Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 91)

ಗೋಕಾಕ

ಅಲಮಟ್ಟಿ ಎತ್ತರ ಹೆಚ್ಚಿಸಲು ನಾಳೆ ಜಲಸಂಪನ್ಮೂಲ ಸಚಿವರ ದೆಹಲಿ ಚಲೋ….!!!

ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆಯ ಕಾನೂನು ತೊಡಕುಕುಗಳು ನಿವಾರಣೆಯಾದ ಬಳಿಕ ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗ ಅಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ   ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು ಏರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ದಿ. 17.03.2020 ಮಂಗಳವಾರ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ ರಮೇಶ್ ಜಾರಕಿಹೊಳಿಯವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …

Read More »

ಮಾರ್ಕೆಂಡೇಯ ನದಿಗೆ ಅಡ್ಡಲಾಗಿ 250 ಕೋಟಿ ರೂಗಳ ವೆಚ್ಚದಲ್ಲಿ ಡ್ಯಾಂ ನಿರ್ಮಾಣ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ:ಮಾರ್ಕೆಂಡೇಯ ನದಿಗೆ ಅಡ್ಡಲಾಗಿ 250 ಕೋಟಿ ರೂಗಳ ವೆಚ್ಚದಲ್ಲಿ ಡ್ಯಾಂ ನಿರ್ಮಾಣ : ಸಚಿವ ರಮೇಶ ಜಾರಕಿಹೊಳಿ ಬೃಹತ್ ನೀರಾವರಿ ಇಲಾಖೆಯಿಂದ ನಗರದ ಹೊರವಲಯದಲ್ಲಿರುವ ಮಾರ್ಕೆಂಡೇಯ ನದಿಗೆ ಅಡ್ಡಲಾಗಿ 250 ಕೋಟಿ ರೂಗಳ ವೆಚ್ಚದಲ್ಲಿ ಡ್ಯಾಂ ನಿರ್ಮಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ರವಿವಾರದಂದು ನಗರದ ಹೊರವಲಯದಲ್ಲಿ ಗಟ್ಟಿ ಬಸವಣ್ಣ ಮಲ್ಟಿಪರ್ಪಜ ಯೋಜನೆಯ ಸ್ಥಳ ಪರೀಶಿಲನೆ ನಡೆಸಿ ಮಾತನಾಡುತ್ತಾ ಈ ಯೋಜನೆ ನನ್ನ ಬಾಲ್ಯದ ಕನಸಾಗಿದ್ದು, ಸರಕಾರದಿಂದ …

Read More »

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು.

ಬೆಳಗಾವಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿಗೆ ನಮ್ಮನ್ನು ಪರಿಗಣಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಅದರಂತೆ ಹೈಕಮಾಂಡ್ ನಮಗೆ ಒಳ್ಳೆಯ ಜವಾಬ್ದಾರಿ ವಹಿಸಿದೆ. ಈ ಹಿನ್ನಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ದಾರಿಯಲ್ಲಿ …

Read More »

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ

ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ, ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ …

Read More »

ರಮೇಶ ಅಳಿಯನ ದಬ್ಬಾಳಿಕೆಗೆ ಹೆದರಿ ಮಠಕ್ಕೆ ಬೀಗ ಹಾಕಿ ಊರು ಬಿಟ್ಟ ಯೋಗಿಕೊಳ್ಳ ಮಠದ ವೀರಭದ್ರೆಶ್ವರ ಶ್ರೀ:ಆರೋಪ

ಗೋಕಾಕ: ಇಲ್ಲಿನ ಪ್ರತಿಷ್ಠಿತ ಯೋಗಿಕೊಳ್ಳದ ನಿರ್ವಾಣೇಶ್ವರ ಮಠದ ಪೀಠಾಧಿಪತಿ ವೀರಭದ್ರೆಶ್ವರ ಸ್ವಾಮೀಜಿಗಳ ಮೇಲೆ ಸಚಿವ ರಮೇಶ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ ದಬ್ಬಾಳಿಕೆಯಿಂದ ಭಯಪಟ್ಟು ಮಠಕ್ಕೆ ಬೀಗ ಹಾಕಿ ಶ್ರೀಗಳು ಊರು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅವಧೂತ ಪರಂಪರೆಯ ನಿರ್ವಾಣೇಶ್ವರ ಮಠದ ವೀರಭದ್ರ ಸ್ವಾಮೀಜಿ ಗೋಕಾಕ್ ತಾಲೂಕಿನ ಯೋಗಿಕೊಳ್ಳದಲ್ಲಿರುವ ಮಠಕ್ಕೆ 15 ವರ್ಷಗಳಿಂದ ಪೀಠಾಧಿಪತಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ರಮೇಶ್ ಜಾರಕಿಹೊಳಿ‌ ಅಳಿಯ ಅಂಬಿರಾವ್ ಪಾಟೀಲ್ ತಮ್ಮ …

Read More »

ಈಗಿನ ಸರ್ಕಾರ ಬಜೆಟಿನಲ್ಲಿ 25 ಕೋಟಿ ಮಾತ್ರ ಅನುದಾನ ನೀಡಿದೆ: ಶಾಂತಾನಂದ ಮಹಾ ಸ್ವಾಮಿಗಳು

ಗೋಕಾಕ : ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದ ಶ್ರೀ ಕಾಳಿಕಾ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ಸ್ಥಳೀಯ ಪುರುಷರ ಮತ್ತು ಮಹಿಳಾ ಘಟಕ ಉದ್ಘಾಟನಾ ಸಮಾರಂಭಕ್ಕೆ ಸಾನಿಧ್ಯ ವಹಿಸಿದ ಪರಮಪೂಜ್ಯ ಶ್ರೀ ಶಾಂತಾನಂದ ಮಹಾಸ್ವಾಮಿಗಳು ಜ್ಯೋತಿ ಬೆಳೆಗಿಸುವುದರ ಮೂಲಕ ಉದ್ಘಾಟಿಸಿದರು. ಮಾತನಾಡಿ ಮಹಿಳೆಯಾಗಿ ಸಂಘಟನೆ ಬೆಳೆಸಿ ಹೋರಾಟ ಮಾಡುತ್ತಿರುವುದು ಶ್ಲಾಘನೀಯ ಎಲ್ಲ ವಿಶ್ವ ಕರ್ಮ ಸಮಾಜ ಬಾಂದವರು ಒಗ್ಗೂಡ ಬೇಕಾಗಿದೆ.ವ್ಯಕ್ತಿಯ ಮತ್ತು ಸಮುದಾಯದ ಮೇಲೆ …

Read More »

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ‌ ಹೇಳಿಕೆ ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ‌ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.ಬಿ.ಎಸ್. ಯಡಿಯೂರಪ್ಪ …

Read More »

ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ

ಗೋಕಾಕ:ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಅವರು ದಿ.6, 7, 8ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ. ದಿ.6 ಶುಕ್ರವಾರದಂದು ಬೆಳಿಗ್ಗೆ 9ಗಂ ಬೆಂಗಳೂರು ರಸ್ತೆ ಮೂಲಕ ಸಂಜೆ ಗೋಕಾಕ ಆಗಮಿಸಿ ಗೋಕಾಕನಲ್ಲಿ ವಾಸ್ತವ್ಯ. ದಿ.7 ಶನಿವಾರದಂದು ಬೆಳಿಗ್ಗೆ 10.30ಗಂ ಎಮ್ ಕೆ ಹುಬ್ಬಳ್ಳಿಯಲ್ಲಿ ಜರುಗಲಿರುವ ಅಭಿನಂಧನಾ ಸಮಾರಂಭದಲ್ಲಿ ಭಾಗವಹಿಸಿ, ಮಧ್ಯಾಹ್ನ 11.30ಗಂ ಬೆಳಗಾವಿಯಲ್ಲಿ ನಗರಾಭಿವೃದ್ಧಿ ಸಚಿವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಹಾಗೂ …

Read More »

ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ

ಗೋಕಾಕ:ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ ಕಳೆದ ಜನೆವರಿ ತಿಂಗಳಲ್ಲಿ ವಿದ್ಯಾರ್ಥಿಗಳನ್ನು ಥಳಿಸಿ ಜನರಿಂದ ಪ್ರತಿಭಟನೆಗೆ ಒಳಗಾಗಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಇಲ್ಲಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹೆಡ್ಮಾಸ್ತರನು ಶಿಕ್ಷಕಿಯೊಬ್ಬಳ ಮೇಲೆ ಕೈಎತ್ತಿ ಯಡವಟ್ಟು ಮಾಡಿಕೊಂಡ ಘಟನೆ ಮಂಗಳವಾರದಂದು ಜರುಗಿದೆ. ಶಾಲೆಯ ಓರ್ವ ಶಿಕ್ಷಕಿ ಸಂಬಳ ಅತ್ಯಂತ ಕಡಿಮೆ ಎಂದು ಬೇರೆ ಶಾಲೆಗೆ ನೌಕರಿಗೆ ಹೋಗುವ ಇಚ್ಛೆಯಿಂದ ತನ್ನ ಸರ್ಟಿಫಿಕೇಟ ಹಿಂತಿರುಗಿ ಕೊಡುವಂತೆ ಕೇಳಿದಾಗ ಆಕೆಯನ್ನು …

Read More »

ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ

ಗೋಕಾಕ:ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಬರುವ ದಿ. 5 ಎಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ವಿಭಾಗದ ಡಿ.ವೈ.ಎಸ್.ಪಿ. ಪ್ರಭು ಡಿ.ಟಿ. ಅವರು ತಿಳಿಸಿದರು. ಅವರು ನಗರದ ಪೋಲೀಸ ಠಾಣೆಯಲ್ಲಿ ಹೋಳಿ ಹುಣ್ಣಿಮೆ ನಿಮಿತ್ಯ ಕರೆದ …

Read More »