Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 27)

ಗೋಕಾಕ

ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    ಗೋಕಾಕ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದರು.   ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಯಶಸ್ವಿ ಆಗಬಾರದು, ಪಾದಯಾತ್ರೆ ಬೆಂಗಳೂರು ತಲುಪಬಾರದು ಎಂಬ ಉದ್ದೇಶ ಸರ್ಕಾರದಾಗಿತ್ತು. ಈಗ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ …

Read More »

ಯುವಕರ ಪಾಲಿನ ಸ್ಪೂರ್ತಿ ಚಿಲುಮೆ ಸುಭಾಷ್ ಚಂದ್ರ ಬೋಸ್: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ

    ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು.   ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ …

Read More »

ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.   ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …

Read More »

ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ

ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …

Read More »

ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ.   ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. …

Read More »

ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ   

ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.

Read More »

ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.

ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ …

Read More »

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಪ್ರಸಕ್ತ …

Read More »

ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ

ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ ಗೋಕಾಕ್: ಗೋಕಾಕ ನಗರದ ಪ್ರತಿಷ್ಠಿತ ಮನೆತನ ಜಾರಕಿಹೊಳಿ ಕುಟುಂಬದಲ್ಲಿ ಇಂದು ದುಃಖ ಹಾಗೂ ಸಂತೋಷ್ ಎರಡರ ಸಂಭ್ರಮಾಚರಣೆ ಒಂದುಕಡೆ ಹಿರಿಯ ಜೀವಗಳು ಅಗಲಿ, ಹತ್ತು ವರ್ಷ ಕಳೆದಿವೆ ಎಂಬ ನೋವು ಆದ್ರೆ , ಇನ್ನೊಂದು ಕಡೆ ಅವರ್ ನೆನಪು ಸದಾ ನಮ್ಮ ಮನದಲ್ಲಿ ಹಚ್ಚ ಹಸಿರು ಆಗಿವೆ ಎಂಬ ನೆನಪು ಇವೆ …

Read More »

ಮಳ್ಳನಂತೆ ಹೋಟೆಲ್​​ಗೆ ಬಂದು ಹಣ ಪೀಕಿದ ಬಾಲಕ : ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಬೆಳಗಾವಿ : ಕಳ್ಳತನದಲ್ಲಿ ಈ ಬಾಲಕ ದೊಡ್ಡವರನ್ನೂ ಮೀರಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಹಾಡುಹಗಲೇ ಮಾಲೀಕರ ಕಣ್ಣಿಗೆ ಮಣ್ಣೆರಚಿದ ಬಾಲಕ, ಹಣ ಕದ್ದು ಪರಾರಿಯಾಗಿದ್ದಾನೆ. ಯಾರಿಗೂ ಗೊತ್ತಾಗದಂತೆ ನುಸುಳಾಡಿ ಹಣ ಪೀಕಿರುವ ಬಾಲಕ ನೋಡ ನೋಡುತ್ತಿದ್ದಂತೆಯೇ ಹಣದ ಪೆಟ್ಟಿಗೆಯಲ್ಲಿದ್ದ 9000 ಸಾವಿರ ರೂ. ಕದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಗೋಕಾಕ್​ ನಗರದ ದುರ್ಗಾ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನ ಕಳ್ಳತನದ ಕೃತ್ಯ ಹೋಟೆಲ್​​ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್​​ …

Read More »