Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 79)

ಗೋಕಾಕ

ಮಗೂನ ಇವರೇ ಚೂಟಿ ತೊಟ್ಟಿಲು  ತೂಗೂ ವಂತಹ ಕೆಲಸ  ಮಾಡೋದುರಮೇಶ್ ಜಾರಕಿಹೊಳಿ : ಲಖನ್ ಜಾರಕಿಹೋಳಿ ಕಿಡಿ

ಗೋಕಾಕ :ಉತ್ತರ ಕರ್ನಾಟಕದ  ಬಂಡಾಯ ಎದ್ದಿರೋ ಬಗ್ಗೆ ಇಂದು ಕಾಂಗ್ರೆಸ್ ಮುಖಂಡರು ಹಾಗೂ ಗೋಕಾಕ ನಗರದ ಉದ್ಯಮಿಗಳಾದ ಶ್ರೀಲಖನ್ ಜಾರಕಿಹೋಳಿ ಜಾರಕಿಹೋಳಿ  ಇಂದು ಗೋಕಾಕ ನಗರದಲ್ಲಿ ನಮ್ಮ ವಾಹಿನಿ ಜೊತೆ ಮಾತಾಡಿದ ಅವರು ರಮೇಶ್ ಜಾರಕಿಹೊಳಿ ಜೊತೆ ಯಾರು ಇಲ್ಲ ಅವರ್ ಜೊತೆ ಮಹೇಶ್ ಕುಮತಳ್ಳಿ ಒಬ್ರೆ ಇದಾರೆ, ಅದು ಅನಿವಾರ್ಯವಾಗಿ ಇವರ ಜೊತೆ ಇದಾರೆ .ಈ ಬಂಡಾಯಕ್ಕೆ ಕಾರಣ ರಮೇಶ್ ಜಾರಕಿಹೋಳಿ, ಅವರು ಕಾಂಗ್ರೆಸ್ ನಲ್ಲಿ ಇದ್ದಾಗಲೂ ಹಿಂಗೆ …

Read More »

ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ.ಸಹಾಯ ಮಾಡಿ ಎಂದು ಮನವಿ

ಗೋಕಾಕ:ದೇಶದ ಜನಜೀವನ ಕೋವಿಡ್ 19 ವೈರಸ್ ನಿಂದ ಜನಸಾಮಾನ್ಯರ ಬದುಕು ವಿಷಾದನೀಯ ಹಾಗೂ ಲಾಕ್ ಡೌನ್ ಬೆನ್ನಲ್ಲೇ ಸಭೆ ಸಭಾರಂಭಗಳು, ಮದುವೆಗಳು,ಜಾತ್ರೆಗಳು ಹಾಗೂ ಎಲ್ಲಾ ಸಾರ್ವಜನಿಕ ಮತ್ತು ವಯಕ್ತಿಕ ಮನರಂಜನೆ ಕಾರ್ಯಕ್ರಮಗಳಿಗೆ ಸಂಪೂರ್ಣ ನಿಷೇಧವಿದ್ದು ಎಲ್ಲಾ ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ. ಈ ಮೂಲಕ ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಮೂಡಲಗಿ ಸುಮಾರು 24 ರಿಂದ 25 ಬ್ಯಾಂಡ್ ಮಾಲೀಕರು ಮತ್ತು ಕಲಾವಿದರು ಸುಮಾರು 500ಕ್ಕೂ …

Read More »

ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಪರ್ತ ಕರ್ತರ ಜೊತೆ ಮಾತಾಡಿದ ಕೆ ಪಿ ಸಿ ಸಿ ಕಾರ್ಯ ಧ್ಯಕ್ಷ ಸತೀಶ್ ಜಾರಕಿಹೋಳಿ ನಾವು3 ಜನ ಹಾಗೂ. ಕೆ ಪಿ ಸಿ ಸಿ ಅಧ್ಯ ಕ್ಷರು ಆದಂತಹ  ಡಿ. ಕೆ . ಶಿವ್ ಕುಮಾರ್ ಹೊಸದಾಗಿ ಪದಗ್ರಹಣ ಮಾಡ್ತಿದೇವೆ , ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ ಅಲ್ಲಿ ಪ್ರತಿಯೊಂದು ಕಡೆ ಸುಮಾರು 50ಜನ ಭಾಗವಹಿಸಲಿದ್ದಾರೆ …

Read More »

ಹಗಲಿರುಳು  ಕೆಲಸ ಮಾಡಬೇಕಾದ ಪುರಸಭೆ ಸಿಬ್ಬಂದಿಯೊಬ್ಬ ಸರ್ಕಾರಿ ಕಚೇರಿಯಲ್ಲಿಯೇ ಅದ್ದೂರಿಯಾಗಿ  ಜನುಮದಿನ ಆಚರಿಸಿಕೊಂಡ ಆರೋಪ

ಗೋಕಾಕ: ರಾಜ್ಯದಲ್ಲಿ  ಕೊರೊನಾ ಸೋಂಕು ವ್ಯಾಪಕವಾಗಿ ಹಡರುಡುತ್ತಿದ್ದು ಜನರ ಬದುಕು ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ಹಗಲಿರುಳು  ಕೆಲಸ ಮಾಡಬೇಕಾದ ಪುರಸಭೆ ಸಿಬ್ಬಂದಿಯೊಬ್ಬ ಸರ್ಕಾರಿ ಕಚೇರಿಯಲ್ಲಿಯೇ ಅದ್ದೂರಿಯಾಗಿ  ಜನುಮದಿನ ಆಚರಿಸಿಕೊಂಡ ಆರೋಪ ಕೇಳಿ ಬಂದಿದೆ.  ಗೋಕಾಕ ತಾಲೂಕಿನ ಕೊಣ್ಣೂರು ಪುರಸಭೆ ಕಚೇರಿಯಲ್ಲಿಯೇ ನಿನ್ನೆ ಎಫ್ ಡಿಸಿ ರಮೇಶ ಭಾಮನೆ  ಎಂಬಾತ ಅದ್ದೂರಿಯಾಗಿ ತನ್ನ ಜನುಮದಿನ ಆಚರಿಸಿಕೊಂಡಿದ್ದಾನೆ.  ಕಚೇರಿಯಲ್ಲಿಯೇ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿಕೊಂಡಿದ್ದಾನೆ.  ಕನಿಷ್ಟ ಮಾಸ್ಕ ಕೂಡ ಧರಿಸಿರದೆ, ಸಾಮಾಜಿಕ ಅಂತರ …

Read More »

ಆರೋಪ ಮಾಡಿ ರುದ್ರ ಭೂಮಿಯನ್ನು ರದ್ದು ಮಾಡುವಂತೆಮಾಡಿದ್ದಮನವಿತೆಗೆದು ಹಾಕಬೇಕೆಂದು ವಿನಂತಿ

ಗೋಕಾಕ ನಗರದ ವಾರ್ಡ ನಂಬಯ 31 ರಲ್ಲಿ ಇರುವ ಕ್ರಶ್ಚಿಯನ್ ಸಮುದಾಯದ ರುದ್ರಭೂಮಿಯು ಅಧಿಕೃತವಾಗಿದೆ ಆದರೂ ಕೆಲವರು ಅದನ್ನು ರದ್ದು ಮಾಡುವಂತೆ ಮನವಿ ಮಾಡಿದ್ದು ಅದನ್ನು ತಿರಸ್ಕರಿಸಬೇಕೆಂದು ಗೋಕಾಕ ಕ್ರೈಸ್ಥ ಸಮುದಾಯದ ಟ್ರಸ್ಟ ವತಿಯಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು ಇಂದು ಮನವಿ ಸಲ್ಲಿಸಿದ ಅವರು ಗೋಕಾಕ ನಗರದಲ್ಲಿರ ವಾರ್ಡ್ ನಂ 31 ರಲ್ಲಿ ಬರುವ ಜ್ಞಾನ ಮಂದಿರ ಹತ್ತಿರದ ಕ್ರೈಸ್ಥರ 0.10 ಗುಂಟೆ ರುದ್ರ ಭೂಮಿಯು …

Read More »

ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ(ಮೇ 26) ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು  ಹೆಲ್ತ್  ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ,  ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಕ್ವಾರಂಟೈನ್ ಇದ್ದವರಲ್ಲಿ ಹದಿಮೂರು ಜನರಿಗೆ ಕೊರೊನಾ ತಗುಲಿದೆ. ತಾಲೂಕಿನ ಸವದಿ ಗ್ರಾಮದಲ್ಲಿ ಕ್ವಾರಂಟೈನ್ ಆಗಿದ್ದವರಲ್ಲಿ ಕೊರೋನಾ ಕಾಣಿಸಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ  ತಾಲೂಕಿನ  ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ …

Read More »

ಗೋಕಾಕ್ : ಕ್ವಾರಂಟೈನಲ್ಲಿದ್ದ ಮಹಿಳೆ ಪರಾರಿ, ಜನರಲ್ಲಿ ಆತಂಕ

ಗೋಕಾಕ : ಗೋಕಾಕನಗರದ ಹಾಸ್ಟೇಲೊಂದರಲ್ಲಿ ಕ್ವಾರಂಟನ್‍ನಲ್ಲಿದ್ದ ಮಹಿಳೆಯೊರ್ವಳು ಪರಾರಿಯಾಗಿದ್ದ ಘಟನೆ ಶನಿವಾರದಂದು ಸಂಜೆ ಜರುಗಿದೆ. ಮಹಾರಾಷ್ಟ್ರದ ಗಡಹಿಂಗ್ಲಜ್‍ದ ನೂಲಿ ಗ್ರಾಮದ ಮಹಿಳೆಯು ತನ್ನ ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ಕಳೆದ 4 ದಿನಗಳ ಹಿಂದೆ ಗೋಕಾಕ ತಾಲೂಕಿನ ಪಂಜಾನಟ್ಟಿ ಗ್ರಾಮದ ತವರು ಮನೆಗೆ ಬಂದಿದ್ದಳು. ಮಹಿಳೆಯು ಮಹಾರಾಷ್ಟ್ರ ರಾಜ್ಯದಿಂದ ಬಂದಿದ್ದಾಳೆಂದು ಗ್ರಾಮಸ್ಥರು ಪೋಲೀಸರಿಗೆ ತಿಳಿಸಿ ಅವರ ಸಹಾಯದಿಂದ ನಗರದ ಬಿಸಿಎಮ್ ಹಾಸ್ಟೇಲ್‍ನಲ್ಲಿ ಕ್ವಾರಂಟನ್‍ನಲ್ಲಿ ಇರಿಸಿದ್ದರು. ಆದರೆ ಮಹಿಳೆಯು ಫೇರೋಲ್ ಮೇಲೆ …

Read More »

ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕೀಟಗಳನ್ನು ನೀಡುತ್ತಿದ್ದಾರೆ.

ಗೋಕಾಕ :ಸಚಿವರಾದ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ನೀಡಿದ ಆಹಾರದ ಕಿಟಗಳನ್ನು ಇನ್ನೇರೆಡು ದಿನಗಳಲ್ಲಿ ಗೋಕಾಕ ಮತಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗುವದೆಂದು ನಗರಸಭೆ ಸದಸ್ಯ ಎಸ್.ಎ ಕೊತವಾಲ ಹೇಳಿದರು ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಕರೆದ ಆಹಾರ ಕಿಟ ವಿತರಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕಿಟಗಳನ್ನು ನೀಡುತ್ತಿದ್ದಾರೆ ಜನಪ್ರತಿನಿಧಿಗಳು , ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ …

Read More »

ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ

ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ …

Read More »

ದಲಿತ ಯುವಕನ ಕೊಲೆ ಖಂಡಿಸಿ ಸಚಿವ ರಮೇಶ ಜಾರಕಿಹೊಳಿಯವರಿಗೆ ಮನವಿ

ಗೋಕಾಕ : ಗೋಕಾಕ ನಗರದಲ್ಲಿ 06/05/2020 ರಂದು ದಲಿತ ಯುವಕ ಸಿದ್ದು ಕನಮಡ್ಡಿ ಯವರನ್ನು ಮಾರಕಾಸ್ತ್ರ ದಿಂದ ಕೊಲೆ ಮಾಡಿ ಕೊಲೆಗಾರರು ಪರಾರಿಯಾಗಿದ್ದರು. ಕೊಲೆಯಾದ ವ್ಯಕ್ತಿಯು ಸಾಯುವಾಗ ಅವನಿಗೆ ಜೀವ ಬೆದರಿಕೆ ಹಾಕಿರೋ ವ್ಯಕ್ತಿಗಳ ಹೆಸರು ಹೇಳಿ ಸಾವನ್ನಪಿದನ್ನು ಅದರಿಂದ ಕೊಲೆಗಾರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು ಮತ್ತು ಹಲವು ಬೇಡಿಕೆಗಳನ್ನು ರಾಜ್ಯ …

Read More »