ಮೂಡಲಗಿ- ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಅದು ಯಾವುದೇ ಕೆಲಸವಿರಲಿ. ಶುಭ ಕೆಲಸವಿದ್ದಾಗ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ- ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆಯು ಈಗಲೂ ನಮ್ಮ ಪೂರ್ವಜರಲ್ಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಏಕದಂತ ಉತ್ಸವ ಸಮೀತಿಯಿಂದ ಜರುಗಿದ ಮೂಡಲಗಿ ಮಹಾರಾಜ ಗಣೇಶನ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದಾಸನಹಟ್ಟಿ ಗ್ರಾಮದ ಶ್ರೀ ಬಂಡೆಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.
>ಮೂಡಲಗಿ- ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …
Read More »ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್
ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್ ಬೆಳಗಾವಿ: ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಅವರು, ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ.
ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ದೇವಶಿಲ್ಪಿ ಭಗವಾನ್ ವಿಶ್ವಕರ್ಮ ಜಯಂತಿಯ ಅಂಗವಾಗಿ ಕಾರ್ಖಾನೆಯಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಆಚರಣೆ ಮಾಡಿದರು. ಸೃಷ್ಟಿಕರ್ತ ಬ್ರಹ್ಮನ ಅಂಶವಾಗಿರುವ ದೇವಶಿಲ್ಪಿ ವಿಶ್ವಕರ್ಮನು ಎಲ್ಲಾ ಕುಶಲಕರ್ಮಿಗಳಿಗೆ ಒಳಿತನ್ನು ತರಲಿ ಎಂದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಹಿರಿಯರು ಯುವಕರು ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
Read More »ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ
ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ …
Read More »ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯ: ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಹನುಮಂತ ದೇವರ ಹಾಗೂ ಶ್ರೀ ಹಾಲಸಿದ್ದೇಶ್ವರ ದೇವರ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ನಮ್ಮ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವದ ದಿನದಂದು ಹುಟ್ಟಿ, ಗಣ ರಾಜ್ಯೋತ್ಸವದಂದು ಮರಣ ಹೊಂದಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಕಲ್ಲೊಳ್ಳಿ ಪ.ಪಂ ಕಚೇರಿಯ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಯಣ್ಣನಂತಹ ಕೆಚ್ಚದೆಯ ಶೂರರ ಜೀವನವು ಪ್ರತಿಯೊಬ್ಬ ವ್ಯಕ್ತಿಗೂ ಮಾದರಿಯಾಗಿದೆ ಎಂದು ತಿಳಿಸಿದರು. ಕಿತ್ತೂರು …
Read More »ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆ
ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …
Read More »