ಗೋಕಾಕ; ಗೋಕಾಕ ನಿವಾಸಿಯಾಗಿರುವ ಹಿರಿಯ ಪತ್ರಕರ್ತರಾದ ಶಹೀದ್ ಧಾರವಾಡಕರ್ (80) ಶುಕ್ರವಾರ ವಿಧಿವಶರಾಗಿದ್ದಾರೆ. ದಿ.ಶಹೀದ್ ಧಾರವಾಡಕರ್ ಅವರು, 1970 ರ ದಶಕದಲ್ಲಿ ಕಮ್ಯೂನಿಷ್ಟೆ ಚಳುವಳಿ ಹಾಗೂ ಸಮದರ್ಶಿ ಪತ್ರಿಕೆ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾದರು. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಿ.ಶಹೀದ್ ಧಾರವಾಡಕರ್ ಅವರು, ಇಂದು ಬೆಳಗಿನ ಜಾವ ಇಹಲೋಕ ತಳ್ಳಿಸಿದ್ದಾರೆ. ಮೃತರು, ಪತ್ನಿ, ಪುತ್ರರು, ಪುತ್ರಿಯರು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.
Read More »ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ್ – ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು. ನಗರೋತ್ಥಾನ ಯೋಜನೆಯಡಿ ೪ ರ ಹಂತದಲ್ಲಿ …
Read More »ಅನಕ್ಷರಸ್ಥ ಮಹಿಳೆಯರ ಹೆಸರಲ್ಲಿ ಹಣ ಪಡೆದು ಮೋಸ..! ಫೈನಾನ್ಸನ ಕಿರುಕುಳವನ್ನು ತಪ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ.
ಗೋಕಾಕ : ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ಏಕಕಾಲಕ್ಕೆ 52 ಟನ್ ಕಬ್ಬು ತಂದ ರೈತರು ; ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ಏಕಕಾಲಕ್ಕೆ 52 ಟನ್ ಕಬ್ಬು ತಂದ ರೈತರು ; ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ. ಗೋಕಾಕ : ರೈತರೊಬ್ಬರು ಏಕಕಾಲಕ್ಕೆ 52.070 ಟನ್ ಕಬ್ಬು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ತಂದಿದ್ದು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ವಾಹನಕ್ಕೆ ಚಾಲನೆ ನೀಡಿ, ಹರ್ಷ ವ್ಯಕ್ತಪಡಿಸಿದರು. ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ರೈತರೊಬ್ಬರು ಏಕಕಾಲಕ್ಕೆ 52 ಟನ್ ಕಬ್ಬು ತಂದಿದ್ದು ಖುಷಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸುಲಧಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ
ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಟಗಾರರಿಗೆ ಅನುಕೂಲವಾಗುವಂತೆ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ ಮಾಡುವ ಉದ್ದೇಶದಿಂದ ಇಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಗವಾಡ ಶಾಸಕ ರಾಜು ಕಾಗೆ, ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ, ಯುವನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.
Read More »ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ ಅಮೂಲ್ಯ – ಸಚಿವ ಸತೀಶ್ ಜಾರಕಿಹೊಳಿ
ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ ಅಮೂಲ್ಯ – ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಕೀರ್ತಿ ರಾಷ್ಟ್ರಾದ್ಯಂತ ಬೆಳಗಿಸಿದ ಮಹಾ ವ್ಯಕ್ತಿ ಬಿ ಶಂಕರಾನಂದ ಅವರ 14ನೇ ಪುಣ್ಯಸ್ಮರಣೆ ಯನ್ನು ಅವರ ಸಹ ಕಣಗಲಾ ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಾನಿಧ್ಯ ವಹಿಸಿದ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಿದ್ಧ ಸಂಸ್ಥಾನ ಮಠ ನಿಡಸೋಶಿ ಇವರು ಮಾತನಾಡಿ ಬಿ ಶಂಕರನಂದ ಬೆಳಗಾವಿ …
Read More »ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ
ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ ಗೋಕಾಕ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಗುರು ಖಾಸ್ಗತೇಶ್ವರ ಸಾಂಸ್ಕೃತಿಕ ಹಾಗೂ ನಾಟ್ಯ ಸಂಘ ಎಂ.ಕೆ.ಹುಬ್ಬಳ್ಳಿ ಇದರ ಉದ್ಘಾಟನಾ ಸಮಾರಂಭವನ್ನು ರವಿವಾರದಂದು ಇಲ್ಲಿನ ಬ್ಯಾಳಿ ಕಾಟಾದ ಕಲ್ಯಾಣಶೆಟ್ಟಿಯವರ ಜಾಗೆಯಲ್ಲಿ ಉದ್ಘಾಟಿಸಲಾಯಿತು. ಈ ನಿಮಿತ್ತ “ತವರು ಬಿಟ್ಟ ತಂಗಿ” ನಾಟಕದ ಪ್ರದರ್ಶನ ನಡೆಯಿತು. ಶಂಕರ ಗುರುಗಳು, ಅಶೋಕ ಕಡಪಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮುಖ್ಯ ಸಂಘಟಿಕ ದಾವಲ್ ತಾಳಿಕೋಟಿ …
Read More »‘ಮರೆಯದ ಮಾಣಿಕ್ಯ’ ಪ್ರಶಸ್ತಿ ಪ್ರದಾನ
ಗೋಕಾಕ: ಬೆಂಗಳೂರು ಮೂಲದ ಆಶಾಕಿರಣ ಕಲಾ ಟ್ರಸ್ಟ್.ರಿ ಗೋಕಾಕ ಸಂಸ್ಥೆಯಿಂದ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ‘ಮರೆಯದ ಮಾಣಿಕ್ಯ’ ಪ್ರಶಸ್ತಿ ಪ್ರದಾನವನ್ನು ಶನಿವಾರ ಇಲ್ಲಿನ ಜೆಎಸ್ಎಸ್ ಪದವಿ ಪೂರ್ವ ಸಭಾಭವನದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು. ಸಮಾರಂಭದಲ್ಲಿ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಗೋಕಾಕದ ವೈದ್ಯ ಅಶೋಕ ಜಿರಗ್ಯಾಳ ಮತ್ತು ಶಿವರಾಜ ಗೌಡ, ರಂಗಭೂಮಿ ಕಲಾವಿದ ರೇವಣಸಿದ್ದ ಕಣಕಿಕೋಡಿ, ಕೊಪ್ಪಳ ಜಿಲ್ಲಾ ಕಾರಾಗೃಹ ಅಧೀಕ್ಷಕ ಅಂಬರೀಶ ಪೂಜಾರಿ, ಜಾನಪದ ಕಲಾವಿದ …
Read More »ಹ್ಯಾಪಿ ಸ್ಕೂಲ್ ಯೋಜನೆ: ವಿದ್ಯಾರ್ಥಿಗಳಿಗೆ ಸೌಕರ್ಯ
ಗೋಕಾಕ: ಶಾಲೆಗಳು ದೇವಾಲಯಗಳಾಗಿದ್ದು, ಮಕ್ಕಳನ್ನು ದೇವರಂತೆ ಕಾಣಬೇಕು. ಅವರ ಸೇವೆ ಮಾಡುವುದು ಪುಣ್ಯದ ಕಾರ್ಯ ಎಂದು ಇನ್ನರ್ವ್ಹೀಲ್ ಸಂಸ್ಥೆಯ ಜಿಲ್ಲಾ ಪ್ರಾಂತಪಾಲೆ ಜ್ಯೋತಿ ದಾಸ್ ಹೇಳಿದರು. ಶುಕ್ರವಾರ ತಾಲ್ಲೂಕಿನ ದುಂಡಾನಟ್ಟಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನರವ್ಹೀಲ್ ಸಂಸ್ಥೆಯ ಹ್ಯಾಪಿ ಸ್ಕೂಲ್ ಕಾರ್ಯಕ್ರಮದ ಅಡಿ ಶಾಲೆಗೆ ಕಲ್ಪಿಸಲಾದ ವಿವಿಧ ಸವಲತ್ತು, ಸೌಕರ್ಯ ಮತ್ತು ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿದರು. ಇನ್ನರವ್ಹೀಲ್ ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಸೌಲಭ್ಯಗಳನ್ನು …
Read More »