Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 63)

ಗೋಕಾಕ

ಕನ್ನಡ ಅಭಿಮಾನ

ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …

Read More »

ಕರ್ನಾಟಕ ರಾಜ್ಯೋತ್ಸವದ ಹಿನ್ನಲೆಯಲ್ಲಿ ರಿಯಾಜ್ ಚೌಗಲಾ ನಿರ್ದೇಶನದಲ್ಲಿ ಮೂಡಿದ ಕನ್ನಡ   ಆಲ್ಬಮ್ ಸಾಂಗ್ ಗಳನ್ನು ರಾಹುಲ್ ಜಾರಕಿಹೊಳಿ  ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಇಂದು ಬಿಡುಗಡೆಗೊಳಿಸಿದರು.

ಗೋಕಾಕ : ಕರ್ನಾಟಕ ರಾಜ್ಯೋತ್ಸವದ ಹಿನ್ನಲೆಯಲ್ಲಿ ರಿಯಾಜ್ ಚೌಗಲಾ ನಿರ್ದೇಶನದಲ್ಲಿ ಮೂಡಿದ ಕನ್ನಡ   ಆಲ್ಬಮ್ ಸಾಂಗ್ ಗಳನ್ನು ರಾಹುಲ್ ಜಾರಕಿಹೊಳಿ  ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಇಂದು ಬಿಡುಗಡೆಗೊಳಿಸಿದರು. ‘ನಾಡ ತಾಯಿಯ ಉತ್ಸವ ನೋಡ ಬನ್ನಿ, ವೈಭವ.  ಕನ್ನಡ ಕೀರ್ತಿ ಬೆಳೆಸುವ ಉತ್ಸವ’   ಹಾಗೂ ‘ಬದುಕು ಕಲಿಸಿದ ಭಾಷೆ ಕನ್ನಡ, ಹೃದಯ ತಟ್ಟಿದ ಭಾಷೆ ಕನ್ನಡ’ ಎಂಬ ಎರಡು ಕನ್ನಡ ಆಲ್ಬಮ್ ಸಾಂಗ್ ಗಳನ್ನು ಉತ್ತಮ ತಂಡ ರಚಿಸಿದ್ದಾರೆ.   …

Read More »

ಡಿಸಿಸಿ ಬ್ಯಾಂಕ್  ಚುನಾವಣೆ  ಯಾವುದೇ ಪಕ್ಷದ ಆಧಾರಿತವಲ್ಲ, ಬದಲಾಗಿ ಕೆಲವರ  ವೈಯಕ್ತಿಕವಾಗಿ ಮೂರು ಸ್ಥಾನಗಳಿಗೆ ಸ್ಪರ್ಧೆ ನಡೆಯುತ್ತಿದೆ:ಸತೀಶ ಜಾರಕಿಹೊಳಿ

ಗೋಕಾಕ:  ಡಿಸಿಸಿ ಬ್ಯಾಂಕ್  ಚುನಾವಣೆ  ಯಾವುದೇ ಪಕ್ಷದ ಆಧಾರಿತವಲ್ಲ, ಬದಲಾಗಿ ಕೆಲವರ  ವೈಯಕ್ತಿಕವಾಗಿ ಮೂರು ಸ್ಥಾನಗಳಿಗೆ ಸ್ಪರ್ಧೆ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಸಂಘ- ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಿದವರು  ಅವಿರೋಧವಾಗಿ  ಆಯ್ಕೆಯಾಗಿದೆ. ಮೂರಕ್ಕೆ ಚುನಾವಣೆ ನಡೆಯುತ್ತಿದೆ.  ಅದು ಅವರವರ   ವೈಯಕ್ತಿಕವಾಗಿದೆ ಎಂದಷ್ಟೇ ಹೇಳಿದರು. ಕರ್ನಾಟಕದಲ್ಲಿ  ಕನ್ನಡ-ಮರಾಠಿ ಸಮಸ್ಯೆ ಇಲ್ಲ: ಹಾದಿ ಬೀದಿಯಲ್ಲಿ  ನಿಂತು …

Read More »

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಕೋರಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು.     ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ‌ ಬಸ್ಸಾಪುರೆ, ಪಾಂಡು ರಂಗಸುಬೆ, …

Read More »

ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ

ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …

Read More »

ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …

Read More »

ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ಗೋಕಾಕ: ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ಉಹಾಪೋಹಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಸ್ಪರ್ಧೆ ಮಾಡುವುದಾಗಿಯೂ ಇಂಟ್ರೆಸ್ಟ್ ತೋರಿಲ್ಲ. ಅವರು ಸ್ಪರ್ಧೆ ಮಾಡಲ್ಲ ಅಂತಾ ಹೇಳಿದರು. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಮೊದಲು ಕಾಂಗ್ರೆಸ್ ಪಕ್ಷದಿಂದ 113 …

Read More »

ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ.

ಗೋಕಾಕ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ. ೧೯.೨೦ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ತಲೆಯೆತ್ತಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನೂತನ ಕಟ್ಟಡಕ್ಕೆ ತಪಸಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆದಿತ್ತು. ಗ್ರಾಮ ಪಂಚಾಯತ ತಪಸಿ ಅಧೀನದಲ್ಲಿ ಸರ್ವೇ ನಂ. ೧೯೩ ರಲ್ಲಿ ಈಗಾಗಲೇ ೩೯.೧೯ ಎಕರೆ ಸರ್ಕಾರಿ ಜಮೀನಿನಲ್ಲಿ …

Read More »

ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್​ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್​ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು …

Read More »

ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ….ಕಬ್ಬು ತುಂಬುವ ಟ್ರ್ಯಾಕ್ಟರ್‌ ಚಾಲಕರಿಗೆ ಜಾಗೃತಿ…

  ಹೆಡ್ ಲೈನ್ – ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ…ಕಬ್ಬು ತುಂಬುವ ಟ್ರ್ಯಾಕ್ಟರ್‌ ಚಾಲಕರಿಗೆ ಜಾಗೃತಿ ಮೂಡಿಸಿ ಖಡಕ್ ಸೂಚನೆ… ಆ್ಯಂಕರ್- ಇತ್ತೀಚೆಗೆ ಎರಡು ವಾರಗಳ ಹಿಂದಷ್ಟೇ ಮೂಡಲಗಿ ತಾಲೂಕಿನ ಸಂಗನಕೇರೆ ಗ್ರಾಮದ ಬಳಿ ನಡೆದ ಅಪಘಾತದಿಂದಾಗಿ ಕೊನೆಗೂ ಎಚ್ಚರಗೊಂಡಿರು ಘಟಪ್ರಭಾ ಪೊಲೀಸರು, ಕಬ್ಬು ತುಂಬುವ ಚಾಲಕರನ್ನು ಒಂದೇಡೇ ಸೇರಿಸಿ ಅಪಘಾತ ತಡೆ ಜಾಗೃತಿ ಮೂಡಿಸಿದರು. ಸತೀಶ ಶುಗರ್ಸ್ ಹುಣಶ್ಯಾಳ ಪಿಜಿ ಬಳಿ ಟ್ರ್ಯಾಕ್ಟರ್‌ ಚಾಲಕರನ್ನು ಉದೇಶಿಸಿ ಮಾತನಾಡಿದ. …

Read More »