Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 42)

ಗೋಕಾಕ

ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದ ರಾಹುಲ್ ಜಾರಕಿಹೊಳಿ

ಗೋಕಾಕ: ಯಮಕನಮರಡಿ ಮತಕ್ಷೇತ್ರದ‌ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು …

Read More »

ಕೋರೋಣ ವಾರಿಯರ್ಸ್ ಗೆ ಬಿಜೆಪಿ ಗೃಹ ಕಚೇರಿಯಲ್ಲಿ ಕೋವಿಡ್ ಕಿಟ್ ರಮೇಶ್ ಜಾರಕಿಹೊಳಿವಿತರಣೆ ಮಾಡಿದರು

ಗೋಕಾಕ:  ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಛೇರಿಯಲ್ಲಿ ವೈಯಕ್ತಿಕವಾಗಿ ತಾಲೂಕಿನ ಕೊರೋನಾ ವಾರಿಯರ್ಸಗಳಾದ.     ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ,ಪತ್ರಕರ್ತರು,ಪುರಸಭೆ,ನಗರಸಭೆ,ಕಂದಾಯ ಇಲಾಖೆ,ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೈನಿಟೈಜರ, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಟಿ.ಆರ್ ಕಾಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

Read More »

ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ

    ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ. ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು …

Read More »

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »

ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ

ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ     ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »

ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …

Read More »

ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ

ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್‌ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ.     ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್

ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …

Read More »