Home / ಜಿಲ್ಲೆ / ಬೆಳಗಾವಿ / ಗೋಕಾಕ (page 44)

ಗೋಕಾಕ

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟಾಗಿ ಪ್ರಚಾರ ಕಾರ್ಯ ನಡೆಸಿದ್ದೇವೆ. ಮತದಾರರು ಸಹ ಬಿಜೆಪಿ ಜನೋಪಯೋಗಿ …

Read More »

ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಶಾಂತಿಯುತವಾಗಿ ಆರಂಭವಾಗಿದ್ದು ಬೆಳಿಗ್ಗೆ 9 ಗಂಟೆಯವರೆಗೆ ಶೇ 5.47 ರಷ್ಟು ಮತದಾನವಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ತಮ್ಮ ಕುಟುಂಬ ಸಮೇತ ಮತಗಟ್ಟೆಗೆ ಬಂದು ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಶಾಂತಿಯುತ ಮತದಾನವಾಗುತ್ತಿರುವ ಮಧ್ಯೆ ತಮ್ಮ ಹಳ್ಳಿಯ ಸ್ಥಳಾಂತರಕ್ಕೆ ಒತ್ತಾಯಿಸಿ ರಾಮದುರ್ಗ‌ ತಾಲೂಕಿನ ಪ್ರವಾಹ ಪೀಡಿತ ಚಿಕ್ಕತಡಸಿ ಹಾಗೂ ಹಿರೇತಡಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ.‌ ಗ್ರಾಮದ ಸ್ಥಳಾಂತರ ವಿಷಯದಲ್ಲಿ ಅಧಿಕಾರಿಗಳ …

Read More »

ಪ್ರಿಯಂಕಾ ಜಾರಕಿಹೊಳಿ ಹಾಗೂ ಸಂತೋಷ್ ಜಾರಕಿಹೊಳಿ ಸೌಹಾರ್ದತೆ ಭೇಟಿ

ಗೋಕಾಕ: ಗೋಕಾಕ ತಾಲೂಕಿನ ತುಂಬಾ ಸುಮಾರು {4-5}  ನಾಲ್ಕೈದು ವಾರದಿಂದ ಪ್ರಚಾರ ನಡೆಸುತ್ತಿದ್ದ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಸಂತೋಷ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ್ದಾರೆ.   ಇಂದು ಬಹಿರಂಗ ಚುನಾವಣೆ ಪ್ರಚಾರ ಅಂತ್ಯ ವಾಗಿದ್ದು ಸಂತೋಷ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದಾರೆ ಪ್ರಿಯಂಕಾ ಜಾರಕಿಹೊಳಿ ಅವರು.   ಅಷ್ಟೆ ಅಲ್ಲದೆ ಗೋಕಾಕ ಹಾಗೂ ಅರಭಾವಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ ತಂದೆಯ ಪರ ಪ್ರಚಾರ ನಡೆಸಿದ್ದು …

Read More »

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*

Read More »

ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …

Read More »

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.

Read More »

ಗೋಕಾಕ ಆಸ್ಪತ್ರೆ ಬಳಿ ಗಲಾಟೆ: ನ್ಯಾಯವಾದಿ ಗಿಡ್ಡನವರ ಸೇರಿ ಮೂವರ ಬಂಧನ, ಹಿಂಡಲಗಾ ಜೈಲಿಗೆ ರವಾನೆ

ಗೋಕಾಕ ತಾಲೂಕು ಆಸ್ಪತ್ರೆ ಬಳಿ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ವಕೀಲರ ನಡುವೆ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿ ಜಾರಕಿಹೊಳಿ ಪರವಾಗಿ ನೀಡಿದ ದೂರನ್ನು ಪೊಲೀಸರು ದಾಖಲಿಸಿಕೊಂಡು ನ್ಯಾಯವಾದಿ ಚೆನ್ನಬಸು ಗಿಡ್ನವರ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಗೋಕಾಕ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯುನಲ್ಲಿ ದಾಖಲಾಗಿದ್ದಾರೆ ಎನ್ನಲಾದ ರಮೇಶ ಜಾರಕಿಹೊಳಿ ಅವರನ್ನು ಕಾಣಲು ನ್ಯಾಯವಾದಿ ಚೆನ್ನಬಸವ ಚಂದನ ಗಿಡ್ಡನವರ ಮತ್ತು …

Read More »

ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ

ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು.   ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ,   ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …

Read More »

ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು

ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …

Read More »

ರಮೇಶ್ ಜಾರಕಿಹೊಳಿ ನೋಡಲು ಗೋಕಾಕ ಗೆ ಬಂದ S.I.T.ಅಧಿಕಾರಿ

ಗೋಕಾಕ್​ (ಏ. 6):  ಕೊರೋನಾ ಹಿನ್ನಲೆ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ದಾಖಲಾಗಿರುವ  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೂರನೇ ದಿನದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ದಾಖಲಾದ ಹಿನ್ನಲೆ ಎಸ್​ಐಟಿ ವಿಚಾರಣೆಗೆ ರಮೇಶ್​ ಜಾರಕಿಹೊಳಿ ಗೈರಾಗಿದ್ದರು. ಈ ಹಿನ್ನಲೆ ಇಂದು ಎಸ್​ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿ ರಮೇಶ್​ ಜಾರಕಿಹೊಳಿ ಆರೋಗ್ಯದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ರಮೇಶ್​ ಜಾರಕಿಹೊಳಿ ಅವರು ಎಸ್​ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಸುಳ್ಳು ನೆಪ ಹೇಳುತ್ತಿದ್ದಾರೆ …

Read More »