Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 47)

ಗೋಕಾಕ

ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …

Read More »

ಗೇೂಕಾಕ ತಾಲ್ಲೂಕಿನ ಪಿ ಜಿ.ಹುಣಶ್ಯಾಳ ಕ್ರಾಸ್ ಬಳಿ ಜಾರಕಿಹೋಳಿ ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ.

ಗೋಕಾಕ: ತಾಲೂಕಿನ ಪಿ.ಜಿ. ಹುಣಶ್ಯಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ, ಸದಸ್ಯರು ಹಾಗೂ ಗ್ರಾಮಸ್ಥರು ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ದಿನದಿಂದ ದಿನಕ್ಕೆ ರಂಗೆರುತ್ತಿರುವ ಪಿ.ಜಿ ಹುಣಶ್ಯಾಳ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆ. ದಿನೇಶ ಕಲ್ಲಹಳ್ಳಿಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ. ನಕಲಿ ಸಿ.ಡಿ ತಯಾರಿಸಿ ವಿರೋದಿಗಳಿಂದ ಷಡ್ಯಂತ್ರ ರೂಪಿಸಿರುವ ನಕಲಿ ಸಿ.ಡಿಯಿಂದಾಗಿ ರಮೇಶ ಜಾರಕಿಹೊಳಿ ಅವರ ರಾಜಕೀಯ ಕ್ಷೇತ್ರದಲ್ಲಿನ ಏಳಿಗೆ ಸಹಿಲಾರದವರ ಷಡ್ಯಂತ್ರದಿಂದ ಇಷ್ಟು ದಿನದಿಂದ ರಾಜಕೀಯವಾಗಿ ಮುಂದು ವರೆದದನ್ನು …

Read More »

ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ

ಬೆಳಗಾವಿ:   ಸದಾ ಒಂದಿಲ್ಲದೊಂದು  ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ  ಸಂಘಟನೆ  ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ  ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …

Read More »

ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ

ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ  ತವಗ ಗ್ರಾಮದ ಇಬ್ಬರು ಅಭಿಮಾನಿಗಳು  ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು  ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್  ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …

Read More »

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಶಿವಶರಣ ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡಕರರ 79 ನೇ ವಾರ್ಷಿಕೋತ್ಸವದ ಸಪ್ತಾಹ ಸಮಾರಂಭವು ದಿ.7 ಮತ್ತು 8 ರಂದು ನಡೆಯಲಿದೆ. ದಿ.7ರಂದು ಅಭಿಷೇಕ ಕಾರ್ಯಕ್ರಮವು ಸಿದ್ದಯ್ಯಸ್ವಾಮಿ ಹಿರೇಮಠ ಇವರಿಂದ ಜರುಗಲಿದೆ. ಸಂಜೆ 5 ಗಂಟೆಗೆ ಸಾಧಕರಿಗೆ ಮತ್ತು ಗ್ರಾಮ ಪಂಚಾಯತ ನೂತನ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಶಿಂದಿಕುರಬೇಟ ಐಡಿಯಲ್ ಅರ್ಪಿಸುವ ಎಸ್.ಬಿ.ಇವೆಂಟ್ಸ್ ಮುರಗೋಡ ಇವರಿಂದ ಸಾಂಸ್ಕøತಿಕ ಕಾರ್ಯಕ್ರಮ …

Read More »

ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್‍ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.

ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ …

Read More »

ಅಣ್ಣನ ಸಿಡಿ ಬಗ್ಗೆ ಮೌನ ಮುರಿದ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋರ್ಟ್​ ಆಚೆಗೆ ಸರಿ -ತಪ್ಪುಗಳ ವಾದ ಪ್ರತಿವಾದ ನಡೆದಿದ್ದು, ವಿರೋಧ ಪಕ್ಷಗಳಿಂದ ಸಿಡಿ ಪ್ರಕರಣಕ್ಕೆ ವಿರೋಧ ವ್ಯಕ್ತವಾದರೆ, ರಮೇಶ್ ಬೆಂಬಲಿಗರು ಇದು ನಕಲಿ ಎಂದು ರಸ್ತೆಗಿಳಿದಿದ್ದಾರೆ. ಇದೆಲ್ಲಾ ಒಂದು ತೂಕವಾದರೆ ರಮೇಶ್ ಜಾರಕಿಹೊಳಿ ಸಹೋದರರು ರಮೇಶ್ ಬೆನ್ನಿಗೆ ನಿಂತಿದ್ದಾರೆ ಎನ್ನುವುದು ವಿಶೇಷ. ರಮೇಶಣ್ಣ ಇದರಿಂದ ಗೆದ್ದು ಬರುತ್ತಾರೆ ಇದು ರಾಜಕೀಯ ಷಡ್ಯಂತ್ರ. ರಮೇಶ್​ರನ್ನು ರಾಜಕೀಯವಾಗಿ ಮುಗಿಸಲು ಈ …

Read More »

16ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಫಲ್ಲಕಿ ಉತ್ಸವದಲ್ಲಿ ಪಾಲ್ಗೊಂಡ ಶ್ರೀಗಳು ಹಾಗೂ ಗಣ್ಯರು.

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವದ ಕೊನೆಯ ದಿನವಾದ ಗುರುವಾರದಂದು ಮುಂಜಾನೆ ಫಲ್ಲಕ್ಕಿ ಉತ್ಸವಕ್ಕೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಚಾಲನೆ ನೀಡಿದರು. ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳ ಹಾಗೂ ವಚನ ತಾಡೋಲೆ ಪ್ರತಿಗಳು, ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಗೂ ಸಕಲ ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಂಚರಿಸಿ …

Read More »

ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ.

ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, …

Read More »

ಗೋಕಾಕ : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶದಲ್ಲಿ ಐಪಿಎಸ್ ರವಿ ಚಣ್ಣನ್ನವರ ಅವರನ್ನು ಶ್ರೀಮಠದಿಂದ ಸನ್ಮಾನಿಸುತ್ತಿರುವುದು.

ಗೋಕಾಕ: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು. ವಿದ್ಯಾರ್ಜನೆಯೇ ನನ್ನ ಕಸಬು ಎಂದು ಐಪಿಎಸ್ ರವಿ ಚಣ್ಣನ್ನವರ ಹೇಳಿದರು. ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ ಅದನ್ನು ಕಲಿಯಬೇಕು. ನನಗೆ ಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ, ಭಗತ್‍ಸಿಂಗ್ ಅವರ …

Read More »