Breaking News

ಗೋಕಾಕ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

*ಅರಭಾಂವಿಮಠದ ನೂತನ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಗಳು ಪುಣ್ಯಾರಣ್ಯ!

ಗೋಕಾಕ : ಅರಭಾವಿ ಮಠಕ್ಕೆ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ. ನಿನ್ನೆ ದಿನ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯ ಹೊಂದಿದ್ದರು. ಆದರಿಂದ ಅರಭಾವಿ ಮಠದ ಪೀಠಕ್ಕೆ ಯಮಕನಮರಡಿ ಮತಕ್ಷೇತ್ರದ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರನ್ನು ಪೀಠಾಧಿಪತಿಗಳಾಗಿ ಮಾಡಲಾಗಿದೆ.

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.     ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ಕೇಂದ್ರ ಸರ್ಕಾರದಿಂದ ಬರುವ ವಿದ್ಯುತ್ತನ್ನು ನಿಲ್ಲಿಸಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ : ಸಚಿವ ಸತೀಶ್​ ಜಾರಕಿಹೊಳಿ

ಚಿಕ್ಕೋಡಿ : ಕೇಂದ್ರದಿಂದ ಬರುವ ವಿದ್ಯುತ್ ಹಠಾತ್ತನೆ ನಿಲ್ಲಿಸಿದ ಪರಿಣಾಮವಾಗಿ ರಾಜ್ಯದಲ್ಲಿ ತೊಂದರೆ ಉಂಟಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.   ಸೋಮವಾರ ಸಂಜೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರದಿಂದ ಬರುವ ವಿದ್ಯುತ್ ನಿಲ್ಲಿಸಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಅಭಾವ ಕಂಡುಬಂದಿದೆ. ನೀರಿನ ಅಭಾವದಿಂದ ಕೆಲವು ಕಡೆ ವಿದ್ಯುತ್ ತಯಾರಿಕೆ ಆಗುತ್ತಿಲ್ಲ. …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

*ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಮೇಶ್ವರ ಏತ ನೀರಾವರಿ ಯೋಜನೆಯ ವೆಂಕಟಾಪೂರ ಮುಖ್ಯ ಕಾಲುವೆಯನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಭಾಗದ ರೈತರಿಗೆ ತಮ್ಮ ಜಮೀನುಗಳಿಗೆ ನೀರು ಪೂರೈಸಲು ಹೊಸ ಚೇಂಬರ್ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು …

Read More »

*ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲ ಹೋರಾಟಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು. ಕಳೆದ 2 ವರ್ಷಗಳಿಂದ …

Read More »

ಗೋಕಾಕ್ ತಾಲೂಕಿನ ಕಡಬಗಟ್ಟಿ ಗುಡ್ಡದ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷ

ಬೆಳಗಾವಿ : ಸಾಮಾನ್ಯವಾಗಿ ದೇವರಿಗೆ ಭಕ್ತರು ಹೂವು, ಹಣ್ಣು, ತೆಂಗಿನಕಾಯಿ ಅರ್ಪಿಸುವುದನ್ನು ನಾವು ನೀವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ. ಈ ದೇವಾಲಯದ ಮತ್ತೊಂದು ವಿಶೇಷ ಎಂದರೆ ಮಂಗಳಮುಖಿಯೊಬ್ಬರು ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ.  ಜಾತ್ರೆ ಮಹೋತ್ಸವದ ಹಿನ್ನೆಲೆ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿದ್ದು, ವಿಶೇಷ ಪೂಜೆ ಸಲ್ಲಿಸಿದರು. ಹೀಗೆ ದೇವಿಗೆ ಭಕ್ತರು ಸಾರಾಯಿ ಕುಡಿಸಿ, ಸಿಗರೇಟು ಸೇದಿಸುತ್ತಿರುವುದು ಗೋಕಾಕ್ ತಾಲೂಕಿನ ಕಡಬಗಟ್ಟಿ …

Read More »

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ 4 ರೈತ ಕುಟುಂಬಗಳ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ ಧನಾದೇಶ …

Read More »

ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್

ಗೋಕಾಕ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂದು ಸಂಜೆ ಇಬ್ಬರು ಯೋಧರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿತ್ತು ಎನ್ನಲಾಗಿದೆ. ಅವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಯೋಧರೊಬ್ಬರು ಮತ್ತೊಬ್ಬ ಯೋಧನ ಮೇಲೆ ಡಬಲ್ ರಿವಾಲ್ವಾರ ಗನ್ ನಿಂದ ಪೈರ್ ಮಾಡಿದ್ದಾರೆ. ಪೈರಿಂಗ್ ಮಾಡಿದ …

Read More »