ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ ಗೋಕಾಕ್: ಗೋಕಾಕ ನಗರದ ಪ್ರತಿಷ್ಠಿತ ಮನೆತನ ಜಾರಕಿಹೊಳಿ ಕುಟುಂಬದಲ್ಲಿ ಇಂದು ದುಃಖ ಹಾಗೂ ಸಂತೋಷ್ ಎರಡರ ಸಂಭ್ರಮಾಚರಣೆ ಒಂದುಕಡೆ ಹಿರಿಯ ಜೀವಗಳು ಅಗಲಿ, ಹತ್ತು ವರ್ಷ ಕಳೆದಿವೆ ಎಂಬ ನೋವು ಆದ್ರೆ , ಇನ್ನೊಂದು ಕಡೆ ಅವರ್ ನೆನಪು ಸದಾ ನಮ್ಮ ಮನದಲ್ಲಿ ಹಚ್ಚ ಹಸಿರು ಆಗಿವೆ ಎಂಬ ನೆನಪು ಇವೆ …
Read More »ಮಳ್ಳನಂತೆ ಹೋಟೆಲ್ಗೆ ಬಂದು ಹಣ ಪೀಕಿದ ಬಾಲಕ : ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಬೆಳಗಾವಿ : ಕಳ್ಳತನದಲ್ಲಿ ಈ ಬಾಲಕ ದೊಡ್ಡವರನ್ನೂ ಮೀರಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಹಾಡುಹಗಲೇ ಮಾಲೀಕರ ಕಣ್ಣಿಗೆ ಮಣ್ಣೆರಚಿದ ಬಾಲಕ, ಹಣ ಕದ್ದು ಪರಾರಿಯಾಗಿದ್ದಾನೆ. ಯಾರಿಗೂ ಗೊತ್ತಾಗದಂತೆ ನುಸುಳಾಡಿ ಹಣ ಪೀಕಿರುವ ಬಾಲಕ ನೋಡ ನೋಡುತ್ತಿದ್ದಂತೆಯೇ ಹಣದ ಪೆಟ್ಟಿಗೆಯಲ್ಲಿದ್ದ 9000 ಸಾವಿರ ರೂ. ಕದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಗೋಕಾಕ್ ನಗರದ ದುರ್ಗಾ ಹೋಟೆಲ್ನಲ್ಲಿ ಈ ಘಟನೆ ನಡೆದಿದೆ. ಬಾಲಕನ ಕಳ್ಳತನದ ಕೃತ್ಯ ಹೋಟೆಲ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್ …
Read More »ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ
ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು. ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು ಸುಮಾರು 49 …
Read More »ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …
Read More »ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ
ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….
Read More »ಗೋಕಾಕ: ಇಲ್ಲಿಯ ಟಿಎಪಿಸಿಎಮ್ಎಸ್ನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಶೋಕ ನಾಯಿಕ ಅವರು ಮಾತನಾಡುತ್ತಿರುವುದು.
ಗೋಕಾಕ: ಇಲ್ಲಿಯ ಟಿಎಪಿಸಿಎಮ್ಎಸ್ ಪ್ರಸಕ್ತ ಸಾಲಿನಲ್ಲಿ 39.17 ಕೋಟಿ ರೂಗಳ ವಹಿವಾಟು ನಡೆಸಿ 60.53 ಲಕ್ಷ ಲಾಭವನ್ನು ಗಳಿಸಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಗುರುವಾರದಂದು ನಗರದ ಸಂಘದ ಸಭಾ ಭವನದಲ್ಲಿ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಘವು ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಇನ್ನೂ ಮುಂದೆಯೂ ಸಂಘದ ಹಿತೈಸಿಗಳು …
Read More »ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?
ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …
Read More »ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಚಿಕ್ಕೋಡಿ : ವಿದ್ಯುತ್ ಬಿಲ್ ಕಟ್ಟಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಹಕನಿಗೆ ಹೆಸ್ಕಾಂ ಎಇಇ ಅಧಿಕಾರಿಯೊಬ್ಬರು ಕಸಗುಡಿಸುವ ಪೊರಕೆಯಿಂದ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ ನಡೆದಿದೆ. ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಬಿರಡಿ ಗ್ರಾಮದ ಅಪ್ಪಾಸಾಬ್ ಎಂಬಾತ ಕಳೆದ 1 ವರ್ಷದಿಂದ ವಿದ್ಯುತ್ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದಾನೆ. …
Read More »ಕೊಣ್ಣೂರು (ಗೋಕಾಕ): ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ; ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ
ಗೋಕಾಕ: ಕೊಣ್ಣೂರು ಶಾಲಾಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಶಾಲಾ ಪ್ರಾಚಾರ್ಯರು ಮನವಿ ಮಾಡಿಕೊಂಡ ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರಿಗೆ ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಇಂದು ಶಾಲೆಯ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕಿನ ಕೊಣ್ಣೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 245 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಹು ವರ್ಷಗಳಿಂದ ಶಾಲೆಯೂ ಸುಣ್ಣ-ಬಣ್ಣ ಮಾಡಿಲ್ಲ, ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ …
Read More »ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,
ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಗೋಕಾಕ ಚುನಾವಣಾ ವ್ಯವಸ್ಥೆ ಹೇಗಿದೆ ಎಲ್ಲರಿಗೂ ಗೊತ್ತೆ ಇದೆ, ಹೀಗಾಗಿ ನಾನೇ ಬೂತ್ ಎಜೆಂಟ್ ಆಗಿ ಚುನಾವಣೆಯ ದಿನ ಕೂರುತ್ತೆನೆ ಎಂದ ಸತೀಶ್, ಗೋಕಾಕದ ಹಿಲ್ ಗಾರ್ಡನ್ ನಲ್ಲಿ ಮಾಧ್ಯಮಗಳಿಗೆ ಸತೀಶ್ ಹೇಳಿಕೆ, ಗುಜನಾಳ ಗ್ರಾಂ ಪಂ ನಲ್ಲಿ ನಾನೇ ಬೂತ್ ಎಜೆಂಟ್ ಆಗುವೆ, ಪೂಜಾರಿ ಮಮದಾಪೂರ ದಲ್ಲಿ ಬೂತ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದ …
Read More »
Laxmi News 24×7