Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 54)

ಗೋಕಾಕ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ

ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …

Read More »

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ

      ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ

ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ     ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …

Read More »

ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ

    ಎರಡು ತಿಂಗಳ‌ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …

Read More »

ಇಂದು ಶ್ರೀ ಲಕ್ಷ್ಮಣರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ಪುಣ್ಯ ಸ್ಮರಣೆ ಅಜ್ಜ ಅಜ್ಜಿಯ ಬಗ್ಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಹೇಳಿದ್ದೇನು..?

ಜಾರಕಿಹೊಳಿ ಕುಟುಂಬದ ಹಿರಿಯ ಜೀವಿ ಗಳಾದ ಶ್ರೀ ಲಕ್ಷ್ಮಣ ರಾವ್ ಜಾರಕಿಹೋಳಿ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೋಳಿ , ಅವರ್ ಪುಣ್ಯ ತಿಥಿ ಇಂದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳು ಇಂದು ಕುಟುಂಬವನ್ನು ಆಗಲಿ ಒಂಬತ್ತು ವರ್ಷಗಳು ಕಳೆದು ಹೋಗಿವೆ ಆದರೂ ಅವರು ಬರಿ ದೈಹಿಕವಾಗಿ ನಮ್ಮ್ಮಿಂದ ದೂರ ವಾಗಿದ್ದರೆ ಆದರೂ ಅವರು ಮಾನಸಿಕವಾಗಿ ನಮ್ಮ ಜೊತೆಯೇ ಇದ್ದಾರೆ ಎಂದು ಇಂದು ತಮ್ಮ ಅಜ್ಜನನ್ನು ನೆನೆದು ಮಾತನಾಡಿದ ಸೌಭಾಗ್ಯ ಲಕ್ಷ್ಮಿ …

Read More »

ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.

ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …

Read More »

ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು

ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ.   ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.

Read More »

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …

Read More »

ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ

ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …

Read More »