Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 57)

ಗೋಕಾಕ

ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು,

ಗೋಕಾಕ: ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು, ಆತ್ಮಗೌರವವುಳ್ಳವರಾಗಿರಬೇಕೆಂದು ಜಾನಪದತಜ್ಞ, ಕರ್ನಾಟಕ ಜಾನಪದ ಪರಿಷತ್ತಿನ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ಸಿ.ಕೆ.ನಾವಲಗಿ ಅಭಿಪ್ರಾಯಿಸಿದರು. ಅವರು ನಗರದ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ, ಬಯಲಾಟ ಹಿರಿಯ ಕಲಾವಿದೆ ಕೆಂಪವ್ವ ಹರಿಜನ ಇವರನ್ನು ಕಜಾಪದ ಪರವಾಗಿ ಸನ್ಮಾನಿಸಿ, ಮಾತನಾಡಿದ ಅವರು, ಕಲಾವಿದರಿಂದಲೇ ಕಲೆಗಳ ಉಳಿವು-ಬೆಳವಣಿಗೆ, ಸರಕಾರ-ಸಾರ್ವಜನಿಕರು ಕಲಾವಿದರನ್ನು ಪೋಷಿಸಬೇಕಾದ ಅಗತ್ಯವಿದೆಯೆಂದು ಮಾತನಾಡಿದರು. ಕಲಾವಿದರ ಬದುಕು ಕುರಿತು ಪ್ರಾ. …

Read More »

ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ

ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …

Read More »

ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು.  ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು.  ನೂರಾರು ಜನ   ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …

Read More »

ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …

Read More »

ಗೋಕಾಕ್ ಶಹರ ಪೊಲೀಸ್ ಠಾಣೆಯಿಂದ ಭರ್ಜರಿ ಬೇಟೆ

  ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಎಸ್,ಪಿ, ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್,ಪಿ, ಅಮರನಾಥ ರೆಡ್ಡಿ, ಗೋಕಾಕ ಡಿ,ಎಸ್,ಪಿ, ಜಾವೇದ ಇನಾಮದಾರ,ಸಿ,ಪಿ,ಆಯ್,ಗೋಪಾಲ ರಾಠೋಡ,ಇವರ ಮಾರ್ಗದರ್ಶನದಲ್ಲಿ ಪಿ,ಎಸ್,ಆಯ್,ಶ್ರೀ ಕೆ,ಬಿ,ವಾಲಿಕಾರ (ಕಾಸು) ,ಪಿ,ಎಸ್,ಆಯ್,ಶ್ರೀ ಅಮಿನಬಾಂವಿ,(ಸಿಬಿ)ಗೋಕಾಕ. ಶಹರ ಠಾಣೆಯ ಸಿಬ್ಬಂದಿಗಳಾದ ಬಿ,ಎಸ್,ಸಿದ್ನಾಳ, ಎಲ್,ಎಸ್ನಾಡಗೌಡರ,ಕೆ,ಬಿ,ಹಕ್ಯಾಗೋಳ,ಸಿ,ಎಸ್,ಬೀರಾದರ,ಆರ್,ಆರ್,ಮುರನಾಳ,ಎಸ್,ವಾಯ್,ಕುರಿ,ಎಂ,ಆರ್,ಅಂಬಿ,ಇವರು ಕಾರ್ಯಾಚರಣೆ ನಡೆಸಿ ಒರ್ವನನ್ನು ವಿಚಾರಣಗೆ ಒಳಪಡಿಸಿದಾಗ ಅವನಿಂದ ಕಳ್ಳತನ ಮಾಡಿದ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲ್ಗಳನ್ನು …

Read More »

ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಗೋಕಾಕ ತಾಲ್ಲೂಕಿನ 34 ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ (1) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -03 ಶ್ರೀಮತಿ ಸುನಂದಾ ಪ್ರಕಾಶ ಬಂಡಿವಡ್ಡರ್ (2) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -05 ಶ್ರೀಮತಿ ಮಂಜುಳಾ ಲಕ್ಷ್ಮಣ್ ಪಾಟೀಲ್ (3) ಎಸ್.ಟಿ. ವರ್ಗ ಮಹಿಳೆ ವಾರ್ಡ್ ಸಂಖ್ಯೆ-01 ಶ್ರೀಮತಿ ಸುರೇಖಾ ಮಯೂರ್ ಕುರಿ     ಗೋಕಾಕ್ ತಾಲೂಕಿನ ಶಾಸಕರಾದ ಸನ್ಮಾನ್ಯ ಶ್ರೀ ರಮೇಶಣ್ಣ ಲಕ್ಷ್ಮಣರಾವ್ …

Read More »

ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಆಯ್ಕೆ

ಗೋಕಾಕ: ಪ್ರತಿ ವರ್ಷ ಶ್ರೀ ಮಠದಿಂದ ಕೊಡಮಾಡುವ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದ ೧೬ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು. ಈ ಬಾರಿಯು ಲಿಂಗೈಕ್ಯ ಬಸವ …

Read More »

ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

:ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಪಂಚಾಯಿತಿಯ. ಸಾಮಾನ್ಯ ವರ್ಗ ಮಹಿಳಾ ಮೀಸಲು ಕ್ಷೇತ್ರದ.ವಾರ್ಡ ನಂ.3 ಸುನಂದಾ ಪ್ರಕಾಶ್ ವಡ್ಡರ.     ವಾರ್ಡ್ ನಂ 5. ಮಂಜುಳಾ ಲಕ್ಷ್ಮಣ ಪಾಟೀಲ್. ಹಿಂದುಳಿದ (ಅ) ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಎರಡು ಮಹಿಳಾ ಅವಿರೋಧವಾಗಿ ಆಯ್ಕೆಯಾಗಿದೆ ಹೀಗಾಗಿ ಈ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ …

Read More »

ಶಿಂದಿಕುರಬೇಟ ಗ್ರಾಮ ಪಂಚಾಯಿತಿಯ 8ವಾಡಿ೯ನ ಅವಗ೯ ಪುರುಷ ಸದಸ್ಯ ರಾಗಿ

  ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಪಂಚಾಯತಿಯ 8 ನೇ ವಾರ್ಡಿನಲ್ಲಿ ಅವರ್ಗ ವಾಗಿ ಆಯ್ಕೆಯಾದ ಭೀಮಶಿ ಯಲ್ಲಪ್ಪ ಬಿರನಾಳಿ ಹಾಗು ಸಾಮಾನ್ಯ ಮಹಿಳಾ ಸದಸ್ಯ ರಾಗಿ ಮಂಜುಳಾ ವಿಠ್ಠಲ ಕರೋಶಿ ಅವಿರೋಧ ಆಯ್ಕೆಯಾಗಿ ದ್ದಾರೆ ಇವರು ಊರಿಗೆ ಮಾಡಿದ ಸಹಾಯವನ್ನು ಮೆಚ್ಚಿ ಶಿಂದಿಕುರಬೇಟ ಜನರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳು ಊರಿಗೆ ನಾವು ಚಿರಋಣಿಯಾಗಿರುತ್ತೇವೆ. ಮತ್ತು ಜನರ ಕಷ್ಟಗಳಿಗೆ ನಾವು ಬಾಗಿ ಆಗಿರುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ …

Read More »

ಶಿಕ್ಷಕರು_ಮತ್ತು_ಇಲಾಖೆಯ_ಸಂಪರ್ಕದ_ಕೊಂಡಿಯಾಗಿ ಶಿಕ್ಷಕರ_ಸಂಘ_ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ_ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …

Read More »