Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 83)

ಗೋಕಾಕ

ಕರ್ತವ್ಯ ನಿರತ ಪೋಲಿಸರು,ಆಶಾ ಅಂಗನವಾಡಿ ಕಾರ್ಯಕರ್ತೆಯರು,ಕಾರ್ಮಿಕರಿಗೆ ಅಲ್ಪೋಪಹಾರ ವ್ಯವಸ್ಥೆ

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಭಾರತೀಯ ಕೃಷಿಕ ಸಮಾಜದ ದೇಶಾದ್ಯಂತ ಕೊರೋನ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಹಗಲಿರುಳು ಸೇವೆಯಲ್ಲಿ ತೊಡಗಿರುವ ಪೋಲಿಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಮಲ್ಲಾಪೂರ ಪಿಜಿ ಪ.ಪಂ ಪೌರ ಕಾರ್ಮಿಕರಿಗೆ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ ರಾಜ್ಯ ಉಪಾಧ್ಯಕ್ಷ ಕೊಟ್ರೇಶ.ಕೆ.ಪಟ್ಟಣಶೆಟ್ಟಿ. ಕಾರ್ಯದರ್ಶಿ ಮಾರುತಿ ಸಿಂಗಾರಿ.ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕ ಉಪಾಧ್ಯಕ್ಷೆ ಸವಿತಾ ಪಟ್ಟಣಶೆಟ್ಟಿ. ಲಕ್ಷ್ಮೀ ಮಡಿವಾಳ. ಶಾರದಾ …

Read More »

ನಾಳೆಯಿಂದ ಗೋಕಾಕನಗರದಲ್ಲಿ ಮನೆ ಮನೆಗೆ ಬರಲಿದೆ ಆರೋಗ್ಯ ತಪಾಸಣಾ ತಂಡ

ಗೋಕಾಕ:ಗೋಕಾಕನಗರಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಮನೆಯ ಪ್ರತಿ ವ್ಯಕ್ತಿಯ ವೈದ್ಯಕೀಯ ತಪಾಸಣೆ ಕಾರ್ಯವನ್ನು ನಾಳೆಯಿಂದ ಪ್ರಾರಂಭಿಸಲಾಗುವುದು. ನಿರಂತರ ಆರೋಗ್ಯ ತಪಾಸಣೆಯನ್ನು ನಗರದ ವಾರ್ಡ್ ವಾರು ಕಾರ್ಯಪಡೆಯ ಸದಸ್ಯರು ಪ್ರತಿ ಮನೆಗೆ ಬೇಟಿ ಕೊಟ್ಟು ಎಲ್ಲ ರೀತಿಯ ಅನಾರೋಗ್ಯದ ಬಗ್ಗೆ ತಪಾಸಣೆ ಮಾಡಿ ವಿವರಗಳನ್ನು ದಾಖಲಿಸಿಕೊಳ್ಳಲು ತಿಳಿಸಲಾಗಿದೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರನ್ನು ಒಳಗೊಂಡ ತಂಡವು ತಪಾಸಣಾ ಕಾರ್ಯವನ್ನು ಜರುಗಿಸಲಿದ್ದು, 3 ದಿನಗಳ ಒಳಗಾಗಿ ಪೂರ್ಣಗೊಳಿಸಲು ತಿಳಿಸಲಾಗಿದೆ. ಈ ಬಗ್ಗೆ ಇಂದು …

Read More »

ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಹಾಗೂ ದುಪದಾಳ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೋನಾವನ್ನು ನಿಯಂತ್ರಿಸುವ. ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು,ಪೌರಕಾರ್ಮಿಕರಿಗೆ ಕನ್ನಡ ಸೇನೆ ಸಂಘಟನೆಯ ವತಿಯಿಂದ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ರಾಘವೇಂದ್ರ ಪತ್ತಾರ. ಗೋಕಾಕ ತಾಲೂಕಾಧ್ಯಕ್ಷರಾದ. ಅಪ್ಪಾಸಾಬ ಮುಲ್ಲಾ. …

Read More »

:ರೋಟರಿ ಸಂಸ್ಥೆಯ ಸದಸ್ಯರಾದ ರೋ. ಪ್ರಕಾಶ ಗಂಗಾಧರ ವರದಾಯಿ ಅವರ ವೈವಾಹಿಕ ವಾರ್ಷಿಕೋತ್ಸವದ ಅಂಗವಾಗಿ ಕೊರೋನಾ ತಡೆಗಟ್ಟುವ ಕಾಯಕದಲ್ಲಿ ನಿರತರಾದವರಿಗೆ ಮಧ್ಯಾಹ್ನ ಊಟ ನೀಡಲಾಯಿತು

ಗೋಕಾಕ:ರೋಟರಿ ಸಂಸ್ಥೆಯ ಸದಸ್ಯರಾದ ರೋ. ಪ್ರಕಾಶ ಗಂಗಾಧರ ವರದಾಯಿ ಅವರ ವೈವಾಹಿಕ ವಾರ್ಷಿಕೋತ್ಸವದ ಅಂಗವಾಗಿ ಕೊರೋನಾ ತಡೆಗಟ್ಟುವ ಕಾಯಕದಲ್ಲಿ ನಿರತರಾದ ಪೊಲೀಸ, ನಗರಸಭೆ, ಅಗ್ನಶಾಮಕದಳ, ಕೆ. ಎಸ್. ಅರ್. ಟಿ. ಸಿ. ಸಿಬ್ಬಂದಿಗಳಿಗೆ ಮಧ್ಯಾನ್ಹದ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ರೋ. ಪ್ರಕಾಶ ವರದಾಯಿ,ರೋ. ಗಣೇಶ ವರದಾಯಿ, ರೋ. ಸತೀಶ ಬೆಳಗಾವಿ, ರೋ. ಸುರೇಶ ರಾಠೋಡ, ರೋ. ಕೆಂಚಪ್ಪ ಭರಮಣ್ಣವ ರ, ರೋ. ಬಸವರಾಜ ಗಂಜಿ, ಸಂತೋಷ ಹುಂಡೇಕಾರ, …

Read More »

ಲಾಕ್ ಡೌನ್ ಹಿನ್ನೆಲೆ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳು ನೀಡುತ್ತಿರುವ ನಟ ಪ್ರಥಮ್ : ಸಾಥ್ ನೀಡಿದ ಸರ್ವೋತ್ತಮ ಜಾರಕಿಹೊಳಿ, ಸನತ್ ಜಾರಕಿಹೊಳಿ

ಲಾಕ್ ಡೌನ್ ಹಿನ್ನೆಲೆ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳು ನೀಡುತ್ತಿರುವ ನಟ ಪ್ರಥಮ್ : ಸಾಥ್ ನೀಡಿದ ಸರ್ವೋತ್ತಮ ಜಾರಕಿಹೊಳಿ, ಸನತ್ ಜಾರಕಿಹೊಳಿ ಬೆಳಗಾವಿ: ಲಾಕ್ ಡೌನ್‌ ಹಿನ್ನೆಲೆ ಬಡ ಜನರು ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಂತಹ ಬಡ ಕುಟುಂಬಕ್ಕೆ ನಟ, ಬಿಗ್ ಬಾಸ್ ಖ್ಯಾತಿಯ ಪ್ರಥಮ್ ದಿನಸಿ ವಸ್ತುಗಳನ್ನು ನೀಡುತ್ತಿದ್ದಾರೆ. ಇವರ ತಂಡಕ್ಕೆ ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ‌ಜಾರಕಿಹೊಳಿ ಅವರು ಸಾಥ್ ನೀಡಿದ್ದಾರೆ. ಪ್ರಥಮ್ …

Read More »

ಗೋಕಾಕ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ‌ನಡೆಯುತ್ತಿದ್ದು,ಅಧಿಕಾರಿಗಳ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಗರಂ

ಗೋಕಾಕ: ಲಾಕ್‌ಡೌನ್ ಮಧ್ಯೆಯೂ ಗೋಕಾಕ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ‌ನಡೆಯುತ್ತಿದ್ದು ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಗರಂ ಆಗಿದ್ದಾರೆ. ನಿನ್ನೆ ನಗರದಲ್ಲಿ ಮಾತಾನಾಡಿ ಜನರಿಗೆ ಬೇಕಾಗಿರುವ ದಿನನಿತ್ಯ ಬಳಕೆಯ ವಸ್ತುಗಳನ್ನು ಸಾಗಾಟ ಮಾಡುವವರಿಗೆ ಪೊಲೀಸರು ಹಿಡಿದು ಥಳಿಸುತ್ತಿದ್ದಾರೆ. ಮರಳು ಲಾರಿಗಳನ್ನು ಬಿಡುತ್ತಿದ್ದಾರೆ.ಲಾಕ್‌ಡೌನ್ ನಲ್ಲಿ ಮರಳಿನ ಅವಶ್ಯಕತೆ ಏನೂ? ಲೋಕೋಪಯೋಗಿ ಇಲಾಖೆ ಇದಕ್ಕೆ ಪರಮಿಷನ್ ನೀಡಿದ್ದೇಯಾ? ಎಂದು ಕಿಡಿಕಾರಿದ್ದಾರೆ. ಕಣ್ಮುಚ್ಚಿ ಕುಳಿತಿರುವ ಲೋಕೋಪಯೋಗಿ, …

Read More »

ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯ,ಕೆ‌ಎಂಎಫ್ ಅಧ್ಯಕ್ಷ ‌ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಮೂಡಲಗಿ: ಇಲ್ಲಿನ‌ ಇತಿಹಾಸ ಪ್ರಸಿದ್ದಿ ಪಡೆದಿರುವ ಶಿವಬೊಧ ರಂಗ‌ಮಠದ ಪೀಠಾದಿಪತಿ, ಈ‌ ಭಾಗದ ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದ ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯರಾದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಪೂಜ್ಯರ ಪವಿತ್ರ ಆತ್ಮಕ್ಕೆ ಭಕ್ತಿ‌ಪೂರ್ವಕ ನಮನವನ್ನು ಕೆ‌ಎಂಎಫ್ ಅಧ್ಯಕ್ಷ ‌ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಲ್ಲಿಸಿ ಅತೀವ ಸಂತಾಪ ಸೂಚಿಸಿದ್ದಾರೆ. ಪೂಜ್ಯರ ಐಕ್ಯದಿಂದಾಗಿ ನಾಡಿಗೆ ಅಪಾರ ಹಾನಿಯಾಗಿದೆ.ಮೂಡಲಗಿ ಭಾಗದಲ್ಲಿ ಶೈಕ್ಷಣಿಕ, …

Read More »

ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.

ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …

Read More »

ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ

ಘಟಪ್ರಭಾ:ಸ್ಥಳೀಯ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ. ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ರಿಜಿಸ್ಟರ್ ಕರ್ನಾಟಕ ರಾಜ್ಯ ನಮ್ಮ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಗಾಯತ್ರಿ ಚಂದ್ರಶೇಖರ ವಿಶ್ವ ಕರ್ಮ ಅವರ ಮಾರ್ಗದರ್ಶನದಂತೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಸುರೇಶ …

Read More »

ಘಟಪ್ರಭಾ:ಪೊಲೀಸ್ ರಿಂದ ಸುರಕ್ಷತೆ ಜಾಥಾ

ಘಟಪ್ರಭಾದಲ್ಲಿ ಪೋಲೀಸರಿಂದ ಫಥ          ಸಂಚಲನ ಮಧ್ಯಾನ್ಹ 12 ಗಂಟಗೆ ನಗರದ ಪೋಲೀಸಠಾಣೆಯಿಂದ ಪ್ರಾರಂಭವಾದ ಸುರಕ್ಷತೆ  ಜಾಥಾ   ಮಲ್ಲಾಪೂರ ಪಿಜಿ ಗ್ರಾಮದ ವರೆಗೆ ಹೋಗಿ ಮರಳಿ ಮೃತ್ಯುಂಜಯ ಸರ್ಕಲ್ ದಲ್ಲಿ ಮುಕ್ತಾಯವಾಯಿತು. ದಾರಿ ಮಧ್ಯದಲ್ಲಿ ಸ್ಥಳೀಯ ಹೊಸಮಠದ ಪೂಜ್ಯ ವಿರುಪಾಕ್ಷದೇವರು ಹಾಗೂ ಶ್ರೀ ಕುಮಾರೇಶ್ವರ ದಿಗ್ಗಜರು ಬಳಗದವರ ಪುಷ್ಪವೃಷ್ಠಿ ಮಾಡಿದರು ಹಾಗೂ ರ್ಯಾಲಿಯಲ್ಲಿ ಭಾಗೀಯಾದ ಪಿ ಎಸ್ ಐ ಹಾಲಪ್ಪ ಬಾಲದಂಡಿ ಮತ್ತು ಸಿಬ್ಬಂದಿಗಳಿಗೆ ತಂಪು …

Read More »