Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 56)

ಗೋಕಾಕ

ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು.

ಗೋಕಾಕ: ಹಿರಿಯ ಸಹಕಾರಿ, ಮಹಾಲಕ್ಷ್ಮೀ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಾಳಾಸಾಹೇಬ ಮಾಂಗಳೇಕರ ಅವರ ಮಾರ್ಗದರ್ಶನದಲ್ಲಿ ಮತ್ತು ಗ್ರಾಹಕರ ಸಹಕಾರದಿಂದ ನಮ್ಮ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ 1.70 ಕೋಟಿ ರೂಗಳ ಲಾಭ ಗಳಿಸಿದೆ ಎಂದು ಇಲ್ಲಿನ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು. ಬ್ಯಾಂಕಿನ 44ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಗ್ರಾಹಕರ ಹಿತಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅತ್ತುತ್ತಮವಾದ ಸೇವೆಯನ್ನು …

Read More »

ದಿ.25ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ

ಗೋಕಾಕ: ಇಲ್ಲಿಯ ಉಪ್ಪಾರ ಗಲ್ಲಿಯಲ್ಲಿರುವ ಶ್ರೀ ರಾಮ ಸನ್ನಿಧಾನ ಉಪ್ಪಾರ ಕಲ್ಯಾಣ ಮಂಟಪದಲ್ಲಿ ದಿ.25ರಂದು ಈ ವರ್ಷವೂ ಕನ್ಯಾ ಸ್ವಾಮಿ ಪೂಜೆ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಸಂಜೆ 7 ಗಂಟೆಗೆ ಜರುಗಲಿದೆ. ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿ ಅಯ್ಯಪ್ಪನ ಕೃಪೆಗೆ ಪಾತ್ರರಾಗಬೇಕೆಂದು ಗುರುಸ್ವಾಮಿಗಳು ಪ್ರಕಟನೆಯಲ್ಲಿ ತಿಳಸಿದ್ದಾರೆ.

Read More »

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ

ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ …

Read More »

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು

ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ …

Read More »

ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ

  ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …

Read More »

ಖಡಕ್ ಸೂಚನೆ ಹಿನ್ನೆಲೆ, ಅಂಕಲಗಿ ಪುಡಾರಿ ರಾಜು ತಳವಾರ್ ಅರೆಸ್ಟ್

ಗೋಕಾಕ: ಬಿಜೆಪಿ ಮುಖಂಡ ರಾಜು ತಳವಾರ ಹಾಗೂ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕಲಗಿಯ ಬಿಜೆಪಿ ಮುಖಂಡ ರಾಜು ತಳವಾರನನ್ನ ಬಂಧಿಸಲಾಗಿದೆ. ಗೋಕಾಕ ಡಿವೈಎಸ್ಪಿ ನೇತೃತ್ವದ ತಂಡ ರಾಜು ತಳವಾರನನ್ನ ಹೆಡೆಮುರಿ ಕಟ್ಟಿದ್ದು, ರಾಜು ತಳವಾರನನ್ನ ಕೂಡಲೇ ಬಂಧಿಸುವಂತೆ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಕ್ಷುಲ್ಲಕ ಕಾರಣಕ್ಕೆ ಚಿಕ್ಕುಗೋಳ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರಾಜು ತಳವಾರ ಆಂಡ್ ಗ್ಯಾಂಗ್ …

Read More »

ಗೋಕಾಕ: ಅಧಿಕಾರಿಗಳಿಗೆ ದೂರು ನೀಡಿ ತಂಗಿ ಬಾಲ್ಯ ವಿವಾಹ ತಡೆದ ಅಣ್ಣ

ಗೋಕಾಕ : ಅಧಿಕಾರಿಗಳಿಗೆ ದೂರು ನೀಡಿ ಅಣ್ಣನೇ ತಂಗಿಯ ಬಾಲ್ಯ ವಿವಾಹವನ್ನು ತಡೆದಿರುವ ಘಟನೆ ಗೋಕಾಕ ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಅತ್ತೆ, ಮಾವ  ವಿದ್ಯಾಭ್ಯಾಸ ಕಲಿಸೋದಾಗಿ ಹೇಳಿ  ನನ್ನ ತಂಗಿ ರಾಧಿಕಾಳನ್ನು ಇಟ್ಟುಕೊಂಡಿದ್ದರು. ಒತ್ತಾಯ ಪೂರ್ವಕವಾಗಿ ತಂಗಿಗೆ  ಮದುವೆ ಮಾಡ್ತಿದ್ದರು ಎಂದು ರಾಧಿಕಾ ಅಣ್ಣ ರಾಜು ಮಗೆನ್ನವರ್ ಆರೋಪಿಸಿದ್ದಾನೆ. ರಮೇಶ್ ಕೆಂಪಣ್ಣ ಮೊದಗಿ  ಹಾಗೂ ರಾಧಿಕಾ ಮಲ್ಲೇಶ ಮಗೆನ್ನವರ್ ಅವರು, ರಮೇಶ್(24) ಹಾಗೂ ರಾಧಿಕಾಗೆ(16)ಗೆ ಮದುವೆಗೆ ಏರ್ಪಾಡು ಮಾಡಿದ್ದರು. ಈ …

Read More »

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು, ಜನರು ವಾಮಾಚಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 15-20 ವರ್ಷಗಳಿಂದ ರಾಜಕಾರಣ ನಡೆಸಿರುವವರು ಇಂಥ ವಾಮಾಚಾರ ಮಾಡಿಸಿದ್ದು, ಇಂಥ ರಾಜಕಾರಣದಿಂದ ಗ್ರಾಮದ …

Read More »

ನಾವಣೆ: ಬಿಜೆಪಿಯನ್ನು ಗೆಲ್ಲಿಸಲು ಸಚಿವ ರಮೇಶ್ ಜಾರಕಿಹೊಳಿ ಪಣ ಲೋಕಸಭೆಯ ನಂತರ ಸಚಿವರ ಮುಂದಿನ ಗುರಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಬೆಳಗಾವಿ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ‌ ಮತದಾನ‌ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತ್ತಷ್ಟು ಸುಭದ್ರ ಪಡಿಸಬೇಕು ಎಂದು ಸಚಿವರು ಕರೆ ನೀಡಿದರು. ಬೆಳಗಾವಿ ಜಿಲ್ಲೆಯಾದ್ಯಂತ ಬಿಜೆಪಿಯು …

Read More »

ಗೋಕಾಕ: ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಠಾಣಾಧಿಕಾರಿ ಸದಾನಂದ ಮೆಳವಂಕಿ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ: ಆಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಸಕಾಲ ವ್ಯಾಪ್ತಿಯಲ್ಲಿ 5 ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಇಲ್ಲಿಯ ಆಗ್ನಿ ಶಾಮಕ ಠಾಣಾಧಿಕಾರಿ ಸದಾನಂದ ಮೆಳವಂಕಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಹುಮಹಡಿ ಕಟ್ಟಡಗಳಿಗೆ ನಿರ್ಮಾಣ ಪೂರ್ವದಲ್ಲಿ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪತ್ರ, ನಿರ್ಮಾಣದ ನಂತರ ಕ್ಲಿಯರೆನ್ಸ್ …

Read More »