Home / ಜಿಲ್ಲೆ / ಬೆಳಗಾವಿ / ಗೋಕಾಕ (page 84)

ಗೋಕಾಕ

ರೈತರು ಬೆಳೆದ ತರಕಾರಿಗಳನ್ನು,ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು

ಗೋಕಾಕ: ರೈತರು ಬೆಳೆದ ತರಕಾರಿಗಳನ್ನು ಮತ್ತು ಬೆಳೆಗಳನ್ನು ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಇಂದು‌ ನಗರದಲ್ಲಿ‌‌ ಮಾತನಾಡಿ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿವೆ. ಇದನ್ನು ಕಡಿಮೆ‌ ದರದಲ್ಲಿ ನೀಡಲು ರೈತರು ಮುಂದಾಗಿದ್ದಾರೆ. ಇದರಿಂದ ಜನಸಾಮಾನ್ಯರಿಗೂ ಮತ್ತು ರೈತರಿಗೂ ಸ್ವಲ್ಪ ಮಟ್ಟಿಗೆ ಅನುಕೂಲ ಆಗುತ್ತದೆ ಎಂದರು. ಕೊರೋನಾ ಸಂಕಷ್ಟದಲ್ಲಿ ಎಲ್ಲ ವರ್ಗದವರಿಗೂ ಅನಾನುಕೂಲವಾಗಿದೆ. ಹೀಗಾಗಿ ರೈತರು …

Read More »

ಡಾ. ಪದ್ಮಾಜಿತ ನಾಡಗೌಡ ಪಾಟೀಲ ಅವರು ಎರಡು ಲಕ್ಷ ರೂ. ಚೆಕ್ಕನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಿದರು.

ಗೋಕಾಕ: ಕೊರೋನಾ‌ ವಿರುದ್ಧದ ಹೋರಾಟಕ್ಕಾಗಿ ಕೆಪಿಸಿಸಿ‌ ಕೊರೋನಾ ವಿಪತ್ತು ಪರಿಹಾರ ನಿಧಿ ಸಂಗ್ರಹಕ್ಕೆ‌ ಮುಂದಾಗಿದ್ದು  ಇಂದು ಅಥಣಿ ತಾಲೂಕಿನ ಕಾಂಗ್ರೆಸ್ ಮುಖಂಡ ಡಾ. ಪದ್ಮಾಜಿತ ನಾಡಗೌಡ ಪಾಟೀಲ ಅವರು ಎರಡು ಲಕ್ಷ ರೂ. ಚೆಕ್ಕನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಿದರು. ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಚೆಕ್ ಸ್ವೀಕರಿಸಿ ಪದ್ಮಾಜಿತ ನಾಡಗೌಡ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಸಂಕಷ್ಟದಲ್ಲಿರುವ ಜನತೆಯೊಂದಿಗೆ …

Read More »

ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ

  ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ ಕೊರೋನಾ ಎಂಬ ಮಹಾಮಾರಿ ರೋಗ ಹೆಚ್ಚಾಗಿ ಹರಡುತ್ತಿರುವುದು ಕಡುಬಡವರಿಗೆ ಜನರಲ್ಲಿ ಆತಂಕ ಉಂಟುಮಾಡಿದೆ ತಿನ್ನಲು ಅನ್ನ ಇಲ್ಲದ ದುಡಿಯಲು ಕೆಲಸವಿಲ್ಲದ ಆದ ಕಾರಣ ಜನರಲ್ಲಿ ಭಯದ ವಾತಾವರಣ ಮೂಡಿರುತ್ತದೆ ಪೊಲೀಸ್ ಸಿಬ್ಬಂದಿ ವರ್ಗದವರಿಗೂ ಆಶಾ ಕಾರ್ಯಕರ್ತರಿಗೆ ಅಂಗನವಾಡಿ ಕಾರ್ಯಕರ್ತರಿಗೆ ಮಾಧ್ಯಮ ವರ್ಗದವರಿಗೂ ವಲಸೆ ಬಂದ ಜನಾಂಗದವರಿಗೆ ಶಂಕಧಯ ಜನಾಂಗದವರಿಗೆ ಪೌರಕಾರ್ಮಿಕರಿಗೆ ವಲಸೆ …

Read More »

ಇಂದಿನಿಂದ ೧೦ದಿನಗಳವರೆಗೆ ನೀರು ಬಿಡುಗಡೆ, ಕುಡಿಯುವುದಕ್ಕಾಗಿ ಮಾತ್ರ ಬಳಕೆ ಮಾಡಿ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ ೧೦ ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂದು ಸಂಜೆ ಆರು ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ೨ ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ ೫೫೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಏ. ೧೬ …

Read More »

ನೀರಿನ‌ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ.:ಸಚಿವ ರಮೇಶ್ ಜಾರಕಿಹೊಳಿ‌

ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನ ದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ, ನೀರಾವರಿ ತಜ್ಞ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌದ ಕಚೇರಿಯಲ್ಲಿ ಇಂದು ಚರ್ಚಿಸಿದ ಬಳಿಕ ಮಾತನಾಡಿದರು. ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ …

Read More »

129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿ ಆಚರಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ.

  ಗೋಕಾಕ: ತಾಲ್ಲೂಕಿನ ಸುಲಧಾಳ ಗ್ರಾಮದಲ್ಲಿ 129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿಯನ್ನು ಪೂಜೆ ಮಾಡುವ ಮೂಲಕ ಅತಿ ಸರಳವಾಗಿ ಆಚರಿಸಲಾಯಿತು. ಪ್ರಸ್ತುತ ಕೋವಿಡ್—19 ವೈರೆಸ್ ಹರಡುವಿಕೆಯನ್ನು ತಡೆಗಟ್ಟವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶ ಪಾಲಿಸುವ ನಿಟ್ಟಿನಲ್ಲಿ ಡಾ||ಬಿ.ಆರ್.ಅಂಬೇಡ್ಕರರ 129 ನೇ ಜಯಂತಿಯನ್ನು ಸುಲಧಾಳ ಗ್ರಾಮದಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಸುಲಧಾಳ ಗ್ರಾಮದ ಅಧ್ಯಕ್ಷರಾದ …

Read More »

ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಎಲ್ಲಾ ಇಲಾಖೆ ಮತ್ತು ಸಿಬ್ಬಂದಿಗಳಿಗೂ

ಗೋಕಾಕ ತಾಲೂಕಿನ   ಘಟಪ್ರಭಾದಲ್ಲಿ   ಲಾಕ್ ಡೌನ್ ಸಲವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ,ಪೌರಕಾರ್ಮಿಕರಿಗೂ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೂ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಘಟಪ್ರಭಾ ಹೊಸಮಠದ ಪೂಜ್ಯ ಶ್ರೀ ವಿರುಪಾಕ್ಷ ದೇವರು ದಿನಾಂಕ,14-04-2020 ರಂದು ಮದ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಿದ್ದರು. ರಾಜ್ಯ ಎನ್ ಟಿ ಸಿ ಒಕ್ಕೂಟದ ಅಧ್ಯಕ್ಷ ಜಿ.ಎಸ್. ಕರ್ಪೂರಮಠ,ಪಿ ಎಸ್ ಆಯ್ ಹಾಲಪ್ಪ. ಬಾಲದಂಡಿ.ಸರಕಾರಿ ವೈದ್ಯಾಧಿಕಾರಿ ಡಾ !! ಪ್ರವೀಣ.ಕರಗಾಂವಿ,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ …

Read More »

ಗೋಕಾಕ ಇಂದಿರಾ ಕ್ಯಾಂಟಿನ ಉದ್ಘಾಟನೆ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.

  ಗೋಕಾಕ: ನಗರದಲ್ಲಿ ಇಂದು ಸುಮಾರು ದಿನಗಳಿ ಸ್ಥಗಿತವಾಗಿರುವ ಇಂದಿರಾ ಕ್ಯಾಂಟಿನ, ಇಂದು ಗೋಕಾಕ ಕ್ಷೇತ್ರದ ಶಾಸಕರು ಹಾಗೂ ಜಲಸಂಪನ್ಮೂಲ ಸಚಿವರು ರಮೇಶ ಜಾರಕಿಹೊಳಿ ಅವರ ಗೋಕಾಕ ಇಂದಿರಾ ಕ್ಯಾಂಟಿನ್ ಗೆ ಉದ್ಘಾಟನಾ ಮಾಡುವ ಮೂಲಕ ಚಾಲನೆ ನೀಡಿದರು. ಬಡವರಿಗೆ ಮತ್ತು ನಿರಾಶ್ರಿತರಿಗಾಗಿ ಸರ್ಕಾರ ಇಂದಿರಾ ಕ್ಯಾಂಟೀನ್ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡವ ನಿಟ್ಟಿನಲ್ಲಿ ನಿರ್ದೇಶನಮಾಡಲಾಗಿತ್ತು, ಆದರೆ ಇಂದು ಸರಕಾರ ಕೊರೊನಾ ಲಾಕ್​ಡೌನ್​ ಬಳಿಕ ಕೆಲದಿನಗಳ …

Read More »

ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ರಮೇಶ ಜಾರಕಿಹೊಳಿ

ಗೋಕಾಕ : ಎಲ್ಲೆಡೆ ಹರಡುತ್ತಿರುವ ಮಾರಕ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ‌ನರೇಂದ್ರ ಮೋದಿಯವರು ಭಾರತದ ಲಾಕ್ ಡೌನ್ ಅವಧಿಯನ್ನು ಮೇ 3ರ ವರೆಗೆ‌ ವಿಸ್ತರಿಸಿರುವುದನ್ನು‌ ನಾನು‌ ಸ್ವಾಗತಿಸುತ್ತೇನೆ.ಸೊಂಕು ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳನ್ನು ಮುಕ್ತಕಂಠದಿಂದ ಗೌರವಿಸೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ವಿಶ್ವವ್ಯಾಪಿಯಾಗಿರುವ ಕೊರೊನಾ ವೈರಸ್ ನ್ನು ನಿರ್ಮೂಲನೆ ಮಾಡುವುದೇ ನಮ್ಮ ಆದ್ಯ ಧ್ಯೇಯವಾಗಬೇಕು. ಪ್ರಪಂಚದ ಬಹುದೊಡ್ಡ …

Read More »

ಕೊರೊನಾ ಎಫೆಕ್ಟ್: ಆನ್‌ಲೈನ್ ಮೂಲಕ SSLC, PUC ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ಉಪನ್ಯಾಸಕ

ನಾಳೆಯಿಂದ SSLC ವಿದ್ಯಾರ್ಥಿ ಗಳಿಗೆ ಆನ್‌ಲೈನ್ ತರಗತಿಗಳು ಆರಂಭವಾಗಲಿವೆ 10:30.AM ರಿಂದ ಮದ್ಯಾನ12 ಮತ್ತು ಸಂಜೆ 4.30 TO 6.00 PM ಮೊದಲಿಗೆ play store ಗೆ ಹೋಗಿ ಮತ್ತು Onbimba app ಡೌನ್‌ಲೋಡ್ ಮಾಡಿ installe ಮಾಡಿಕೊಳ್ಳಿ ನಂತರ app open ಮಾಡಿ ಮತ್ತು ನಿಮ್ಮ ವಿವರಗಳನ್ನು ಈ ಕೆಳಗಿನ ರೀತಿಯಲ್ಲಿ ನಮೂದಿಸಿ Name Mobile number Email id ನಂತರ ಅ್ಯಪ್ ಓಪನ್ ಮಾಡಿ go to …

Read More »