ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …
Read More »194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …
Read More »ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ
ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …
Read More »ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …
Read More »ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಿಲಿಂಡರ್ ಸ್ಫೋಟ
ಬಿಸಿಯೂಟ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿರುವಾಗ ಸಿಲಿಂಡರ್ ಸ್ಫೋಟವಾಗಿ ಬಿಸಿಯೂಟದ ಆಹಾರ ಧಾನ್ಯ ಮುಂತಾದ ಪರಿಕರಗಳು ಸುಟ್ಟು ಕರಕಲಾಗಿರುವ ಘಟನೆ ಗೋಕಾಕ್ನ ವಿವೇಕಾನಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದದಿಂದ ಗೋಕಾಕ್ನ ವಿವೇಕಾನಂದ ನಗರದಲ್ಲಿ ಸ್ಥಳಾಂತರಗೊಂಡಿರುವ ಡಾ..ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹೌದು ಅಡುಗೆ ಮಾಡುತ್ತಿರುವಾಗ ಸಿಲಿಂಡರ್ನಿಂದ ಭಾರಿ ಶಬ್ದ ಕೇಳಿ ಬಂದಿದೆ. ತಕ್ಷಣವೇ ಅಡುಗೆ ಮಾಡುವವರು ಹೆದರಿ ಹೊರಗೆ ಓಡಿ …
Read More »ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ
ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …
Read More »ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »ಮಹರ್ಷಿ ವಾಲ್ಮೀಕಿ ಜಯಂತಿ ಸರ್ಕಾರಿ ಕಾರ್ಯಕ್ರಮಕ್ಕೆ ಬಹಿಷ್ಕಾರ: ಸತೀಶ ಜಾರಕಿಹೊಳಿ
ಅಕ್ಟೋಬರ್ 9ಕ್ಕೆ ರಾಜ್ಯಾಧ್ಯಂತ ಸರ್ಕಾರ ಆಯೋಜಿಸುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಬಹಿμÁ್ಕರ ಹಾಕಲು ರಾಜ್ಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಗೋಕಾಕ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಸತೀಶ ಜಾರಕಿಹೊಳಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಕೊಡಲು ವಿಳಂಬ ಮಾಡುತ್ತಿದೆ. ಹೀಗಾಗಿ ರಾಜ್ಯಾದ್ಯಂತ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಬಹಿμÁ್ಕರ ಹಾಕಲಾಗಿದೆ. ಆದರೆ ಖಾಸಗಿ ಕಾರ್ಯಕ್ರಮಕ್ಕೆ ಯಾವುದೇ ನಿಬರ್ಂಧ ಇಲ್ಲ. ಇನ್ನು …
Read More »ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ
ಗೋಕಾಕ್ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ ಆಯೋಜಿಸಿದ ಕರಾಟೆ ಜಿಲ್ಲಾ ವಲಯದ ಕರಾಟೆ ವಿಭಾಗದಲ್ಲಿ ಗೋಕಾಕ್ ದ ಶಿವಾ ಫೌಂಡೇಶನಲ್ಲಿ ಬೆಳೆದ ಯುವತಿ ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ ಭಾಜನರಾಗಿದ್ದಾಳೆ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ ರಾಜ್ಯ ಮಟ್ಟದ ಹೋಗುತ್ತಿರುವ ಯುವತಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಿವಿಧ ಸೌಲಭ್ಯ ವದಗಿಸಲಾಗುವಿದು ಎಂದು ಫೌಂಡೇಶನ್ ಸದಸ್ಯ ಜೂಬೆರ್ ಮಿರ್ಜಾಭಾಯಿ ತಿಳಿಸಿದ್ದಾರೆ ಕೆಪಿಸಿಸಿ …
Read More »ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ!
ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ! ರಡ್ಡೇರಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೇಶ್ವರ …
Read More »