Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 78)

ಗೋಕಾಕ

ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ 3000 ಚೆಕ್ ವಿತರಣೆ: ಶ್ರೀ ರಮೇಶ ಜಾರಕಿಹೊಳಿ

ಗೋಕಾಕ :ಗೋಕಾಕ ತಾಲೂಕಿನ ಸಹಕಾರ ಸಂಘಗಳು ಸೌಹಾರ್ದ ಸಹಕಾರಿಗಳು ಮತ್ತು ಬೆಳಗಾವಿ ಹಾಲು ಒಕ್ಕೂಟ ಬೆಳಗಾವಿ. ಇವರುಗಳು ಸಂಯುಕ್ತ ಆಶ್ರಯದಲ್ಲಿ ಕೋವಿಡ್ ೧೯ಮಾಹಾಮಾರಿ ವಿರುದ್ಧ ಹೋರಾಡುತ್ತಿರುವ “ಕೋರಾನ ವೈರಿರ್ಯಸಗೆ” ಹಾಗೂ ಆಶಾ ಕಾರ್ಯಕರ್ತೆಯಿರಿಗೆ. ತಲ್ಲಾ ೩೦೦೦ ರಂತೆ ಪ್ರೋತ್ಸಾಹ ಧನ ಸಹಾಯ ಚಕ್  ವಿತರಣಾ ಸಮಾರಂಭಕ್ಕೆ ಶ್ರೀ ಸನ್ಮಾನ ರಮೇಶ್ ಜಾರಕಿಹೂಳಿ ಜಲಸಂಪನ್ಮೂಲ ಸಚಿವರು ಚಾಲನೆ ನೀಡಿದರು. ಇದೆ ಸಮಯದಲ್ಲಿ ಎಲ್ಲಾ ಸಹಕಾರಿ ಸಂಘಗಳು ಕಾರ್ಯದರ್ಶಿಗಳು ಮತ್ತು ಹಾಲು ಉತ್ಪಾದಕರ …

Read More »

ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು.

ಇವತ್ತು ಕರ್ನಾಟಕ ಪ್ರಜಾ ರಕ್ಷಣೆ ಸೇನೆ (ರಿ) ನಮ್ಮ ಗೋಕಾಕ ತಾಲೂಕ ಘಟಕ ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು. ಸಂಸ್ಥಾಪಕ ರಾಜ್ಯಾದ್ಯಕ್ಷರಾದ ಜೆ ಯತಿಶಗೌಡ್ರ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಘಟಕದ ರಾಜ್ಯಾದ್ಯಕ್ಷರಾದ ಎಂ ವೀ ಮಂಜುನಾಥ, ಯುವ ಘಟಕದ ರಾಜ್ಯಾದ್ಯಕ್ಷರಾದ ಜ್ಯೋತಿಕುಮಾರ ಆಚಾರಿ ಅವರ ಮಾರ್ಗದರ್ಶನ ಮೂಲಕ ಸುಮಾರು ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು, ಹೋರಾಟಗಳು ಮಾಡ್ತಾಬಂದಿದ್ದು, ಇವತ್ತು ದ್ವಿತೀಯ ವರ್ಷಾಚರಣೆಯನ್ನು ಗೋಕಾಕದ ಶಿವಾ ಪೌಂಡೆಶನ ಅನಾಥ ಮಕ್ಕಳಿಗೆ,ಬೇಟೆಗೆರಿಯ …

Read More »

ನಾವು ನಮ್ಮ ಪ್ರಾಣ ಕೊಟ್ಟೆವು ಆದ್ರೆ ನಮ್ಮ ಹಕ್ಕು ಬಿಡಲಾರೆ ವು………

ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …

Read More »

ಶ್ರೀ ರಮೇಶ ಜಾರಕಿಹೊಳಿ ಯವರಿಗೆ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು

ಗೋಕಾಕ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೊಕಾಕ ನಗರಕ್ಕೆ ಆಗಮಿಸಿದ್ದ ರಮೇಶ ಅಣ್ಣಾ ಜಾರಕಿಹೊಳಿ ಅವರಿಗೆ ಗೋಕಾಕ ತಾಲೂಕಿನ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು ………. ಅದೇ ಸಂದಭ೯ದಲ್ಲಿ ಬೆಳಗಾವಿ ಸುವರ್ಣ ಸೌದದ ಆವರಣದಲ್ಲಿ ದೇಶ ಪ್ರೇಮಿ ಕ್ರಾಂತಿಯ ಜ್ಯೋತಿ ಹಚ್ಚಿದ ಕ್ರಾಂತೀವಿರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಪ್ರತಿಸ್ಟಾಪಿಸಬೆಕೆಂದು ಕ್ರಾಂತೀವಿರ ಸಂಗೊಳ್ಳಿ ರಾಯಣ್ಣ ಸೇನೆಯ ವತಿಯಿಂದ ಹಾಗೂ ಸಮಾಜದ ಯುವಕರು ಹಾಗೂ ರಾಯಣ್ಣನ ಅಭಿಮಾನಿಗಳು ಮನವಿಯನ್ನು …

Read More »

ವೀಕೆಂಡ್ ಬೆನ್ನಲ್ಲೇ ನೆಲಮಂಗಲದಲ್ಲಿ ಫುಲ್ ಟ್ರಾಫಿಕ್…………..

ಬೆಂಗಳೂರು: ವೀಕೆಂಡ್ ಬೆನ್ನಲ್ಲೇ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ನವಯುಗ ಟೋಲ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್ ಮೂಲಕ ಸಾವಿರಾರು ವಾಹನಗಳು ಹೊರ ಜಿಲ್ಲೆಗಳಿಗೆ ಪಯಣ ಬೆಳೆಸುತ್ತಿದೆ. ಜೂನ್ 8 ರಿಂದ 5ನೇ ಹಂತದ ಲಾಕ್ ಡೌನ್ ಸಡಿಲಿಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳು ಓಪನ್ ಆಗಲಿದ್ದು, ಹೀಗಾಗಿ ಜನರು ಇಂದೇ ಹೊರಟ್ರಾ ಅನ್ನೋ ಅನುಮಾನ ಮೂಡಿದೆ. ಯಾಕೆಂದರೆ ಗುಂಪು …

Read More »

ಗೋಕಾಕ ನಗರದಲ್ಲಿ ರಮೇಶ್ ಜಾರಕಿಹೊಳಿಕೆಲವು ಮಹತ್ವ ವಿಷಯ ಗಳ ಬಗ್ಗೆ ಚರ್ಚೆ…………….

    ಗೋಕಾಕ :ಇಂದು ಗೋಕಾಕ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ನಗರ ಅಭಿವೃದ್ಧಿಗೆ ಹೆಚ್ಚಿನ್ ಒತ್ತು: ಈಗಾಗಲೇ ನಗರಸಭೆ ಅಧಿಕಾರಿಗಳ ಮತ್ತು ಸದಸ್ಯರ ಸಭೆ ನಡೆಯಿಸಿ ನಗರದ ಸಮಗ್ರ ಅಭಿವೃದ್ಧಿಯನ್ನು ತ್ವರಿತವಾಗಿ ಮುಗಿಸಲು ಸೂಚಿಸಲಾಗಿದೆ ಆದಷ್ಟು ಬೇಗ ನಗಯದಲ್ಲಿ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವದು ಎಂದು ರಮೇಶ ಜಾರಕಿಹೊಳಿ ಹೇಳಿದರು ನಗರಸಭೆ ಅಧಿಕಾರಿಗಳು ಕಛೇರಿಗೆ ಬಂದ ಸಾರ್ವಜನಿಕ ರೊಂದಿಗೆ ಸರಿಯಾಗಿ ವರ್ತಿಸದೆ ಸತಾಯಿಸುತ್ತಿದ್ದಾರೆ ಎಂದು ಪತ್ರಕರ್ತರು …

Read More »

ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಸುಮಾರು 14 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಲೋಕೊಪಯೋಗಿ ಕಚೇರಿಯನ್ನು ಸಿಲ್ ಡೌನ್ ಮಾಡಲಾಗಿದ್ದು ಕೊರೋನಾ ಶಂಕೆವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ತೀವ್ರ ನಿಗಾಃ ಇರಿಸಲಾಗಿದೆ.   ಲೊಕೋಪಯೋಗಿ ಇಲಾಖೆಯ ಎಸ್‌ಡಿಎ ಕಲ್ಲೊಳ್ಳಿ ಗ್ರಾಮದ ಸೋಂಕಿತನ ಸಂಪರ್ಕಕ್ಕೆ ಬಂದಿದ್ದಾನೆ. ಮುಂಬೈನಿಂದ ಬಂದ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ

ಗೋಕಾಕ:  ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ ನಡೆಸಿದರು.  ಬುಧವಾರದಂದು ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಅಧಿಕಾರಿಗಳ ಸಭೆ ನಡೆಯಿಸಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ತಲಾ ಒಂದೊಂದು ಕೊರೋನಾ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ತಿಳಿಸಿದರು.  ಮುಂಬೈ …

Read More »

ಗೋಕಾಕ ನಗರದಲ್ಲಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಆಸ್ಪತ್ರೆಗೆ ಹೋಗುವಾಗ ನಡುದಾರಿಯಲ್ಲಿ ಸಾವು

ಗೋಕಾಕ: ದ್ವಿ ಚಕ್ರವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಿದ್ದು.ಲ. ಮುರಕಿಬಾವಿ (24)ಗಂಭೀರ ಗಾಯಗೊಂಡ ಘಟನೆ ನಡೆದಿದೆ.   ಗೋಕಾಕನಗರದ ಹೆದ್ದಾರಿ ಪ್ರವಾಸಿ ಮಂದಿರ ಬಳಿ ಈ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡ ಯವಕನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ನಡುದಾರಿಯಲ್ಲಿ ಸಾವನ್ನಪಿದ್ದಾರೆ.ಗೋಕಾಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Read More »

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

ಘಟಪ್ರಭಾ :ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಮತ್ತು ಘಟಪ್ರಭಾ ಗ್ರಾಮ ಘಟಕ ಅಧ್ಯಕ್ಷರಾದ ಬಸವರಾಜ. ಹುಬ್ಬಳ್ಳಿ ಹಾಗೂ ಅರಬಾಂವಿ ಅಧ್ಯಕ್ಷರಾದ ಆನಂದ.ಪೂಜೇರಿ ಇವರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚಲಾಯಿತ್ತು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಪ್ರವೀಣ,ಕರಗಾಂವಿ ಗೋಕಾಕ ತಾಲೂಕಾಧ್ಯಕ್ಷರು ಸಂತೋಷ. ಕಂಡ್ರಿ,ತಾಲೂಕಾಉಪಾಧ್ಯಕ್ಷರು ಮಾರುತಿ.ಚೌಕಾಶಿ ಶಿಂಧಿಕುರಬೇಟ ಗ್ರಾಮದ ಅಧ್ಯಕ್ಷರು …

Read More »