Breaking News

ಖಾನಾಪುರ

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …

Read More »

ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …

Read More »