Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 82)

ಗೋಕಾಕ

ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸಬೇಕು : ಸಚಿವ ರಮೇಶ ಜಾರಕಿಹೊಳಿ

ಗೋಕಾಕ :ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸುವದರೊಂದಿಗೆ ಶಾಂತಿಯುತವಾಗಿ ರಂಜಾನ್ ಹಬ್ಬವನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು ರವಿವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಮತನಾಡುತ್ತಾ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೋನಾ ವೈರಸ ಹರಡದಂತೆ ಮುಂಜಾಗೃತ ಕ್ರಮವನ್ನು ಪಾಲಿಸುವಂತೆ ಕೋರಿದರು ಇದೇ ಸಂದರ್ಭದಲ್ಲಿ ರಂಜಾನ ತಿಂಗಳಲ್ಲಿ ಮಸೀದಿಯಲ್ಲಿ ಆಜಾನ ಮತ್ತು ರೋಜಾ ನಿಯತಗಳನ್ನು ಹೇಳಲು ಅನುಮತಿ ನೀಡುವಂತೆ ಮುಸ್ಲಿಂ ಮುಖಂಡರು …

Read More »

ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರೇಣುಕಾ ಹೋಟೆಲ್ ಕಡೆಯಿಂದ ಊಟದ ವ್ಯವಸ್ಥೆ

ಶ್ರೀ ರೇಣುಕಾ ಹೋಟೆಲ್ ಮಾಲೀಕರಾದ ಮುದಲಿಂಗ ಮಹಾಲಿಂಗಪ್ಪ ಗೋರಬಾಳ, ಹಾಗೂ ಪರಶುರಾಮ ಕಪರಟ್ಟಿ ವತಿಯಿಂದ ಹಾಗೂ ಪುರಸಭೆ ಸದಸ್ಯರಾದಂತಹ ವಿನೋದ ಕರನಿಂಗ್,ಗೂಳಪ್ಪ ಅಸೋದೆ,ಅಶೋಕ್ಕುಮಾರ್ ನಾಯಕ, ಹಾಗೂ ಮಾಣಿಕವಾಡಿ ಗ್ರಾಮದ ಯುವಕರು ನಾಗಪ್ಪ ಹರಿಜನ,ಅಸಿಫ್ ಶೇಖ,ವಾಸಿಮ ಮುಲ್ಲಾ, ಶಿವಲಿಂಗ ಗೋರಬಾಳ ವತಿಯಿಂದ. ಕೋರನಾ ವೈರಸ್ ಸಲುವಾಗಿ ಹಗಲು ರಾತ್ರಿ ಶ್ರಮ ಪಡುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಸುಮಾರು 100~130 ವರೆಗೆ ಊಟದ ವ್ಯವಸ್ಥೆ ಮಾಡಲಾಯಿತು

Read More »

ಎಸ್. ಟಿ ನೌಕರರ ಸಂಘದಿಂದ ಅಲೆಮಾರಿ ಜನಾಂಗದವರಿಗೆ ಅಕ್ಕಿ, ಬೇಳೆ ವಿತರಣೆ

ಗೋಕಾಕ :ಗೋಕಾಕನಗರದಲ್ಲಿ ರಮೇಶಅಣ್ಣಾ ಕಾಲೋನಿಯಲ್ಲಿ ಕೊರೋನಾ ವೈರಸದಿಂದಾಗಿ ಕೂಲಿ ಮಾಡಿ ಅಂದೇ ದುಡ್ದಿದು ಅಂದೇ ತಿನ್ನುವ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಆದರಿಂದ ಅಲೆಮಾರಿ ಜನಾಂಗದವರಿಗೆ ಗೋಕಾಕ ತಾಲೂಕಾ S. T ನೌಕರರ ಸಂಘದ ಅಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾ S.T.ನೌಕರ ಸಂಘದ ಉಪಾಧ್ಯಕ್ಷರು ಸ್ವಇಚೆ ಯಿಂದ 50ಕೆಜಿ ಅಕ್ಕಿ ಮತ್ತು 10ಕೆಜಿ ಬೇಳೆಯನ್ನು ವಿತರಿಸಿದರು.   ಈ ಸಂದರ್ಭದಲ್ಲಿ ಸ್ವಾಭಿಮಾನ ವೇದಿಕೆ ಅಧ್ಯಕ್ಷರಾದ ಸಂತೋಷ ಖಂಡ್ರಿ, ಎಸ್. ಎ. …

Read More »

ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಚೆಕ್ ಸ್ವೀಕರಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು

Read More »

ಕೊರೋನಾ ವೈರಸ ತಡೆಗಟ್ಟುವಲ್ಲಿ ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತಿರುವ ಕೊರೋನಾ ಸ್ವಯಂ ಸೇವಕರು

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಳೆದೊಂದು ತಿಂಗಳಿಂದ ಮುನ್ನೆಚ್ಚರಿಕೆ ಕ್ರಮಗಳ ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಬೆಟಗೇರಿ ಗ್ರಾಮದ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ …

Read More »

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಸಾವಿರ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು.

Read More »

ಮನೆ ಮನೆಗೆ ತೆರಳಿ ಆರೋಗ್ಯ ಮಾಡುವ ಆಶಾ ಕಾರ್ಯಕರ್ತರಿಗೆ ಕೊರೋನಾ ಸೈನಿಕರ ಸಾಥ್

ಗೋಕಾಕ :ಮಹಾಮಾರಿ ಕೊರೋನಾ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಗುರವಾರದಂದು ನಗರದ ಎಲ್ಲಾ ವಾರ್ಡ್ಗಳಲ್ಲಿಯೂ  ಸೈನಿಕರು ಸಾಥ್ ನೀಡಿದರು.

Read More »

ಸಂಬಂಧಗಳ ಕೊಂಡಿ ಕಳಚಿದ ಕೊರೋನಾ : ಮಗಳ ಆಗಮನಕ್ಕೆ ಕಾದು ಕುಳಿತ ಮಲ್ಲಪ್ಪ

ಗೋಕಾಕ :ಭಾರತೀಯರಲ್ಲಿ ಸಂಬಂಧಗಳ ಕೊಂಡಿ ಅತ್ಯಂತ ಬಲಿಷ್ಠವಾಗಿತ್ತು. ಆದರೆ ಕೊರೋನಾ ವೈರಸ್ ದೇಶದ ಜನಜೀವನದ ಪ್ರಮುಖವಾಗಿದ್ದ ಸಂಬಂಧವನ್ನೇ ಅಸ್ತವ್ಯಸ್ತಗೊಳಿಸಿದೆ. ಅಷ್ಟೇಅಲ್ಲ, ಸಂಬಂಧಗಳ ಬಣ್ಣವನ್ನೂ ಬಯಲು ಮಾಡಿದೆ. ಹೇಗೆ ಅಂತ ನೀವು ಪ್ರಶ್ನಿಸುವಿರಾ ಹಾಗಾದರೆ ಇಲ್ಲಿನೋಡಿ ಎರಡು ಮಕ್ಕಳ ಇದ್ದರೂ ಓರ್ವನ ಬಾಳು ಹೇಗೆ ಬೀದಿಗೆ ಬಂದಿದೆ ಎಂದು ತಿಳಿಯಿರಿ. ಮಲ್ಲಪ್ಪ ಅಕ್ಕಿವಾಟ ಎಂಬವನು ಪಕ್ಕದ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದವನು. ಸದ್ಯ ಗೋಕಾಕದ ಬಸವೇಶ್ವರ ವೃತ್ತದಲ್ಲಿನ ಅಂಗಡಿಯೊಂದರ ಮುಂಭಾಗದಲ್ಲಿ ಒಲೆ …

Read More »

ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ಸತೀಶ್ ಜಾರಕಿಹೊಳಿ ಅಭಿಮಾನಿಗಳುದ

ಗೋಕಾಕ: ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ರವರ ಪ್ರೋತ್ಸಾಹದಿಂದ  ಪ್ರತಿವರ್ಷದಂತೆ ಈ ವರ್ಷವು ಕೂಡ ಕರ್ನಾಟಕ ವಿಶ್ವನಿರ್ಮಾಣ ಸೇನೆ ಪದಾಧಿಕಾರಿಗಳು ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಪಕ್ಷಿ ಪ್ರೇಮಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾರಕ ಕೊರೊನಾ ಆರ್ಭಟಕ್ಕೆ ದೇಶದ ಜನರು ಕಂಗಾಲಾಗಿದ್ದಾರೆ. ಜತೆಗೆ ಲಾಕ್ ಡೌನ್ ದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ಪದಾಧಿಕಾರಿಗಳು ಸಹಾಯ ಹಸ್ತ …

Read More »

ತಮ್ಮ ಸ್ವಂತಹೊಲದಲ್ಲಿ‌ ಬೆಳೆದ ತರಕಾರಿಗಳನ್ನು ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ.

ಗೋಕಾಕ: ತಮ್ಮ ಸ್ವಂತ ಹೊಲದಲ್ಲಿ‌ ಬೆಳೆದ ತರಕಾರಿಗಳನ್ನು ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕುಕೊಂಡಿರುವ ಗೋಕಾಕ ಸುತ್ತಮುತ್ತಲಿನ ಪ್ರದೇಶದ ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ. ಇಲ್ಲಿನ ಬ್ಯಾಳಿ‌ ಬಸ್ಸಾಪುರದಲ್ಲಿ 3 ಎಕರೆ ಜಮೀನಿನಲ್ಲಿ ಬೆಳೆದು‌ನಿಂತ ಟೊಮೆಟೊ, ಮೆಣಸಿನಕಾಯಿ ಮತ್ತು ಇತರೆ ತರಕಾರಿಗಳನ್ನು ಪರಿಶೀಲಿಸಿದ ಬಳಿಕ ಗೋಕಾಕ ತಾಲೂಕಿನ ಕಡುಬಡವರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲು ಅವರು ತಮ್ಮ ಕಾರ್ಯಕರ್ತರಿಗೆ ತಿಳಿಸಿದರು.  ಈಗಾಗಲೇ ರೈತರ ಬೆನ್ನೆಲುಬಾಗಿ ನಿಂತಿರುವ ಶಾಸಕರು ರೈತರು ಬೆಳೆದ …

Read More »