Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 6)

ಗೋಕಾಕ

ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಗೋಕಾಕ: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ವಿಧಾನ ಸಭಾ ಮತಕ್ಷೇತ್ರದ ಅನುದಾನ ಅಡಿಯಲ್ಲಿ ಫಲಾನುಭವಿಗಳಿಗೆ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ ಹಾಗೂ …

Read More »

ರಾಯಬಾಗ:ಸರ್ವಧರ್ಮ ಸಮಾನ ಸಿಪಿಐ ಮುಲ್ಲಾ, ಠಾಣೆಗೆ ಆಗಮಿಸಿದ ಗಣೇಶ

ರಾಯಬಾಗ:ಸರ್ವಧರ್ಮ ಸಮನ್ವಯ ಸಿಪಿಐ ಮುಲ್ಲಾ ಠಾಣೆಗೆ ಆಗಮಿಸಿದ ಗಣೇಶ.ಹೌದು ಬೆಳಗಾವಿ ಜಿಲ್ಲೆಯ ಪಟ್ಟಣದಲ್ಲಿಂದು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಪೋಲಿಸ್ ಗಣೇಶ ಆಗಮನ, ಗಣೇಶ ಚತುರ್ಥೀ ಹಬ್ಬದ ನಿಮಿತ್ಯ ಎಲ್ಲೆಡೆ ಸಡಗರ ಸಂಭ್ರಮದಿಂದ ಗಣೇಶನನ್ನ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ ಇಂದು ಪಟ್ಟಣದ ರಾಯಬಾಗದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಠಾಣೆಗೆ ಗಣಪಣ ಆಗಮನ, ಇಂದು ರಾಯಬಾಗ ಪೊಲಿಸರು ಅದ್ದೂರಿಯಾಗಿ ಗಣೇಶನನ್ನ ಪೋಲಿಸ್ ಜೀಪ ಮೇಲಿಟ್ಟು ಅದ್ದೂರಿಯಾಗಿ ಪಟಾಕಿ ಸಿಡಿಸಿ ವಾದ್ಯಮೇಳದೊಂದಿಗೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನ ಆಚರಣೆ

ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಆಚರಿಸಲಾಯಿತು.   ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಿದರು.   ಈ ಸಂದರ್ಭದಲ್ಲಿ ಕಾರ್ಖಾನೆ ಎಲ್ಲ‌ ಸಿಬ್ಬಂದಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Read More »

ಗೋಕಾಕ ನಗರಕ್ಕೆ ಅಂಟಿಕೊಂಡ ಗಾಂಜಾ ಘಾಟು! ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ

ಗೋಕಾಕ : ನಗರದ ನದಾಫ್ ಗಲ್ಲಿ ಮಸ್ತಾನ್ ಸಾಬ್ ದರ್ಗಾ ಹತ್ತಿರ ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ ಬೀಳುತ್ತಿದ್ದು ಗಾಂಜಾ ಸೇವನೆಗೆ ಬಳಸುವ ವಸ್ತುಗಳು ದಿನನಿತ್ಯ ಈ ಪ್ರದೇಶದಲ್ಲಿ ಕಂಡು ಬರುತ್ತಿವೆ. ಯುವಕರು ಸಿಗರೇಟ್ ಸೆದುತ್ತಿರುವಂತೆ ಕಂಡು ಬಂದರು ಸಹಿತ ಅದು ಸಿಗರೇಟ್ ಆಗಿರುವುದಿಲ್ಲ. ಬದಲಾಗಿ ಅದರೊಂದಿಗೆ ಗಾಂಜಾ ಕೂಡ ಸೇರಿಸಿ ಸಿಗರೇಟ್ ಸೆದುತ್ತಿರುವುದು ಕಂಡು ಬರುತ್ತದೆ. ಪೋಷಕರಿಗೆ ಆತಂಕ! ನಮ್ಮ ಮಗನೊಬ್ಬ ಗಾಂಜಾಗೆ ಬಲೆಗೆ ಸಿಲುಕಿದ್ದು ,ನಾವು …

Read More »

ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ …

Read More »

ಸೆ.3 ರಿಂದ ಲಿಂಗಾಯತ ಪಂಚಮಸಾಲಿ ಮೀಸಲಾತಿಗೆ ಹೋರಾಟ ಮತ್ತೆ ಪ್ರಾರಂಭ: ಜಯಮೃತ್ಯುಂಜಯ ಸ್ವಾಮೀಜಿ

ಚಿಕ್ಕೋಡಿ (ಬೆಳಗಾವಿ) : ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸೆ.3 ರಂದು ನಿಪ್ಪಾಣಿಯ ರೈತ ಹುತಾತ್ಮ ವೃತ್ತದಲ್ಲಿ ಲಿಂಗ ಪೂಜೆ ಸಲ್ಲಿಸುವ ಮುಖಾಂತರ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಹೋರಾಟದ …

Read More »

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …

Read More »

ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಶ್ರೀ ಶಿವಯೋಗಿಶ್ವರ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ಪಿಎಲ್‍ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ

ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಈ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ ಶ್ರೀ ವಿಠ್ಠಲದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »