Breaking News

ಗೋಕಾಕ

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …

Read More »

ಲೊಳಸುರ್ ಸೇತುವೆ ಮೇಲೆ ಅಪಘಾತ

ನಗರಕ್ಕೇ ಹತ್ತಿರದ ಲೊಳಸುರ್ ಸೇತುವೆ ಮೇಲೆ ಅಪಘಾತ ನಡೆದಿದ್ದು ದ್ವಿಚಕ್ರ ವಾಹನದ ಮೇಲೆ ಇದ್ದ ಬಸಲಿಗುಂದಿ ಗ್ರಾಮದ ವೃದ್ದ ಮಹಿಳೆ ಲಕ್ಕವ್ವ ಪಾಟೀಲ್ (70) ಹಾಗೂ ಪುರುಷ ಅರಭಾವಿ ಯ ನಿವೃತ್ತ ಶಿಕ್ಷಕ ಮೂರಸಿದ್ದಪ್ಪ ಪಾಟೀಲ್ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

Read More »

ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ

ಗೋಕಾಕ: ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ ಪಿತೂರಿ ಅಡಗಿದ್ದು, ವ್ಯಾಪಾರಸ್ಥರು ನ್ಯಾಯಬದ್ಧವಾಗಿ ಹೋರಾಟ ನಡೆಸಬೇಕು.ನಾವು ನಿಮ್ಮ ಬೆಂಬಲಕ್ಕೆ ಇರುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಹೇಳಿದರು. ಇಂದು ಗೃಹ ಕಚೇರಿಯಲ್ಲಿ ಮಾತನಾಡಿ ಪುಟಪಾತ್ ಟೆಂಡರ್ ನೆಪ ಹೇಳಿ ಅಂಗಡಿಗಳನ್ನು ತೆರುವುಗೊಳಿಸಲಾಗುತ್ತಿದೆ. ಪುಟ ಪಾತ್ ಗಾಗಿ ಒಟ್ಟು 24 ಕೋಟಿ ರೂ. ಟೆಂಡರ್ ಪಾಸಾಗಿದ್ದು, ಸುಮಾರು ಹತ್ತು ಕೋಟಿ ಕಿಕ್ ಬ್ಯಾಕ್ …

Read More »

ಟೆಂಪೋ ಗೆ ಬೈಕ್ ಡಿಕ್ಕಿ ಗೋಕಾಕ ಫಾಲ್ಸನ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಟೆಂಪೋ ಗೆ ಬೈಕ್ ಡಿಕ್ಕಿ ಗೋಕಾಕ ಫಾಲ್ಸನ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಮರಡಿಮಠ್ ರಸ್ತೆ ಮೇಲ್ಮಟ್ಟಿ ಕ್ರಾಸ್ ಬಳಿ ಡಿಯೋ ಬೈಕ್ ಮೇಲೆ ಇದ್ದ ಇಬ್ಬರು ಸವಾರರು ಗೋಕಾಕ ಫಾಲ್ಸ್ ಎದುರಿಗೆ ಬರುತ್ತಿರುವ ಟೆಂಪೋ ಗೆ ಡಿಕ್ಕಿ ಹೊಡೆದಿದ್ದು ದ್ವಿಚಕ್ರ ವಾಹನ ಮೇಲೆ ಇದ್ದ #ಮಹಾಂತೇಶ_ಪಾತ್ರೋಟ (27) #ಬಾಬು (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Read More »

ಉತ್ತಮ ಸಮಾಜ ಕಟ್ಟುವಲ್ಲಿ “ಲಕ್ಷ್ಮೀ ನ್ಯೂಸ್” ಪ್ರಮುಖ ಪಾತ್ರ ವಹಿಸಲಿ:ಶಾಸಕ ರಮೇಶ ಜಾರಕಿಹೊಳಿ

ಉತ್ತಮ ಸಮಾಜ ಕಟ್ಟುವಲ್ಲಿ “ಲಕ್ಷ್ಮೀ ನ್ಯೂಸ್” ಪ್ರಮುಖ ಪಾತ್ರ ವಹಿಸಲಿ:ಶಾಸಕ ರಮೇಶ ಜಾರಕಿಹೊಳಿ ಸಾಮಾಜಿಕ ಪರಿವರ್ತನೆಯಲ್ಲಿ ಪತ್ರಿಕೆಗಳ ಪಾತ್ರ ಅಪಾರ/ಉತ್ತಮ ಸಮಾಜ ಕಟ್ಟುವ ಕೆಲಸ “ಲಕ್ಷ್ಮೀ ನ್ಯೂಸ್” ಮಾಡಲಿ/ನೂತನವಾಗಿ ಪ್ರಾರಂಭವಾದ “ಲಕ್ಷ್ಮೀ ನ್ಯೂಸ್” ಗೆ ಶುಭ ಹಾರೈಸಿದ ಶಾಸಕರು. ಸಾಮಾಜಿಕ ಪರಿವರ್ತನೆ ಜತೆಗೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕೆಗಳ ಪಾತ್ರ ಅಪಾರವಾಗಿದೆ.ಆದ್ದರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಉತ್ತಮ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಲಿ ಎಂದು ಗೋಕಾಕ ಕ್ಷೇತ್ರದ …

Read More »

“ಲಕ್ಷ್ಮೀ ನ್ಯೂಸ್” ಸಮಾಜದ ಪ್ರತಿಬಿಂಬವಾಗಲಿ:ಶಾಸಕ ಸತೀಶ ಜಾರಕಿಹೊಳಿ

ಸಮಾಜದ ಸಮಸ್ಯೆ ಸರ್ಕಾರದ ಗಮನಕ್ಕೆ ತರುವಂತಾಗಲಿ/ತನ್ನದೆ ಆದ ಕಾರ್ಯಗಳ ಮೂಲಕ ಎಲ್ಲರ ವಿಶ್ವಾಸ ಗಳಿಸಲಿ/ಲಕ್ಷ್ಮೀ ನ್ಯೂಸ್ ಗೆ ಶುಭ ಹಾರೈಸಿದ ಶಾಸಕ ಸತೀಶ ಜಾರಕಿಹೊಳಿ. ಜನೇವರಿ 1,2020 ರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ( ವೆಬ್ ಪೇಜ್ ) ಗೆ ಯಮಕನಮರ್ಡಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶುಭ ಹಾರೈಸಿ ಜನರ ಸಮಸ್ಯೆಗಳ ಬಗ್ಗೆ ಸರ್ಕಾರದ ಕಣ್ತೆರೆಯುವ ಕೆಲಸ ಮಾಡಲಿ ಎಂದರು. ಶನಿವಾರ …

Read More »

. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

ಗೋಕಾಕ: ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವಲ್ಲಿ ಶ್ರಮಿಸಿದ ನಾಡಿನ ಹಿರಿಯ ಸಂಶೋಧಕ, ಇತಿಹಾಸಕಾರ ಮತ್ತು ಕನ್ನಡಪರ ಹೋರಾಟಗಾರರಾಗಿದ್ದ ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಮಹತ್ತರ ಸಾಧನೆ ಮಾಡಿದ ಡಾ.ಚಿದಾನಂದ ಮೂರ್ತಿ ಅವರು ಬಸವಣ್ಣನವರ ಬಗ್ಗೆ ಹಲವು ಕೃತಿಗಳನ್ನು ರಚನೆ ಮಾಡಿದ್ದಾರೆ. ಜೊತೆಗೆ ಕನ್ನಡ ಶಾಸನಗಳ …

Read More »

ಫೇಕ್ ಪ್ರಮಾಣ ಪತ್ರ ಪಡೆದುಕೊಂಡವರ ಮೇಲೆ ಕ್ರಮಿನಲ್ ಪ್ರಕರಣ ದಾಖಲಿಸದಿದ್ದರೆ ಉಗ್ರ ಹೋರಾಟ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಎರಡ್ಮೂರು ತಿಂಗಳ ಹಿಂದೆ ಮೂಡಲಗಿ‌ ಮತ್ತು ಗೋಕಾಕ್ ವ್ಯಾಪ್ತಿಯಲ್ಲಿ ಗ್ರೇಡ್ -2 ತಹಸಿಲ್ದಾರ್, ಕಂದಾಯ ನೀರಿಕ್ಷಕರು ಮತ್ತು ಗ್ರಾಮಲೆಕ್ಕಾಧಿಕಾರಿಗಳು ಸೇರಿ ಸುಳ್ಳು ಜಾತಿ ಪ್ರಮಾಣಪತ್ರ ವಿತರಿಸುವ ಕಾಯಕ ಮಾಡಿಕೊಂಡು ಸಾವಿರಾರು ರೂಪಾಯಿ ಹಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶಿಸಿದರು. ಇದರ ಬಗ್ಗೆ ಹಲವಾರು ಬಾರಿ ಗೋಕಾಕ್ ತಹಸಿಲ್ದಾರ್ ಅವರಿಗೆ ಮೌಖಿಕವಾಗಿ ಹಾಗೂ ಲಿಖಿತ ರೂಪದಲ್ಲಿಉ ಮನವಿ ಮಾಡಿದ್ದೇವೆ. ಆದರೂ ಸಹ ನಿರ್ಲಕ್ಷ ತೋರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂದು …

Read More »

.90 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟು ಸಾರ್ವಜನಿಕ ಸಂಚಾರಕ್ಕೆ ಅನಾನುಕೂಲವಾಗಿರುವ ಯಾದವಾಡ-ಕುಲಗೋಡ ರಸ್ತೆ ಸುಧಾರಣೆಗೆ ಆದ್ಯತೆ ನೀಡಿದ್ದು, ಈಗಾಗಲೇ 2.90 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯ ಸಂಕೇಶ್ವರ-ಸಂಗಮ ರಾಜ್ಯ ಹೆದ್ದಾರಿ-44 ರ 2.90 ಕೋಟಿ ರೂ. ವೆಚ್ಚದ ಯಾದವಾಡ-ಕುಲಗೋಡ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ವಾರದೊಳಗೆ ರಾಜ್ಯ ಹೆದ್ದಾರಿ …

Read More »

ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದೆ

ಮೂಡಲಗಿ : ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದ್ದು, ರೈತರ ಆರ್ಥಿಕಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಉದ್ಧಾರವೇ ನಮ್ಮ ಕೆಎಂಎಫ್ ಗುರಿಯಾಗಿದೆ ಎಂದು ಹೇಳಿದರು. ರೈತರಿಗಾಗಿ ಕರ್ನಾಟಕ ಹಾಲು ಮಹಾಮಂಡಳಿ ಮುಂದಿನ ದಿನಗಳಲ್ಲಿ …

Read More »