Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 71)

ಗೋಕಾಕ

ಗೋಕಾಕ್ ತಾಲೂಕಿನ ಯುವಕ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ

ಬೆಳಗಾವಿ- ನಿನ್ನೆ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ. ಡುಮ್ಮ‌ಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್‌ಸೆಟ್ ನೋಡಲು‌ ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ.   18 ವರ್ಷದ ನಾಗರಾಜ್ ಹೆಬ್ಬಳ್ಳಿ‌ ಬಳ್ಳಾರಿ …

Read More »

ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢ

ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಗೋಕಾಕ ನಗರದಲ್ಲಿಯೆ ಇಂದು ಒಂದೇ ದಿನದಲ್ಲಿ ಹಾಪ್ ಸೆಂಚುರಿ ಸಮೀಪಿಸಿದ್ದು, ನಗರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದೇ ದಿನ ೪೭ ಕ್ಕೆ ಬಂದು ತಲುಪಿದೆ. ಗ್ರಾಮೀಣ ಪ್ರದೇಶ ಅಂಕಲಗಿಯಲ್ಲಿ ೧೮ ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಮೂಡಲಗಿ …

Read More »

ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ: ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ

ಗೋಕಾಕ: ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ ಹೇಳಿದರು. ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರವಾಹ ಸಮಸ್ಯೆ ಇನ್ನೂ ಎದುರಾಗಿಲ್ಲ. ಹಿರಣ್ಯಕೇಶಿ, ಮಾರ್ಕಂಡೇಯ  ನದಿಗಳಲ್ಲಿ  ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಮತ್ತು ಶಿರೂರು ಡ್ಯಾಂನಿಂದ  ನೀರು ಬಿಡುಗಡೆಯಾಗಿದೆ ಹೀಗಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಇನ್ನೂ ಅರ್ಧದಷ್ಟು ಖಾಲಿಯಿದೆ. ಅದು ಭರ್ತಿಯಾಗುವರೆಗೂ ಪ್ರವಾಹ …

Read More »

ಗೋಕಾಕ್ , ಮೂಡಲಗಿ ತಾಲ್ಲೂಕಿನಲ್ಲಿ ಮಂಗಳವಾರ ಒಂದೇ ದಿನ 65 ಜನರಿಗೆ ಕೊರೊನಾ ಸೋಂಕು

ಗೋಕಾಕ್:  ಗೋಕಾಕ್ , ಮೂಡಲಗಿ ತಾಲ್ಲೂಕಿನಲ್ಲಿ  ಮಂಗಳವಾರ ಒಂದೇ ದಿನ 65 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ. ಇಂದು ಮಾಹಿತಿ ನೀಡಿರುವ ಅವರು , ಮೂಡಲಗಿ ಸಿಡಿಪಿಓ ಸೇರಿ ಎರಡು ತಾಲ್ಲೂಕಿನಲ್ಲಿ 65 ಜನರಿಗೆ ಕೊರೊನಾ ದೃಢಪಟ್ಟಿದೆ. ಗೋಕಾಕಿನ ಸಂಗಮ ನಗರದ 65 ವರ್ಷದ ವೃದ್ದೆ ಸೋಂಕಿಗೆ ಬಲಿಯಾಗಿದ್ದಾರೆ. ಗೋಕಾಕ ನಗರದಲ್ಲಿ-49 , ಕರಗುಪ್ಪಿ -1 , ಮೂಡಲಗಿ -2 , …

Read More »

ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ :ರಮೇಶ ಜಾರಕಿಹೊಳಿ

ಗೋಕಾಕ:  ಗೋಕಾಕ್ ನಗರದ ಸಚ್ಛಾರಿತ್ರ್ಯದ ರಾಜಕಾರಣಿಯಾಗಿದ್ದ  ಗಿರೀಶ್ ಖೋತ್ ಅವರ ಅಕಾಲಿಕ ಮರಣದಿಂದ ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ  ಎಂದು  ಸಚಿವ ರಮೇಶ ಜಾರಕಿಹೊಳಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 3 ನೆಯ ಬಾರಿಗೆ ಗೋಕಾಕ್ ನಗರಸಭೆಗೆ ಆಯ್ಕೆಯಾಗಿದ್ದ ಖೋತ್ ಮಾದರಿ ಜನಪ್ರತಿನಿಧಿಯಾಗಿದ್ದರು. ಜನಾನುರಾಗಿ ಮತ್ತು  ಸರಳ, ಸ್ನೇಹಜೀವಿಯಾಗಿದ್ದ ಇವರು ನನ್ನ ರಾಜಕಾರಣದ ಪ್ರತಿ ಹೆಜ್ಜೆಯಲ್ಲೂ ನನ್ನ ಜೊತೆಗಿದ್ದರು. ಇವರ ಹಠಾತ್ ಅಗಲಿಕೆ ನನ್ನ ಮನಸ್ಸಿಗೆ ತೀವ್ರ ನೋವನ್ನು …

Read More »

ಗೋಕಾಕ: ನಗರಸಭೆ ಸದಸ್ಯ ಗಿರೀಶ ಖೋತ್( 45) ಅಕಾಲಿಕ ಮರಣ……….

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (45) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಸೌಭಾಗ್ಯ ಲಕ್ಷ್ಮಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು …

Read More »

ಸಂಬಳ ಕೊಟ್ಟಿಲ್ಲ ಎಂದು ಎಂದು ಆತ್ಮ ಹತ್ಯೆ ಮಾಡಿಕೊಳ್ಳಲು ಮುಂದಾದ ಕರೋನಾ ಸೋಂಕಿತ..

ಬೆಳಗಾವಿ: ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯ ಕಟ್ಟಡ ಏರಿ ಆತ್ಮಹತ್ಯೆ  ಬೆದರಿಕೆ ಹಾಕಿರುವ ಘಟನೆ ಗೋಕಾಕ್ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆದಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಈತನಿಗೆ ಸೋಮವಾರ ಬೆಳಿಗ್ಗೆ ಕೊರೊನಾ ಪಾಸಿಟಿವ್ ಬಂದಿದೆ.   ಬಳಿಕ ಆಸ್ಪತ್ರೆ ಕಟ್ಟಡ ಏರಿ ಕಳೆದ 6 ತಿಂಗಳಿಂದ ವೇತನ ನೀಡಿಲ್ಲ. ಸುಮಾರು 40 ಜನರು ಕೆಲಸ ನಿರ್ವಹಿಸುತ್ತಿದ್ದೆವೆ.   ಎಲ್ಲ ಕುಟುಂಬಗಳು ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿವೆ.  ಗುತ್ತಿಗೆ ಕಾರ್ಮಿಕರಿಗೆ …

Read More »

ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆ

ಗೋಕಾಕ: ಕಳೆದ ಕೆಲವು ದಿನಗಳಿಂದ ತನ್ನ ಆರ್ಭಟ ನಡೆಸಿದ್ದ ಕರೋನಾ ಮಹಾಮಾರಿಯು ಇಂದು ಸ್ವಲ್ಪ ತಗ್ಗಿದೆ. ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಕುಸಿತ ಖಂಡಿದ್ದು, ತಾಲೂಕಿನಲ್ಲಿ ೨ ಸೋಂಕು ಮಾತ್ರ ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು. {LAXMINEWS}ಯೊಂದಿಗೆ ಮಾತನಾಡಿದ ಅವರು  ತಾಲ್ಲೂಕಿನಲಿ ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರಿಗೆ ಕೋವಿಡ್ …

Read More »

ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೊರೋನಾ ಸೋಂಕಿತನ ಮೃತ ದೇಹವನ್ನು ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆ   ನಿರ್ಲಕ್ಷ

ಗೋಕಾಕ: ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೊರೋನಾ ಸೋಂಕಿತನ ಮೃತ ದೇಹವನ್ನು ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆ   ನಿರ್ಲಕ್ಷ ತೋರಿದ್ದಾರೆ. ಗೋಕಾಕದಲ್ಲಿ ಇದು  ಮತ್ತೊಂದು ಹೃದಯ ಕಳುಕುವ ಘಟನೆಯಾಗಿದ್ದು,  ಎರಡು ದಿನಗಳ ಹಿಂದೆ ಗೋಕಾಕ ಸರಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು  ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ ಮಾಡದೆ ಬೇಕಾಬಿಟ್ಟಿಯಾಗಿ ಮುಂಜಾನೆ …

Read More »