Home / ಜಿಲ್ಲೆ / ಬೆಳಗಾವಿ / ಗೋಕಾಕ (page 33)

ಗೋಕಾಕ

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ   ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು   ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ   ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …

Read More »

ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ

  ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್‌ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ   ಹೆಡೆಮುರಿ …

Read More »

ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.

ಗೋಕಾಕನಗರದಲ್ಲಿ ನಡೆಯುತ್ತಿರುವುಕಳ್ಳತನ ಪ್ರಕರಣಗಳ   ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ ಪ್ರತಿಕ್ರಿಯಿಸಿದ್ದು ಈಗಾಗಲೇ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲು ತಂಡಗಳನ್ನರಚನೆ ಮಾಡಲಾಗಿದೆ.   ಇಂತಹಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಗುಂಪೊಂದನ್ನು ಇತ್ತಿಚಿಗಷ್ಟೆರಾಮದುರ್ಗದಲ್ಲಿ ಬಂಧಿಸಲಾಗಿದೆ. ಗೋಕಾಕ ನಗರದ ಜನ ಹೆದರುವ ಅವಶ್ಯಕತೆ ಇಲ್ಲ. ಅನಾಮಿಕರು ರಾತ್ರಿ ವೇಳೆಯಲ್ಲಿ ಓಡಾಡುವುದು ಗೊತ್ತಾದರೆ ಸ್ಥಳೀಯರು 112ಗೆ ಕರೆಮಾಡಲು ಸೂಚಿಸಿದ್ದಾರೆ.

Read More »

ಯುವ ಜನತೆ ಕ್ರೀಡೆಯಲ್ಲಿ ಹೆಚ್ಚಿಗೆ ಭಾಗವಹಿಸಬೇಕು, ಶಿಕ್ಷಣ ಹಾಗೂ ಕ್ರೀಡೆಗೆ ಒತ್ತು ನೀಡಿ ನಮ್ಮ ನಾಡಿಗೆ ಕೀರ್ತಿ ತರಬೇಕು ಎಂದು ರಾಹುಲ್ ಜಾರಕಿಹೊಳಿ.ಹೇಳಿದರು

ಗೋಕಾಕ: ಅಗಸ್ಟ್ 28 ರಿಂದ 30 ರವರೆಗೆ ನವದೆಹಲಿಯಲ್ಲಿ ನಡೆದಂತಯ ಯೂತ್ ಗೇಮ್ಸ್ ಫಡೇರೆಷಣ ಆಫ್ ಇಂಡಿಯಾ ದ ಯುತ್ ಗೇಮ್ಸ್ ಆಲ್ ಇಂಡಿಯಾ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಗೋಕಾಕದ ಯುವಕರು ವಿಜೇತರಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಭೇಟಿಯಾದರು. ಇಲ್ಲಿನ ಹಿಲ್ ಗಾರ್ಡನ್ ಕಛೇರಿಯಲ್ಲಿ ಬುಡೊಬಾಸ್ ಇಂಟರ್ ನ್ಯಾಶನಲ್ ಕರಾಟೆ ಡು ಅಕಾಡೆಮಿ ಗೋಕಾಕದ ತರಬೇತಿಗಾರರಾದ ದುರ್ಯೋಧನ ಕಡಕೋಳ ಹಾಗೂ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಮಹೇಶ್ …

Read More »

ಗೋಕಾಕ ಮತ್ತೆ ಸರಣಿ ಕಳ್ಳತನ….

    ಗೋಕಾಕ: ನಗರದ ಕಿಲ್ಲಾ ಆಚಾರ ಗಲ್ಲಿಯಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ನಡೆದಿವೆ. ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪದೇ ಪದೆ ಕಳ್ಳತನಗಳು ನಡೆಯುತ್ತಿದ್ದುದರಿಂದ ನಗರದ ಜನರಲ್ಲಿ ಆತಂಕ ಮೂಡಿದೆ. ಕಳ್ಳರು 12 ಸಾವಿರ ರೂ. ದೋಚಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಮೊದಲು ವಿವೇಕಾನಂದ ನಗರದಲ್ಲಿ ಸರಣಿ ಕಳ್ಳತನ ನಡೆದಿತ್ತು. ಕಳ್ಳರನ್ನು ಹಿಡಿಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಕಳ್ಳರು ಈಗಾಗಲೇ …

Read More »

ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.   ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ …

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »

ಅನ್ನದಾನ ಮಹಾ ದಾನ ಈ ವಾರ ಮಮದಾಪೂರ ಗ್ರಾಮದ ಹನುಮಂತನ ದೇವಸ್ಥಾನದಲ್ಲಿ ನಮ್ಮ ಕಾರ್ಯಕ್ರಮ..

ಗೋಕಾಕ: ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ನಮ್ಮ ಗೋಕಾಕ ಸಾಹುಕಾರ ರಾದ ಶ್ರೀ ಸಂತೋಷ್ ಜಾರಕಿಹೊಳಿ ಅವರ ತಂಡ ಇವತ್ತು ಮತ್ತೊಂದು ಹಳ್ಳಿಗೆ ಹೋಗಿ ಅನ್ನ ಸಂತರ್ಪಣೆ ಕಾರ್ಯ ಕ್ರಮ ನಡೆಸಿದೆ.   ಇಂದು ತಾಲೂಕಿನ ಮಮ ದಾಪೂರ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡಿದಿದ್ದು ಎಲ್ಲರೂ ಮತ್ತೆ ಇದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು..   ಈ ಶನಿವಾರ ಮಾಮದಾಪುರ ಗ್ರಾಮದ ಹನುಮನ ದೇವಸ್ಥಾನ ದಲ್ಲಿ ಈ …

Read More »

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.

ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.   ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ …

Read More »

ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಸತೀಶ್ ಜಾರಕಿಹೊಳಿ ಆಕ್ರೋಶ

ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. ಅತ್ಯಾಚಾರ …

Read More »