ಬೆಳಗಾವಿ ಜಿಲ್ಲೆ ಗೋಕಾಕ್ ನಗರತ ಕೋರ್ಟ್ ಸರ್ಕಲ್ ನಲ್ಲಿ ಪತ್ತೆ. ಅನುಮಾನಾಸ್ಪದ ಕಾರನ್ನ ತಡೆದು ಗೋಕಾಕ್ ಪೊಲೀಸರಿಂದ ಪರಿಶೀಲನೆ. ಆಗ ಲೈಸನ್ಸ್ ರಿವಾಲ್ವಾರ್ ಕಾರ್ ಡ್ಯಾಶ್ ಬೋರ್ಡ್ ನಲ್ಲಿ ಪತ್ತೆ. ಕಾರ್ ಚಾಲಕ ಬಾಗಲಕೋಟೆ ಜಿಲ್ಲೆ ನಿವಾಸಿ ರಮೇಶ ಕೇಸರಗೊಪ್ಪ ಚೌವಾಣ 52 ಅರೇಸ್ಟ್. ರಿವಾಲ್ವಾರ್ ಲೈಸನ್ಸ್ ಬಾಗಲಕೋಟೆ ಜಿಲ್ಲೆಗೆ ಮಾತ್ರ ಸಿಮೀತ. ರಿವಾಲ್ವಾರ್ ನವೀಕರಣ ಮುಗಿದಿದ್ದರೂ ಪೊಲೀಸ್ ಠಾಣೆ ಜಮಾ ಮಾಡಿಲ್ಲ. ಹೀಗಾಗಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲು. …
Read More »ಗೋಕಾಕ ಕೋರ್ಟ್ ಆವರಣದಲ್ಲಿ” ಕೋರ್ಟ್ ಕ್ಯಾಂಟಿನ್” ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ
ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಉಮೇಶ ಆತನೂರೆ, ಮಾನ್ಯ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಮಾಹಾದೇವ ಕಾನಟ್ಟಿ, ಮಾನ್ಯ ಪ್ರಧಾನ ದಿವಾನಿ ಹಾಗೂ ಜೆಎಂಎಫ್ ಸಿ ನ್ಯಾಯಾಧೀಶರಾದ ಶ್ರೀಮತಿ ಚೈತ್ರಾ ಕುಲಕರ್ಣಿ ಹಾಗೂ ಗೋಕಾಕ ವಕೀಲರ ಸಂಘದ ಅಧ್ಯಕ್ಷರಾದ ಸುಭಾಷ್ ಪಾಟೀಲ್ , ಉಪಾಧ್ಯಕ್ಷರಾದ ವಿಠ್ಠಲ ಜಾಗನೂರ, ಬಸವರಾಜ ದಂಡಿನ, ಪ್ರಧಾನ ಕಾರ್ಯದರ್ಶಿ ವಿಠ್ಠಲ ಮೆಳವಂಕಿ, ಜಂಟಿ ಕಾರ್ಯದರ್ಶಿ ಸಿದ್ದಲಿಂಗ ವಡೇರಹಟ್ಟಿ, ಅಪ್ಪಣ್ಣಾ …
Read More »ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ
ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ ಅಶ್ವಥ್ ವೈದ್ಯ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
Read More »ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಪ್ರತಿಮೆ ಅನಾವರಣಗೊಳಿಸಿದ ಯುವ ನಟ ವಿನಯ್ ರಾಜ್ಕುಮಾರ್
ಗೋಕಾಕ ನಗರದಲ್ಲಿರುವ ಕನ್ನಡಿಗರ ಹೆಮ್ಮೆಯ ‘ಕರ್ನಾಟಕ ರತ್ನ’ ಡಾ. ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಇಂದು ಅವರ ಭವ್ಯ ಪ್ರತಿಮೆಯನ್ನು ಯುವ ನಟ ವಿನಯ್ ರಾಜ್ಕುಮಾರ್ ಅವರ ಉಪಸ್ಥಿತಿಯಲ್ಲಿ ಅತ್ಯಂತ ಸಡಗರದಿಂದ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಗೋಕಾಕ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಅಪ್ಪು ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು. ಪುನೀತ್ …
Read More »ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.
ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಹಾಗೂ ಉದ್ಯಮಿಗಳಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ
ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ ಘಟಪ್ರಭಾ:2023-24,2024-25 ನೇ ಸಾಲಿನ ನಗರಸಭೆ ನಿಧಿಯ ಶೇ.24.10 ರ ಯೋಜನೆಯಡಿಯ ಪೌರಕಾರ್ಮಿಕರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸುರಕ್ಷತಾ ಜಾಕೀಟಗಳನ್ನು ಹಾಗೂ 2025-26 ನೇ ಸಾಲಿನ ಎಸ್ಎಫ್ ಸಿ ಶೇ.24.10 ರ ಅನುಧಾನದಲ್ಲಿ ಪೌರಕಾರ್ಮಿಕರಿಗೆ ಸ್ವೆಟರ್ ಗಳನ್ನು ಘಟಪ್ರಭಾ ಪುರಸಭೆ ಧೂಪದಾಳ ಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಹಂಚಿಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಪುರಸಭೆಯ ಮುಖ್ಯಾಧಿಕಾರಿಗಳು ಶ್ರೀಮತಿ.ಎಂ.ಎಸ್.ಪಾಟೀಲ ಹಿರಿಯ ಮುಖಂಡರಾದ ಡಿ ಎಮ್ …
Read More »ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ’ ಕಾರ್ಯಕ್ರಮ
ಇಂದು ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಹಮ್ಮಿಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ. ಮಕ್ಕಳ ಸಾಂಸ್ಕೃತಿಕ, ಕಲಾತ್ಮಕ ಹಾಗೂ ಸೃಜನಶೀಲ ಪ್ರತಿಭೆಗಳ ಸಂಗಮಕ್ಕೆ ಸಾಕ್ಷಿಯಾದ ಈ ಕಾರ್ಯಕ್ರಮವು, ವಿದ್ಯಾರ್ಥಿಗಳಲ್ಲಿ ಅಡಗಿರುವ ಹಾಡು, ನೃತ್ಯ, ನಾಟಕ, ಚಿತ್ರಕಲೆ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿ ಮಕ್ಕಳ ಆತ್ಮವಿಶ್ವಾಸವನ್ನು …
Read More »ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ.
ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ. ಹಿರೇನಂದಿ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ವತಿಯಿಂದ ರೈತ ಬಾಂಧವರಿಗೆ 2025/26 ನೇ ಸಾಲಿನ ರೈತರಿಗೆ ಕಬ್ಬಿನ ಬಿಲ್ಲನ್ನು ಪ್ರತಿ ಟನ್ ಗೆ 3250 ರೂ ರಂತೆ ದಿನಾಂಕ 10/11/2025 ರಿಂದ 19/11/2025 ರ ವರೆಗೆ ರೈತರ ಖಾತೆಗೆ ಹಣ ಜಮಾ ಮಾಡಿದ್ದಾರೆ.
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಬಂಗ್ಲೆ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »
Laxmi News 24×7