Breaking News

ಅಥಣಿ

51.46 ಲಕ್ಷ ರೂಗಳ ಸಮುದಾಯ ಭವನ ಕಾಮಗಾರಿಗೆ ಶಾಸಕ ಕುಮಠಳ್ಳಿ ಚಾಲನೆ

ಯಾವುದೇ ಒಂದು ಕೆಲಸದ ಹಿಂದೆ ಹಲವಾರು ಜನರ ಪ್ರತ್ಯಕ್ಷ, ಅಪ್ರತ್ಯಕ್ಷ ಶ್ರಮವು ಇರುತ್ತದೆ, ಎಲ್ಲರ ಶ್ರಮದಿಂದ ಯಲಿಹಡಲಗಿ ಗ್ರಾಮದಲ್ಲಿ ಆದಿಬಣಜಿಗ ಸಮಾಜದ ಈ ಬೃಹತ್ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ಸುಮಾರು 51.46 ಲಕ್ಷ ರೂಗಳ ಆದಿ ಬಣಜಿಗ ಸಮಾಜದ ಸಮುದಾಯ ಭವನದ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಆದಿ ಬಣಜಿಗ ಸಮಾಜದ ಜೊತೆ …

Read More »

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮದಲ್ಲಿ ರೈತರಿಗೆ ಚಿರತೆ ಕಂಡುಬoದಿದೆ.

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮವಾಗಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಶೇಡಶ್ಯಾಳ್, ಅಲಾಸ ಗ್ರಾಮದ ರೈತರಿಗೆ ಚಿರತೆ ಕಂಡುಬoದಿದೆ. ಶಿರೋಳ ತಾಲ್ಲೂಕಿನ ಅಧಿಕಾರಿ ಮತ್ತು ರೈತರು ಚಿರತೆ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಚಿರತೆ ಕಂಡುಬAದಿದ್ದ ಚರ್ಚೆಯಿಂದ ಅಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮಹಾರಾಷ್ಟ್ರದ ನೆರೆ ಗ್ರಾಮಗಳಲ್ಲಿ ಚಿರತೆ ಕಂಡುಬAದಿದ ಚರ್ಚೆಯಿಂದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮoಗಾವತಿ ಗ್ರಾಮ ಪಂಚಾಯತಿಯ ಸದಸ್ಯರ ಮುಂದಾಳತ್ವದಲ್ಲಿ ಪಂಚಾಯತಿ ವತಿಯಿಂದ ಡಂಗುರ ಸಾರಿ ಜನರಿಗೆ ಎಚ್ಚರಿಕೆ ವಹಿಸುವಂತೆ …

Read More »

ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ

ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಯುವಕರ ನಿರುದ್ಯೋಗ ಹೋಗಲಾಡಿಸಲು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕಳೆದ 30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಈ ಯೋಜನೆ ರೂಪಿಸಿತ್ತು. ಆದರೆ ನಮ್ಮ ಸರ್ಕಾರ ಇದನ್ನು ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು. ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ. ಅಗ್ನಿಪಥ್ ಯೋಜನೆಯಿಂದ …

Read More »

ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್​ ಕುಮಟಳ್ಳಿ

ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ‌. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್​ ಕುಮಟಳ್ಳಿ …

Read More »

ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತು: ನಿತೇಶ್ ಪಾಟೀಲ್

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ ಮುಗಿಯುವವರೆಗೆ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ತೆಗೆದು ಹಾಕಿದ್ದು, ಅಲ್ಲಿಯವರೆಗೆ ಕರ್ತವ್ಯ ನಿರ್ವಹಣೆಗೆ ಬೇರೆ ತಹಶೀಲ್ದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಅಥಣಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರಲು ಬಂದಿದ್ದ ಕೆಲ ಅರ್ಜಿಗಳ ಡಾಟಾ ಎಂಟ್ರಿ ಆಗಿರಲಿಲ್ಲ ಎನ್ನುವುದು ವಿಚಾರಣೆ ನಡೆಸಿದಾಗ ತಿಳಿದುಬಂದಿದ್ದು, ಹೀಗಾಗಿ ಅಥಣಿ …

Read More »

ಲಕ್ಷ್ಮಣ ಸವದಿಯವರು ತಿಳಿಗೇಡಿತನದ ಹೇಳಿಕೆಯನ್ನು ತಿದ್ದಿಕೊಳ್ಳಲಿ – ಸಿದ್ಧಾರ್ಥ ಸಿಂಗೆ

ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ತಿಳಿಗೇಡಿತನದ ಹೇಳಿಕೆಯನ್ನು ತಿದ್ದಿಕೊಳ್ಳಲಿ – ಸಿದ್ಧಾರ್ಥ ಸಿಂಗೆ 🔴 ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ವಿಧಾನ ಪರಿಷತ್ ವಾಯುವ್ಯ ಶಿಕ್ಷಕ ಹಾಗೂ ಪದವಿಧರ ಮತಕ್ಷೇತ್ರದ ಚುನಾವಣೆಯ ತಮ್ಮ ಪಕ್ಷದ ಪ್ರಚಾರ ಸಭೆ ಬೆಳಗಾವಿಯಲ್ಲಿ ಕೆಲವು ಹಾಸ್ಯಾಸ್ಪದ ಮಾತುಗಳನ್ನಾಡಿ ನಗೆಪಾಟಲಿಗೆ ಈಡಾಗಿರುವದು ಕೆಲವರಿಗೆ ಸೋಜಿಗ ಎನಿಸಿದರೂ ನಿಜವಾಗಿಯೂ ಅವರೊಬ್ಬ ನಗೆಪಾಟಲಿನ ವ್ಯಕ್ತಿತ್ವ ಹೊಂದಿರುವವರು ಎಂದೆ ಹೇಳಬೇಕಾಗುತ್ತದೆ 🟠 ಚುನಾವಣಾ ಪ್ರಚಾರದಲ್ಲಿ ಅಂಗವೈಕಲ್ಯವನ್ನು ಅವಹೇಳನಕ್ಕೆ ಉಪಯೋಗಿಸಿ ಎಲ್ಲ …

Read More »

ರೈತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಶ್ರೀಮಂತ ಪಾಟೀಲ

ಅಥಣಿ : ಎರಡು ವರ್ಷಗಳ ಹಿಂದೆ ಪ್ರವಾಹದಲ್ಲಿ ಮನೆ ಕಳೆದುಕೊಂದಿದ್ದ ಬಡ ರೈತ ಕಲ್ಲಪ್ಪ ಅವರಿಗೆ ಸರಕಾರ ಹೊಸ ಮನೆ ಮಂಜೂರು ಮಾಡಿ ಎರಡು ಕಂತು ಕೂಡ ನೀಡಿದೆ. ಆದರೆ, ಮೂರನೇ ಕಂತಿಗೆ ಸಹಾಯಕಾಗಿ ಎರಡು ವರ್ಷ ಕಳೆದರೂ ಅಧಿಕಾರಿಗಳು ನಿರ್ಲಕ್ಷ ಮಾಡಿದರು. ಕೊನೆಗೆ ಈ ಬಡ ರೈತ ಶಾಸಕರಾದ ಶ್ರೀಮಂತ ಪಾಟೀಲರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡಿದ್ದಾರೆ. ತಕ್ಷಣ ಸ್ಪಂದಿಸಿದ ಶಾಸಕರು ಶಾಸಕರು ನೇರವಾಗಿ ಕೃಷ್ಣಾ ಕಿತ್ತೂರಿಗೆ ತೆರಳಿ ಅಧಿಕಾರಿಗಳನ್ನು …

Read More »

ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ

ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಅಥಣಿಯಲ್ಲಿ ನಡೆದಿದೆ. ಹೌದು ಟಿಸಿ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿಗಳು ಹಣ ಪಡೆಯುತ್ತಿದ್ದಾರೆ ಎಂದ ಆರೋಪಿಸಿದ ಅಥಣಿ ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಥಣಿ ಶಾಖೆ ಮುಂದೆ ರೈತರು ಧರಣಿ ನಡೆಸಿದರು. ಹಲವು ರೈತರಿಂದ ಹಣ ಪಡೆದು ಸರ್ವಿಸ್ ಕೊಟ್ಟಿದ್ದು ಬಡ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ …

Read More »

ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ.

ತೆಲಸಂಗ (ಬೆಳಗಾವಿ ಜಿಲ್ಲೆ): ಇಲ್ಲಿನ ಕೃಷಿ ಜಮೀನುಗಳಲ್ಲಿ ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ. ಓದು-ಬರಹ ಬಾರದ ತಂದೆ-ತಾಯಿಗೆ ಹೆಮ್ಮೆಯ ಭಾವ ನೀಡಿದ್ದಾರೆ. ಪತ್ರಾಸಿನ ಮನೆ, ಮನೆಯ ಅಂಗಳದಲ್ಲಿ ಜಾನವಾರು, ನಿತ್ಯ ಹೊಲದ ಕೆಲಸ ಮತ್ತು ಕೂಲಿ ಮಾಡಿಕೊಂಡೆ ಬದುಕಿನ ಬಂಡಿ ಜಗ್ಗುವ ಅವಿಭಕ್ತ ಕುಂಟುಂಬವಿದು. ಕೊರತೆಗಳ ನೆಪವನ್ನು ಬದಿಗಿಟ್ಟು ಸಾಧನೆ ತೋರಿದ್ದಾರೆ. ಗ್ರಾಮದ ಅಂಬೇಡ್ಕರ್ …

Read More »

ಮೀಸಲಾತಿಗಾಗಿ ತೀವ್ರ ಹೋರಾಟ: ಪಂಚಮಸಾಲಿ ಶ್ರೀ

ಅಥಣಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಹೋರರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.   ಮೀಸಲಾತಿಗೆ ಆಗ್ರಹಿಸಿ ಇಲ್ಲಿ ಶನಿವಾರ ನಡೆದ ಧರಣಿ ಸತ್ಯಾಗ್ರಹ ಹಾಗೂ ಬೈಕ್ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ‘ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ನಮ್ಮ ಬೇಡಿಕೆ …

Read More »