Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 86)

ಗೋಕಾಕ

ಕೊರೋನಾ ಜೊತೆ ಹೋರಾಟಕ್ಕೆ ಇಳಿದಿರುವವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ  : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ಜೀವದ ಹಂಗು ತೊರೆದು ದುಡಿಯುತ್ತಿರುವವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು:ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ:  ಒಂದೆಡೆ ಮಾರಕ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದರೆ ಮತ್ತೊಂದೆಡೆ ಬೇಸಿಗೆಯಿಂದ ಪ್ರಾಣಿ, ಪಕ್ಷಿಗಳು ಆಹಾರ ಸಿಗದೆ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಾರಕ‌ ಕೊರೊನಾ ಸೋಂಕು ಎಲ್ಲೆಡೆ ಭೀತಿ‌ ಹುಟ್ಟಿಸುತ್ತಿದೆ. ಬೇಸಿಗೆಯ ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು, ಇತರ ಪಶುಗಳು ಹಾಗೂ ಪಕ್ಷಿಗಳು ನೀರು …

Read More »

ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಭಜರಂಗದಳ ಕಾರ್ಯಕರ್ತರಿಂದ ಕೊರೋನಾ ವಿರುದ್ಧ ಅರಿವು ಕಾರ್ಯಕ್ರಮ

ಘಟಪ್ರಭಾ ಗ್ರಾಮದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಜನ ಜಾಗ್ರತೆ ಗೋಕಾಕ-ತಾಲೂಕಿನ ದುಪದಾಳ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕ ಬೆಳಗಾವಿ, ಹಾಗೂ ತಾಲೂಕಾ ವೈದ್ಯಾಧಿಕಾರಿಗಳು ಗೋಕಾಕ ಇವರ ನೇತ್ರತ್ವದಲ್ಲಿ ದೇಶದಲ್ಲಿ ಕೊರೋನ (ಕೋವಿಡ್19) ವೈರಸ್ ಹರಡಿದ್ದು,ಹಾಗೂಬೆಳಗಾವಿ ಜಿಲ್ಲೆಯ 10ಜನರಿಗೆ ಕೊರೋನ ಸೋಂಕು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಸಲುವಾಗಿ ವೈರಸ್ …

Read More »

ಸೋಂಕು ನಿವಾರಣಾ ಸುರಂಗ ಮಾರ್ಗ ಉದ್ಘಾಟಿಸಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ಇಲ್ಲಿನ ರೋಟರಿ ಸಂಸ್ಥೆ, ರೋಟರಿ ಸೇವಾ ಸಂಘ , ಇನ್ನರವ್ಹೀಲ ಸಂಸ್ಥೆ ಹಾಗೂ ನಗರಸಭೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಗೋಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗವನ್ನು ಶುಕಾರವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು ನಂತರ ಮಾತನಾಡಿದ ಸಚಿವರು ಅಗತ್ಯ ವಸ್ತುಗಳಿಗೆ ಹೊರ ಬರುವವರು ಈ ಸುರಂಗ ಮಾರ್ಗದ ಮೂಲಕ ತೆರಳುವಂತೆ ಜಾಗೃತಿ ಮೂಡಿಸಬೇಕು . ಸಾಮಾಜಿಕ …

Read More »

ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ

  ಗೋಕಾಕ ಮನಸಾಕ್ಷಿ ಫೌಂಡೇಶನ್ ಸದಸ್ಯರಿಂದ ಕಾಣೆಯಾದ ವ್ಯಕ್ತಿ ಸಂರಕ್ಷಣೆ ಕಾಣೆಯಾದ ವ್ಯಕ್ತಿಯ ಹೆಸರು ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ ಈತನು ಒಂದು ತಿಂಗಳಿನಿಂದ ಗೋಕಾಕದಲ್ಲಿ ಅಲೆದಾಡುತ್ತಾ ಅವರಿವರಲ್ಲಿ ಕೂಳಿಗಾಗಿ ಭಿಕ್ಷೆ ಬೇಡುತ್ತ ತಿನ್ನುತ್ತ ತಿರುಗಾಡುತ್ತಿದ್ದ ಇವನು ಮನೆಯಲ್ಲಿ ಯಾವುದೇ ಒಂದು ಕಾರಣಕ್ಕಾಗಿ ಮನೆಯಲ್ಲಿ ಜಗಳವಾಡಿ ಊರು ಬಿಟ್ಟು ಬಂದಿರುತ್ತಾನೆ ಇವನು ಗೋಕಾಕದಲ್ಲಿ ಅಲೆದಾಡುವುದನ್ನು ಕಂಡು ನಮ್ಮ ಮನಸಾಕ್ಷಿ ಫೌಂಡೇಶನ್ ಸದಸ್ಯರಾದ ಮಲ್ಲಿಕಾರ್ಜುನ್ ಕರ್ಜಗಿ …

Read More »

ಚಿಕ್ಕೋಡಿ:ಗುಟ್ಕಾ ತಿಂದು ಉಗಿದವನ ಶರ್ಟ್ ಬಿಚ್ಚಿಸಿ ರಸ್ತೆ ಸ್ವಚ್ಛಗೊಳಿಸಿದ್ರು

ಚಿಕ್ಕೋಡಿ(ಬೆಳಗಾವಿ): ಗುಟ್ಕಾ ತಿಂದು ರಸ್ತೆಯಲ್ಲೇ ಉಗಿದಿದ್ದವನ ಶರ್ಟ್ ಬಿಚ್ಚಿಸಿ ಅದರಿಂದಲೇ ರಸ್ತೆ ಸ್ವಚ್ಛ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆದಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದ ರಸ್ತೆಗಳನ್ನ ಪೌರ ಕಾರ್ಮಿಕರು ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಜಯಪುರ ಮೂಲದ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ರಸ್ತೆಯಲ್ಲಿಯೇ ಉಗುಳಿದ್ದಾನೆ. ಈ ವೇಳೆ ಸ್ಥಳದಲ್ಲೇ ಇದ್ದ ನಿಪ್ಪಾಣಿ ನಗರ ಸಭೆಯ ಪೌರಾಯುಕ್ತ ಮಹಾವೀರ ಬೋರಣ್ಣವರ ಗುಟ್ಕಾ ತಿಂದು ಉಗಳುವುದನ್ನ ಗಮನಿಸಿ ವ್ಯಕ್ತಿಯನ್ನ …

Read More »

ಗಲ್ಲಿ- ಗಲ್ಲಿಗೆ ತೆರಳಿ ಜಾಗೃತಿ ಮೂಡಿಸಿದ ಸ್ಥಳಿಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು.

  ಗೋಕಾಕ: ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸೇರಿದಂತೆ ಪೋಲಿಸ್ ಇಲಾಖೆ ಅಧಿಕಾರಿಗಳ ವತಿಯಿಂದ ಧುಪದಾಳ ಗ್ರಾಮದಲ್ಲಿ ಪ್ರತಿ ಗಲ್ಲಿ ಗಲ್ಲಿಗಳಿಗೆಯ ಮನೆ ಮನೆಗಳಿಗೆ ತೆರಳಿ ಮನೆ ಬಿಟ್ಟು ಹೊರಗೆ ಬರದಂತೆ ಅಂಗನವಾಡಿ ಕಾರ್ಯಕರ್ತೆ ಮನವಿ ಮಾಡಿಕೊಳ್ಳುವ ಮೂಲಕ ಕೊರೊನೋ ವೈರಸ್ ಬಗ್ಗೆ ಮುದ್ರಣ ಪತ್ರಿಕೆ ನೀಡಿ ಜಾಗೃತಿ ಮೂಡಿಸಲಾಗಿತ್ತು. ಇನ್ನು ಈ ಕೊರೊನೋ ಜಾಗೃತಿಯಲ್ಲಿ ಪೋಲಿಸ್ ಅಧಿಕಾರಿಗಳು , ಆರೋಗ್ಯ …

Read More »

ಸುದ್ದಿ ಮಾಡಲು ಹೋದ ವರದಿಗಾರನಿಗೆ ಮ್ಯಾನೆಜರನಿಂದ ದರ್ಪ

ಜಗತ್ತಿನ ತುಂಬ ಕರೊನಾ ವೈರಸ್ ತಡೆಯುವ ಬಗ್ಗೆ ಮುಂಜಾಗೃತೆಗಾಗಿ ಸರಕಾರ ಎಲ್ಲ ಇಲಾಖೆಗಳಿಗೆ ಸೂಚನೆ ಮಾಡಿದೆ ಆದರೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲ್ಲಿರುವ ಕೆನರಾ ಬ್ಯಾಂಕ ಮ್ಯಾನೇಜರ್ ಕಲ್ಲಪ್ಪ ತೇಲಿ ಎಂಬ ಮ್ಯಾನೆಜರ ನಿಯಮ ಉಲ್ಲಂಘನೆ ಮಾಡಿ ಬ್ಯಾಂಕಿನ ಒಳಗಡೆ ಯಾರನ್ನು ತೆಗೆದುಕೊಳ್ಳದೆ ಹೊರಗಡೆ ಗ್ರಾಹಕರನ್ನು ನಿಲ್ಲಿಸಿ ಸತಾಯಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸುದ್ದಿ ಮಾಡಲು ತೆರಳಿದ ವರದಿಗಾರನ ಮೇಲೆ ದರ್ಪ ತೊರಿದ್ದಲ್ಲದೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಲ್ಲದೆ ನೀವು …

Read More »

ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘದಿಂದ ಹಣ ಸಹಾಯ ಮಾಡಿದರು

ಗೋಕಾಕ :ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘ ಗೋಕಾಕ ತಾಲ್ಲೂಕು ವತಿಯಿಂದ ಪ್ರದಾನಮಂತ್ರಿ ವಿಪತ್ತು ಪರಿಹಾರ ನಿಧಿಗೆ 10ಸಾವಿರ ರೂಪಾಯಿ ನೀಡಲಾಯಿತು. ಗೋಕಾಕ ತಾಲೂಕಿನ ಆರೋಗ್ಯ ನಿರೀಕ್ಷಕರ ಸಂಘದಿಂದ ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೇಂದ್ರಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ॥ಅಂಟಿನ್ ಸರ್ ಮುಖಾಂತರ ಹತ್ತು ಸಾವಿರ ರೂಪಾಯಿಗಳನ್ನು ಸಂದಾಯ ಮಾಡಲಾಯಿತು . ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ನಿರೀಕ್ಷಕರ ಸಂಘದ ಪದಾಧಿಕಾರಿಗಳಾದ ಶ್ರೀ …

Read More »

ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.

ಗೋಕಾಕ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಏಪ್ರಿಲ್ 14 ರ ನಂತರ ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು. ಇಂದು ಇಲ್ಲಿನ‌ ಗೃಹ ಕಚೇರಿ ಹಿಲ್‌ ಗಾರ್ಡನ್ ನಲ್ಲಿ ಪತ್ರಕರ್ತರಿಗೆ ಮತ್ತು ನಗರಸಭೆ ಸದಸ್ಯರಿಗೆ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಿಸಿದ ಬಳಿಕ ಅವರು ಮಾತನಾಡಿದರು. ಕೊರೋನಾ ಸೊಂಕು ಹರಡದಂತೆ ಲಾಕ್ ಡೌನ್ ಒಂದೇ ಉಪಾಯವಾಗಿದ್ದು ಸಹ ದೇಶದ …

Read More »