Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 90)

ಗೋಕಾಕ

ಕೊರೋನಾ ಭೀತಿ: ಮುಂಜಾಗ್ರತಾ ಕ್ರಮವಾಗಿ ಗೋಕಾಕ ಗ್ರಾಮದೇವತೆ ಜಾತ್ರೆ ಎರಡು ವರ್ಷ ಮುಂದೂಡಿಕೆ

ಗೋಕಾಕ: ಐದು ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಗೋಕಾಕ‌ ಗ್ರಾಮ‌‌ ದೇವತೆ ಜಾತ್ರೆಯನ್ನು ಕೊರೋನಾ‌ ಸೊಂಕು ಮತ್ತು ಇತರೆ ಕಾರಣಗಳಿಂದ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಂತೆ ಎರಡು ವರ್ಷಗಳ ಕಾಲ ಮುಂದೂಡಲಾಗಿದೆ ಎಂದು ಜಾತ್ರಾ ಕಮಿಟಿ ಪ್ರಕಟಿಸಿದೆ ಇಲ್ಲಿನ ಎನ್ ಎಸ್ ಎಪ್ ಅತಿಥಿ ಗೃಹದಲ್ಲಿ ಜಾತ್ರೆ ಕಮಿಟಿ ಸದಸ್ಯರಾದ ಸಿದ್ಧಲಿಂಗ ದಳವಾಯಿ ಮತ್ತು ಎಸ್.ಎ.‌ಕೋತವಾಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂನ 22 ರಿಂದ ನಡಯಬೇಕಾಗಿದ್ದ ಜಾತ್ರೆಯನ್ನು ಕೊರೋನಾ ಮಾರಣಾಂತಿಕ …

Read More »

ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ

ಬೆಟಗೇರಿ:ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ ಜಗತ್ತಿನಾಧ್ಯಂತ ಕರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಹನಮಂತ ನರಳೆ ಹೇಳಿದರು. ಕರೋನಾ ವೈರಸ್ ಹರಡುವ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಕುಲಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯ ಬೆಟಗೇರಿ …

Read More »

ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ) ಔಷಧಿ ಸಿಂಪಡನೆ

ಗೋಕಾಕ:ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ) ಔಷಧಿ ಸಿಂಪಡನೆ ಕೊರೋನಾ ವೈರಸ್ ತಡೆಗಟ್ಟುಲು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ)ಔಷಧಿಯನ್ನು ಸೋಮವಾರದಂದು ಸಿಂಪಡಿಸಲಾಯಿತು. ಈ ಸಂದರ್ಭದಲ್ಲಿ ಪ್ರಕಾಶ ಹೊಳೆಪ್ಪಗೋಳ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಾ, ಜನತೆ ಒಂದೆಡೆ ಸೇರದೇ ಮನೆಯಲ್ಲಿ ಇರಬೇಕು. ಅವಶ್ಯಕತೆ ಇದ್ದರೆ ಮಾತ್ರ ಹೊರಬರಬೇಕು. ಹೊರದೇಶಗಳಿಂದ ಬಂದಂತಹ ಜನರನ್ನು ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು ಅವರಲ್ಲಿ ಅಂತಹ ಯಾವ ಲಕ್ಷಣಗಳು …

Read More »

ಉದಗಟ್ಟಿ : ನಾಳೆಯಿಂದ ಗರ್ಭ ಗುಡಿ ದರ್ಶನ ಬಂದ್. ..

ಗೋಕಾಕ:ನಾಳೆ ನಡೆಯಬೇಕಿದ್ದ ತಾಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮ ದೇವಿ ಜಾತ್ರೆಯನ್ನು ಕೊರೋನಾ ಭೀತಿಯಿಂದ ರದ್ದುಪಡಿಸಿದ್ದು, ಜತೆಗೆ ದೇವರ ದರ್ಶನವನ್ನು ಸಹ ಭಕ್ತಾದಿಗಳಿಗೆ ಬಾಗಿಲು ಮುಚ್ಚಲಾಗಿದೆ. ನಾಳೆಯಿಂದ ದಿ. 31 ರವರೆಗೆ ದೇವಿಯ ದರ್ಶನದ ಗರ್ಭ ಗುಡಿಯನ್ನು ಮುಚ್ಚಲಾಗುತ್ತದೆ. ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿಯ ಭೂತಪ್ಪ ಗೋಡೇರ (ಬಜ್ಜೇರಿ ಅಜ್ಜ) ಮತ್ತು ಹಣಮಂತ ಕೋಫ್ಪದ ಅವರು ತಿಳಿಸಿದ್ದಾರೆ.

Read More »

144ಕಾಯ್ದೆ ಜಾರಿಗೆ 31 ಮಾರ್ಚ್ ವರಗೆ ಬಂದ್

ಘಟಪ್ರಭಾ :ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರದಾನ ಮಂತ್ರಿಯವರು ಕರೆ ನೀಡಿದ ಜನತಾ ಕರ್ಪ್ಯೂಗೆ ಜನರಿಂದ ನಿನ್ನೆ ಪೂರ್ವ ಬೆಂಬಲ ವ್ಯಕ್ತವಾಗಿದೆ ಬೆಳಗಾವಿ ಜಿಲ್ಲೆಯ ಗೋಕಾಕ ಸೇರಿದಂತೆ ಘಟಪ್ರಭಾ,ಕೊಣ್ಣೂರ ಪಟ್ಟಣ ಸಂಪೂರ್ಣ ಬಂದ ಮಾಡಿ ಬೆಂಬಲ ವ್ಯಕ್ತ ಪಡಿಸಿದರು ತಮ್ಮಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಯಿಂದ ಹೊರಗಡೆ ಬರದೆ ಕರ್ಪ್ಯೂಗೆ ಬೆಂಬಲ ಸೂಚಿಸಿ ಗೋಕಾಕ ತಾಲೂಕಿನ‌ ಜನತೆ ಪ್ರದಾನ ಮಂತ್ರಿ ತೆಗೆದುಕೊಂಡ ನಿರ್ಣಯವನ್ನು ಮನಪೂರ್ವಕವಾಗಿ ಸ್ವಾಗತಿಸಿದ್ದಾರೆ.   ಘಟಪ್ರಭಾ, …

Read More »

ಜನತಾ ಕರ್ಪ್ಯೂ ಬೆಂಬಲಿಸಿದ ರಾಜ್ಯದ ಜನತೆಗೆ ಸಚಿವ ರಮೇಶ ಜಾರಕಿಹೊಳಿ ಅಭಿನಂದನೆ

ಗೋಕಾಕ : ಮಾನವ ಕುಲಕ್ಕೇ ಮಹಾಮಾರಿಯಾಗಿ ರೂಪಿತವಾಗಿರುವ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಜನತಾ ಕರ್ಫ್ಯೂಗೆ ಜನತೆ ಬೆಂಬಲಿಸಿದ ಹಿನ್ನೆಲೆ ಮಾತಾನಾಡಿದ ಅವರು,ಕೊರೊನಾ ವೈರಸ್ ಸೋಂಕು ಸಾಮುದಾಯಿಕವಾಗಿ ಹರಡದಂತೆ ಇನ್ನು ಕೆಲ ವಾರಗಳ ಕಾಲ ಸ್ವಯಂ ಕರ್ಫ್ಯೂ ಆಚರಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವುಗಳು ಜಾಗೃತರಾಗಿದ್ದು ಈ ಸೋಂಕನ್ನು ಎದುರಿಸಿ ಸ್ವಸ್ಥ ಭಾರತವನ್ನು ನಿರ್ಮಿಸಬೇಕಾಗಿದೆ. ಇದಕ್ಕಾಗಿ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದರಂದು ನಗರದ ಸಚಿವರ ಕಾರ್ಯಾಲಯದ ಮುಂದೆ ತಾಲೂಕಾ ಆಡಳಿತ, ಸಾರ್ವಜನಿಕ ಆಸ್ಪತ್ರೆ, ನಗರಸಭೆ, ಪೊಲೀಸ ಇಲಾಖೆ, ರೋಟರಿ ಸಂಸ್ಥೆ , ಇನ್ನರವ್ಹೀಲ ಸಂಸ್ಥೆ ಹಾಗೂ ರೋಟರಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೊರೋನ ಸೋಂಕು ಕುರಿತು ಜಾಗೃತ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು …

Read More »

ಭಾನುವಾರದ ಜನತಾ ಕಫ್ರ್ಯೂ ಯಶಸ್ವಿಗೊಳಿಸಿ, ಕೋರೋನಾ ವೈರಸ್ ತಡೆಗಟ್ಟಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಜನತೆಯಲ್ಲಿ ಮನವಿ…

ಗೋಕಾಕ: ವಿಶ್ವದಾದ್ಯಂತ ಇಡೀ ಮಾನವ ಕುಲವನ್ನೇ ಸಂಕಷ್ಟಕ್ಕೆ ತಳ್ಳಿರುವ ಕೊರೋನಾ ವೈರಸ್ ಬಗ್ಗೆ ದೇಶದ ನಾಗರೀಕರಿಗೆ ಭಾನುವಾರದ ಜನತಾ ಕಫ್ರ್ಯೂ ಯಶಸ್ವಿಗೊಳಿಸಿ, ಕೋರೋನಾ ವೈರಸ್ ತಡೆಗಟ್ಟಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಜನತೆಯಲ್ಲಿ ಮನವಿ ನರೇಂದ್ರ ಮೋದಿ ಅವರು ಸಂದೇಶ ನೀಡಿದಂತೆ ಭಾನುವಾರ ಜನತಾ ಕಫ್ರ್ಯೂಗೆ ತಮ್ಮ ಸಹಕಾರ ನೀಡಿ ಅದನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.   …

Read More »

“ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ ಗ್ರಾಮಸ್ಥರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ”

ಗೋಕಾಕ: ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಲೋಳಸೂರದಿಂದ ಬಳೋಬಾಳ ವರೆಗಿನ ರಸ್ತೆ ಕಾಮಗಾರಿಯು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಗೊಂಡಿದೆ ಎಂದು ನ್ಯಾಯವಾದಿ ಎಮ್ ಕೆ ಕುಳ್ಳೂರ ಹೇಳಿದರು. ಅವರು, ಇಲ್ಲಿಗೆ ಸಮೀಪದ ಲೋಳಸೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಡಿ ಮಂಜೂರಾದ 3.20ಕೋಟಿ ರೂಗಳ ವೆಚ್ಚದ ಲೋಳಸೂರ-ಬಳೋಬಾಳ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಸ್ತೆ ಕಾಮಗಾರಿಗೆ ಅನುದಾನ ತಂದಿರುವ ಶಾಸಕ ಬಾಲಚಂದ್ರ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೆ ಸನ್ಮಾನ

ಗೋಕಾಕ: ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು. ಇಲ್ಲಿನ ಶಾಸಕರ ಕಚೇರಿಯಲ್ಲಿ ನಗರಸಭೆ ಮತ್ತು ಎಪಿಎಂಸಿ ಸದಸ್ಯರು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಕಾರ್ಯಾಧ್ಯಕ್ಷರನ್ನು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಭಗವಂತ ಹುಳ್ಳಿ, ಕುತುಬುದ್ದೀನ್ ಗೋಕಾಕ, ಬಸವರಾಜ ದೇಶನೂರ, ವಿವೇಕ ಜತ್ತಿ, ಬಸವರಾಜ ದೇಶನೂರ, ಅನಿಲ ಮುರಾರಿ, ಸಂತೋಷ ಮಂತ್ರಣ್ಣವರ ಸೇರಿ ಹಲವು ನಗರ …

Read More »