Breaking News

ಗೋಕಾಕ

ಶರಣಮೇಳ: ಪ್ರಚಾರಕ್ಕೆ ಚಾಲನೆ

ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ 2023ರ ಜನವರಿ 12, 13 ಮತ್ತು 14ರಂದು ನಡೆಯಲಿದೆ. ಈ 36ನೇ ಶರಣಮೇಳನದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಕೋರಿದರು.   ನಗರದಲ್ಲಿ ಈಚೆಗೆ ನಡೆದ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥ, ಭೇದವಿಲ್ಲದೆ ಶರಣ ಮೇಳದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಬಸವಣ್ಣನವರ …

Read More »

ಕೆಪಿಟಿಸಿಎಲ್ ಪರೀಕ್ಷೆ ಮತ್ತೊಬ್ಬ ಪರಾರಿಯಾದ ಆರೋಪಿ ಅಂದರ್

ಗೋಕಾಕ ಶಹರ ಪೊಲೀಸ್ ಠಾಣೆ  ಪ್ರಕರಣದಲ್ಲಿ ತನಿಖಾಧಿಕಾರಿ ಶ್ರೀ ವೀರೇಶ್ ತಿ ದೊಡಮನಿ DYSP DCRB ಇವರು ತನಿಖೆ ಮುಂದುವರೆಸಿ  ದಿನಾಂಕ 14-12-2022 ರಂದು ಈ ಕೇಸಿನಲ್ಲಿಯ ಪರಾರಿ ಇದ್ದ ಇನ್ನೊಬ್ಬ ಪ್ರಮುಖ ಆರೋಪಿ ಸೋಮನಗೌಡ ಶಂಕರಗೌಡ ಪಾಟೀಲ ಬಂಧಿಸಿದ್ದಾರೆ ವಯಸ್ಸು 36 ವರ್ಷ ರಾಯಭಾಗ ಇವನಿಗೆ ದಸ್ತಗೀರ ಮಾಡಿದ್ದು ಈತನು ದಿನಾಂಕ 07-08-2022 ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ ನಡೆದ ಪರೀಕ್ಷೆಯ ಕಾಲಕ್ಕೆ ಗದಗ …

Read More »

ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ

ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ …

Read More »

ಗುರ್ಲಾಪುರ: ಯೋಧನ ಅಂತ್ಯಕ್ರಿಯೆ

ಮೂಡಲಗಿ: ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯಲ್ಲಿ ಮಂಗಳವಾರ ನಿಧನರಾದ ಭಾರತೀಯ ಸೇನೆಯ ಹವಾಲ್ದಾರ್ ಪ್ರಕಾಶ ಉದ್ದಪ್ಪ ಇವ್ವಕ್ಕಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.   ದೆಹಲಿಯಿಂದ ಬೆಳಗಾವಿಯ ವಿಮಾನನಿಲ್ದಾಣಕ್ಕೆ ಬಂದ ಯೋಧನ ಪಾರ್ಥಿವಶರೀರವನ್ನು ಭಾರತೀಯ ಸೇನಾ ವಾಹನದ ಮೂಲಕ ಮಧ್ಯಾಹ್ನ 12ಕ್ಕೆ ಮೂಡಲಗಿಗೆ ತರಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಗುರ್ಲಾಪುರ ಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ‘ಭಾರತ ಮಾತಾಕೀ ಜೈ, ಅಮರ್‌ …

Read More »

ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ :ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಖಡಕ್ ಎಚ್ಚರಿಕೆ

ಗೋಕಾಕ್‍ನಲ್ಲಿ ನಡೆಯುವ ಬೃಹತ್ ಪಂಚಮಸಾಲಿ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು 2ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕ್ ನಗರದ ನ್ಯೂ ಇಂಗ್ಲಿμï ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 1ಕ್ಕೆ ಬೃಹತ್ ಪಂಚಮಸಾಲಿ ಸಮಾವೇಶ ಆಯೋಜಿಸಲಾಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದ್ದು ರಾಜ್ಯಸಭಾ ಸದಸ್ಯ …

Read More »

ಗೋಕಾಕ ಶಿಂಗಳಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಶವ ಪತ್ತೆ,

ಗೋಕಾಕ ಶಿಂಗಳಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಶವ ಪತ್ತೆ, ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ, ‌ಗೋಕಾಕ ತಾಲೂಕಿನ ಶಿಂಗಳಾಪುರ ಬ್ರಿಡ್ಜ್, ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ, ಸ್ಥಳಕ್ಕೆ ಗೋಕಾಕ ನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ, ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲು,

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ರಾಹುಲ್‌ ಜಾರಕಿಹೊಳಿ

ಗೋಕಾಕ: ಮದುವೆ, ಸಭೆ -ಸಮಾರಂಭ ಅನುಕೂಲಕ್ಕಾಗಿ ಸಮುದಾಯಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಮಾಜ ಸೇವೆಗಾಗಿ ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಹಿಲ್‌ ಗಾಡರ್ನ್‌ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಅರಭಾವಿ ಕ್ಷೇತ್ರದ ದೇವಸ್ಥಾನ, ಮಸ್ಜಿದ್ ,ಚರ್ಚ್, ಟ್ರಸ್ಟಿಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ …

Read More »

ಗೋಕಾಕ ತಾಲೂಕಿನ ಫಾಲ್ಸ್ ದಲ್ಲಿ ಕಾಣಿಸಿಕೊಂಡ ಮೊಸಳೆ.

ಗೋಕಾಕ ಫಾಲ್ಸ್ ದಲ್ಲಿ ಮೊಸಳೆ ಪ್ರತ್ಯೇಕ್ಷ. (ನೇಗಿನಾಳ ತೋಟ ( ತಡಸಲ ತೋಟ ) ಕೆಳೆದ ನಾಲ್ಕು ದಿನಗಳ ಹಿಂದೆ ಕಾಣಿಸಿಕೊಂಡಿತ್ತು ಮೊಸಳೆ. ಮೊಸಳೆ ಪತ್ತೆ ಹಚ್ಚಲು ಅಯೂಬ್ ಖಾನ್ ಟೀಂ ಹಾಗೂ ಅರಣ್ಯ ಇಲಾಖೆ ಸತತ ಪ್ರಯತ್ನ. ಇಂದು ಮತ್ತೆ ಪ್ರತ್ಯೇಕ್ಷವಾದ ಮೊಸಳೆ  ಗೋಕಾಕ ತಾಲೂಕಿನ ಫಾಲ್ಸ್ ದಲ್ಲಿ ಕಾಣಿಸಿಕೊಂಡ ಮೊಸಳೆ. ಮೊಸಳೆ ಪತ್ತೆ ಹಚ್ಚಲು ಶೋಧ ಕಾರ್ಯ ಮುಂದುವರೆದಿದೆ.

Read More »

ಗೋಕಾಕ: ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪಪ್ರಾಚಾರ್ಯ ಎಮ್ ಬಿ ಬಳಗಾರ ಮಾತನಾಡುತ್ತಿರುವದು.

ಗೋಕಾಕ: ಪ್ರತಿ ಮನೆ ಮನೆಯಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ನಾವೆಲ್ಲ ಕಾರ್ಯಪ್ರವೃತ್ತರಾಗಬೇಕೆಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಎಮ್ ಬಿ ಬಳಗಾರ ಹೇಳಿದರು. ಅವರು, ಮಂಗಳವಾರದಂದು ಸಂಜೆ ನಗರದ ಬಸವ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ ತಾಲೂಕ ಘಟಕ ಮತ್ತು ಭಾವಯಾನ ಮಹಿಳಾ ಸಾಹಿತ್ಯ ಮತ್ತು ಸಂಸ್ಕøತಿಕ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು …

Read More »

ಗೋಕಾಕ: ಸಾಧಕರನ್ನು ಸತ್ಕರಿಸುತ್ತಿರುವದು

ಗೋಕಾಕ: ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲ ಕನ್ನಡಿಗರ ಮೇಲಿದೆ ಎಂದು ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಅವರು, ಮಂಗಳವಾರದಂದು ಸಂಜೆ ನಗರದ ಕೆಎಲ್‍ಇ ಶಾಲೆಯ ಆವರಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ ಹಾಗೂ ಸಿರಿಗನ್ನಡ ಮಹಿಳಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳ ಇತಿಹಾಸ ಹೊಂದಿ, ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ …

Read More »