Home / ಜಿಲ್ಲೆ / ಬೆಳಗಾವಿ / ಗೋಕಾಕ (page 34)

ಗೋಕಾಕ

SSLC ಮತ್ತು PUC ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೇಸಿಐ ಗೋಕಾಕ ವತಿಯಿಂದ

👑***ಜೇಸಿಐ ಗೋಕಾಕ*** 👑 *ವಿದ್ಯಾರ್ಥಿ/ ವಿದ್ಯಾರ್ಥಿನಿಯರೇ* ಕಳೆದ ವರ್ಷದಂತೆ ಈ ವರ್ಷವೂ ಸಹ ನಮ್ಮ *ಜೇಸಿಐ ಗೋಕಾಕ* ಸಂಸ್ಥೆಯ ವತಿಯಿಂದ *SSLC* ಮತ್ತು *PUC* ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿ ದೆ..ಕಾರಣ *ಮೂಡಲಗಿ ಮತ್ತು ಗೋಕಾಕ* *ವಲಯದ* 2021 ರಲ್ಲಿ SSLC ಮತ್ತು PUC ಪರೀಕ್ಷೆಯಲ್ಲಿ *90/%* ಮತ್ತು ಅಧಿಕ ಅಂಕ ಪಡೆದು ಉತ್ತೀರ್ಣರಾದ ವಿಧ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಈ ನಾಡಿನ ಪೂಜ್ಯರ, ಹಿರಿಯರ ಮತ್ತು ಮುಖಂಡರ ಸಮ್ಮುಖದಲ್ಲಿ ಮೆಡಲ್ …

Read More »

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ

ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು. ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು …

Read More »

ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಶ್ರೀ ಸಂತೋಷ  ಜಾರಕಿಹೊಳಿ

Read More »

ಗೋಕಾಕ : ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ

    ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …

Read More »

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸುತ್ತಿರುವುದು. 

ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …

Read More »

ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸುತ್ತಿರುವುದು.

ಗೋಕಾಕ ;- ವಿದ್ಯಾರ್ಥಿಗಳು ನಿರ್ಧಿಷ್ಠ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ ಎಂದು ಮೂಡಲಗಿ ತಾಲೂಕಿನ ತಹಶೀಲ್ದಾರ ಡಿ.ಜಿ. ಮಹಾಂತ ಅವರು ಹೇಳಿದರು. ರವಿವಾರದಂದು ನಗರದ ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಶಾಸಕ ಹಾಗೂ ಟ್ರಸ್ಟಿನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಆಯೋಜಿಸಿದ್ದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಸತ್ಕಾರ …

Read More »

ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು

ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .   ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ ಬರುವ …

Read More »

ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ

ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …

Read More »

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. …

Read More »

ಗೋಕಾಕ: ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವುದು.

ಗೋಕಾಕ: ಕೊವಿಡ್-19ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಹೊಸ ನಿರ್ದೇಶನಗಳ ಮೇರೆಗೆ ಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವದೆಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಶನಿವಾರದಂದು ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೋರೋನಾ ಹಿನ್ನೆಲೆಯಲ್ಲಿ ವಿವಿಧ ಸಾಸಂಸ್ಕøತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದ್ದು, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸುವ ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ …

Read More »