗುರು , ಸಾಮಾಜಿಕ ಹರಿಕಾರಕರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ ಕುರಿತು ಗೌರವ ಪೂರ್ವಕ ನುಡಿಗಳು ಉಪಸ್ಥಿತ ಪಡಿಸಿದರು.ಈ ಸಂದರ್ಭದಲ್ಲಿ …
Read More »ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ಎಸ್ಸಿ ಪ್ರಮಾಣ ಪತ್ರ ವಿತರಣೆ.
ಅಥಣಿ: ಹಂಪವ್ವ ಶಿಂಗೆ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಕೇವಲ 10 ಸಾವಿರ ಆದಾಯ ಪ್ರಮಾಣ ಪತ್ರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿನೊದ ಮಹಾದೇವ ಶಿಂಗೆ ಎಂಬ ಹೆಸರಿನ ವ್ಯಕ್ತಿಗೆ ಎಸ್ಸಿ ಪ್ರಮಾಣ ಪತ್ರ ನೀಡಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಅಥಣಿ ತಾಲೂಕಿನ ಐಗಳಿ ಮೂಲದ ವಿನೋದ ಮಹಾದೇವ ಶಿಂಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮೀಸಲಾತಿ ಪಡೆದಿದ್ದಾರೆ. …
Read More »ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವು ದುಃಖಕರ ಎಂದ ಸಚಿವ ಸತೀಶ ಜಾರಕಿಹೊಳಿ.
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಹಿತಿ ತಿಳಿಸಿದ ಸಚಿವರು, ಜಿಲ್ಲಾಧಿಕಾರಿ, ಬೆಳಗಾವಿ ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿದ್ದು, ಈ ಘಟನೆ ಬಗ್ಗೆ ವಿವರ ಪಡೆಯಲಾಗಿದೆ. ಮಾಜಿ ಶಾಸಕ ಲಾವೋ ಮಾಮಲೇದಾರ್ ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕಳಿಸಲು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮಲ್ಲಾಪುರ ಎಸ್ ಎ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಬೆಳಗಾವಿ ನಗರದಲ್ಲಿ 2 ದಿನಗಳಕಾಲ ಆದ ನೀರಿನ ವ್ಯತ್ಯೆಯ ಸರಿಪಡಿಸಿದ ಮಹಾನಗರ ಪಾಲಿಕೆ
ಬೆಳಗಾವಿ: ಹೆಸ್ಕಾಂ ಮೇಲಿಂದ ಮೇಲೆ ಶಟ್ ಡೌನ್ ಆಗುವ ಕಾರಣದಿಂದ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯೆಯ ಉಂಟಾಗುವುದರಿಂದ ಹಿಡ್ಕಲ್ ನಿಂದ ಬೆಳಗಾವಿ ನಗರಕ್ಕೆ ಸರಬರಾಜು ಆಗುವ ಸುಮಾರು 20 ವರ್ಷಗಳ ಹಳೆಯ ಕಚ್ಚಾ ನೀರಿನ ಕೊಳವೆಯ ಮೇಲೆ ಒತ್ತಡ ಉಂಟಾಗಿ ಅಂಕಲಗಿ ಹತ್ತಿರ ಇರುವ ಸ್ಕೂರ ವಾಲ್ವ್ ಒಡೆದು ಹೋಗಿರುವುದೂರಿಂದ, ಬೆಳಗಾವಿ ನಗರಕ್ಕೆ 2 ದಿನಗಳವರೆಗೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯೆಯ ಉಂಟಾಗಿದ್ದು, ಸದರಿ ತುರ್ತು ದುರಸ್ಥಿ ಕಾರ್ಯವು 24 ಘಂಟೆಯಲ್ಲಿ …
Read More »ಪೀರಣವಾಡಿಯ ಅನಧಿಕೃತ ಲೇಔಟ ತೆರುವುಗೊಳಿಸಿದ ಬುಡಾ.
ಬೆಳಗಾವಿ: ಪೀರಣವಾಡಿಯಲ್ಲಿ ತಲೆ ಎತ್ತುತ್ತಿದ್ದ ಅನಧಿಕೃತ ಲೇಔಟನ್ನು ಬುಡಾ ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ತೆರುವುಗೊಳಿಸಿದರು. ಬೆಳಗಾವಿಯ ಪೀರಣವಾಡಿಯಲ್ಲಿ ಸರ್ವೆ ನಂ 38 ಮತ್ತು 113 ರಲ್ಲಿ ಅನಧಿಕೃತವಾಗಿ ಲೇಔಟ್ ನಿರ್ಮಾಣಗೊಂಡಿತ್ತು. ಇದನ್ನರಿತ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರವು ಆಯುಕ್ತರಾದ ಶಕೀಲ್ ಅಹ್ಮದ್, ಅಧಿಕಾರಿಗಳಾದ ಬಿ.ವ್ಹಿ. ಹಿರೇಮಠ, ಎಸ್.ಸಿ. ನಾಯ್ಕ್, ಶಿವಕುಮಾರ್, ಹನೀಫ್ ಅಥನಿ, ಬಾಳಿಗಡ್ಡಿ , ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅನಧಿಕೃತ ಲೇಔಟನ್ನು ತೆರುವುಗೊಳಿಸಿದರು.
Read More »ಕುಂಕುಮಾರ್ಚನೆಯು ಧರ್ಮ ಪಾಲನೆಯ ಒಂದು ಭಾಗ:ಅಲ್ಕಾತಾಯಿ ಇನಾಮದಾರ
ಚಿಕ್ಕೋಡಿ: ಧರ್ಮ ಅಂದರೆ ಕರ್ತವ್ಯ. ಧರ್ಮದ ಪರಂಪರೆಯನ್ನು ಎಲ್ಲರೂ ಕಾಪಾಡಿಕೊಂಡು ಹೋಗಬೇಕು ಹಾಗೂ ಕುಂಕುಮಾರ್ಚಣೆಯು ಧರ್ಮ ಪಾಲನೆಯ ಒಂದು ಭಾಗವಾಗಿದೆ ಎಂದು ರಾಷ್ಟ್ರೀಯ ಸೇವಿಕಾ ಸಮಿತಿಯ ಸಹ ಕಾರ್ಯವಾಹಿಕಿ ಅಲ್ಕಾತಾಯಿ ಇನಾಮದಾರ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದ ಆವರಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿದ ಕುಂಕುಮಾರ್ಚನೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು ತಾಯಂದಿರ ಒಳ್ಳೆಯ ಸಂಸ್ಕಾರದಿಂದ ಮಕ್ಕಳನ್ನು ಬೆಳೆಸಿದರೆ ಮಕ್ಕಳು ಸದೃಢವಾಗಿ ಬೆಳೆಯಲು …
Read More »ಶಿಂದೋಳಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ಮೃಣಾಲ ಹೆಬ್ಬಾಳಕರ್.
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಈ ಹಿಂದೆ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಸಚಿವೆ ಲಕ್ಷ್ಮೀ …
Read More »ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ.
ಬೆಳಗಾವಿ: ನಗರ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ ಬೆಳಗಾವಿ ದಿ 13/02/25 ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಿತ್ತೂರು ಕರ್ನಾಟಕ ವಿಭಾಗದ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ ದಿ 13 ರಂದು ಬೆಳಿಗ್ಗೆ 11:00 ಘಂಟೆಗೆ ಬೆಳಗಾವಿ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಜರುಗಿತು, ಸಭೆಯ ಅಧ್ಯಕ್ಷತೆಯನ್ನು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ …
Read More »