Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 46)

ಗೋಕಾಕ

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …

Read More »

ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …

Read More »

ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ

ಹೆಣ್ಣು ಮಗಳು ಹೆಣ್ಣು ಕುಲಕ್ಕೆ ಮತ್ತು ವೈದ್ಯ ಕುಲಕ್ಕೆ ಅಪಮಾನ ಮಾಡಿದ್ದಾರೆ . ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಾರೆ . ಅಷ್ಟೇ ಅಲ್ಲದೇ ಸಿಗರೇಟ್ ಸೇದಿ ಹೊಗೆ ಕೂಡ ಬಿಟ್ಟಿದ್ದಾರೆ . ಈ ಫೋಟೋ ಎಲ್ಲೆಡೆ ವೈರಲ್ ಆಗಿದೆ.   ಹೀಗೆ ಸಿಗರೇಟ್ ಸೇರಿ ಹೊಗೆ ಬಿಡುತ್ತಿರುವ, ಸಾರಾಯಿ ಕುಡಿಯುತ್ತಿರುವ ಈ ಮಹಿಳೆಯರು ಗೋಕಾಕ್ ತಾಲೂಕಿನ ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಮತ್ತು ಗ್ರೂಪ್ …

Read More »

ಗೋಕಾಕ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನುರುಲ್ಲಾ ಕೋತ್ವಾಲಗೌಡ..

  ಗೋಕಾಕ: ನಗರದಲ್ಲಿ “ನಗರ ಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ನುರುಲ್ಲಾ ಕೋತ್ವಾಲಗೌಡ ಅವರು ನಗರಸಭೆ ಕಾರ್ಯಲಯದ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ 26 ನೇ ವಾರ್ಡ ನಂಬರನಿಂದ ಸ್ಪರ್ಧಿಸುತ್ತಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಅವರು ವಾರ್ಡ್ ನಂಬರ 26ನೇ ವಾರ್ಡಿನಿಂದ ನಾನು ಸ್ಪರ್ಧಿಸುತ್ತಿದ್ದು, ಮೊದಲು ನಮ್ಮ ಸಹೋದರ ಸ್ಪರ್ಧಿಸುತ್ತಿದ್ದು ಅವರು ಅಗಲಿದ ಬಳಿಕ ಅವರ ಸ್ಥಾನದಲ್ಲಿ ನಾನು ಸ್ಪರ್ಧಿಸುತ್ತಿದೆನೆ. ಇದರ ಬಗ್ಗೆಯು ಜಾರಕಿಹೊಳಿ ಮೂರು ಸಹೋದರರ …

Read More »

ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ

ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …

Read More »

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.  

Read More »

ಗೋಕಾಕ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..

ಗೋಕಾಕ ಫಾಲ್ಸ್‌ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …

Read More »

ಹಮ್ ತುಮ್ ಹಾರೆ ಸಾಥ್ ಸಾಥ್ ಹೈ ಎಂದು ರಮೇಶ್ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಗೋಕಾಕ ಸವಿತಾ ನಾಭಿಕ ಅಭಿವೃದ್ಧಿ ಸಂಘ

ಗೋಕಾಕ: ರಮೇಶ್ ಜಾರಕಿಹೊಳಿ ಅವರ ಮೇಲೆ ಹೊರಸಿದ ಸಿಡಿ ಪ್ರಕರಣದ ಬಗ್ಗೆ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆ ಗಳು ಕಂಡು ಬರುತ್ತಿವೆ. ದಿನ ಕಳೆದಂತೆ ಸಾಹುಕಾರರ ಮೇಲೆ ಜನರ ಪ್ರೀತಿ ವಿಶ್ವಾಸ ಜಾಸ್ತಿ ಆಗುತ್ತಿದೆ. ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆ ಯದ್ಯಂತ ಪ್ರತಿಭಟನೆ ಗಳ ಮೇಲೆ ಪ್ರತಿಭಟನೆ ನಡೆಯುತ್ತಿದ್ದು ಇಂದು ಗೋಕಾಕ ನಗರದ ನಾವಿಕ ಅಭಿವೃದ್ಧಿ ಸಂಘ ಒಂದು ಹೊಸ ಪ್ರಯತ್ನ ವನ್ನಾ ಮಾಡಿದ್ದಾರೆ. ಸಾಹುಕಾರರು ಕ್ಷೇತ್ರದ ಹಾಗೂ …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

  ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು …

Read More »