Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 92)

ಗೋಕಾಕ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ತಿಗಡಿ ಗ್ರಾಮದ ಹರಮ್ಯೆಯಆಗಮಿಸಿದ್ದಾರು. ಶಿವಬಸಪ್ಪಾ ರು ಪಾಟೀಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶ್ರೀ ಶಿವಬಸಪ್ಪಾ ರು ಪಾಟೀಲ . ತಿಗಡಿ ಗ್ರಾಮದಲ್ಲಿ ದಿನಾಂಕ 18/07/1984 ರಲ್ಲಿ ಜನಸಿ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು 1990ರಲ್ಲಿ ಪ್ರಾರಂಭಮಾಡಿ 1 ರಿಂದ 4ನೇ ತರಗತಿಯ ವರೆಗೆ GHS ತಿಗಡಿ ಶಾಲೆನಲ್ಲಿ ಮುಗಸಿ, 5 ರಿಂದ …

Read More »

ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೋಳ್ಳಿ: ಮುತ್ತೆಪ್ಪ ಬಿರನಗಡ್ಡಿ

ಗೋಕಾಕ:ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ದೇಶದ ಬೆನ್ನೆಲುಬಾದ ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೋಳ್ಳುವಂತೆ ಬೆನಚನಮರಡಿ ಗ್ರಾಮದ ಗ್ರಾ.ಪಂ ಉಪಾಧ್ಯಕ್ಷ ಮುತ್ತೆಪ್ಪ ಬಿರನಗಡ್ಡಿ ಹೇಳಿದರು ಸೋಮವಾರದಂದು ತಾಲೂಕಿನ ಬೆನಚನಮರಡಿ ಗ್ರಾಮದಲ್ಲಿ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವತಿಯಿಂದ ದಿ.2 ರಿಂದ 8 ರವರಗೆ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು . ಯುವ …

Read More »

ಚಳಿಗಾಲದಲ್ಲಿಯೂ ಬೆಳಗಾವಿಯಲ್ಲಿ ತಂಪೆರಗಿದ ಮಳೆ

ಬೆಳಗಾವಿ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಆದ್ರೂ ಕೂಡ ಭಾನುವಾರ ಬೆಳಗಾವಿಯಲ್ಲಿ ಅನಿರೀಕ್ಷಿತವಾಗಿ ನಗರದ ಹಲವೆಡೆ ಮಳೆ ಸುರಿದಿದೆ. ದಿನವಿಡಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧೆಡೆ ಮಳೆ ಸುರಿದಿದೆ. ನಿನ್ನೆ ರಾತ್ರಿಯೂ ಕೂಡ ನಗರದ ವಿವಿಧೆಡೆ ಸಣ್ಣ ಪ್ರಮಾಣದ ಮಳೆ ಸುರಿದಿತ್ತು. ಇಂದು ಮಧ್ಯಾಹ್ನ 4 ಸುಮಾರಿಗೆ ಮತ್ತೆ ಕೆಲ ಕಾಲ ಸುರಿದ ಅನಿರೀಕ್ಷಿತ ಮಳೆಗೆ ಜನತೆಗೆ ಅಚ್ಚರಿ ಮೂಡಿಸಿದೆ.

Read More »

ಕೊಣ್ಣೂರಲ್ಲಿ 2 ಎಕರೆ ಜಾಗದಲ್ಲಿ ಶೀಘ್ರ 30 ಬೆಡ್ ಹೈಟೆಕ್ ಆಸ್ಪತ್ರೆ ನಿರ್ಮಾಣ: ಸಚಿವ ರಮೇಶ ಜಾರಕಿಹೊಳಿ ಭರವಸೆ

ಗೋಕಾಕ: ಕೊಣ್ಣೂರು ಪಟ್ಟಣದಲ್ಲಿ 2 ಎಕರೆ ಜಾಗದಲ್ಲಿ ಶೀಘ್ರದಲ್ಲಿ ಮತ್ತೊಂದು 30 ಬೆಡ್ ನೂತನ ಹೈಟೆಕ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದ್ರು. ಕೊಣ್ಣೂರು ಪಟ್ಟಣದಲ್ಲಿ 6 ಬೆಡ್ ಹೊಂದಿರುವ ನೂತನ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಯಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ ಎಂಬ ಭಾವನೆ ಜನರ ಮನದಲ್ಲಿ ಬೇರುರಿದೆ. ಮೊದಲು ಅದನ್ನು ಹೊಡೆದು ಹಾಕಬೇಕು. ನನ್ನ ಮಗ ಸಂತೋಷ ಸರ್ಕಾರಿ …

Read More »

ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ವಿರುದ್ಧ ಕಠಿಣ ಕ್ರಮ

ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ಸಿ ಎಮ್ ಶಿವಕುಮಾರ ನಾಯ್ಡು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಂದು ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಿ ಪಾದಯಾತ್ರೆ ಮಾಡುತ್ತಾ ತಹಶೀಲ್ದಾರ್ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಪ್ರತಿಭಟನೆಯಲ್ಲಿ ಶ್ರೀ ಕಿಚ್ಚ ಸುದೀಪ ಅಪ್ಪಟ ಅಭಿಮಾನಿಗಳಾದ ಶ್ರೀ ಪಾಂಡುಅಣ್ಣಾ ದೊಡಮನಿ ಕೃಷ್ಣಾ ಛಪರಿ ಸುರೇಶ ದಳವಾಯಿ ಮಾದೇವ ಗೋಡೆರ ಗಣಪತಿ ಇಳೆಗೇರ ಉದ್ದಪ್ಪಾ ಗಾದ್ಯಾಗೊಳ …

Read More »

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ

ಗೋಕಾಕ:ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಎಸ್‍ಎಲ್‍ಜೆ ಪ್ರೌಢಶಾಲೆಯ ಶಿಕ್ಷಕ ಆರ್.ಎಮ್.ದೇಶಪಾಂಡೆ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ …

Read More »

ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ

ಮೂಡಲಗಿ:ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ನಂದನವನವಾಗುವ ಕಾಲ ಸನ್ನಿಹಿತವಾಗಿದೆ. ಪ್ರತಿ ಕ್ಷೇತ್ರಗಳಿಗೂ ವಿಶೇಷ ಆಧ್ಯತೆ ನೀಡುವ ಮೂಲಕ ಕ್ಷೇತ್ರದ ಸರ್ವತೋಮುಖ ಏಳ್ಗೆಗೆ ಸಾವಿರಾರು ಕೋಟಿ ರೂ.ಗಳ …

Read More »

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಮಹದಾಯಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಶನಿವಾರ ದಿ.29 ರಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅಧಿಕಾರಿಗಳ ತಂಡ ಮಹಾದಾಯಿ ಯೋಜನೆ ನಡೆಯುವ ಕಾಮಗಾರಿ …

Read More »

ಆತ್ಮಹತ್ಯೆಗೆ ಶರಣಾಗಬೇಡಿ, ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ

ಗೋಕಾಕ : ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ಸಹಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೇಯ ಕೃತ್ಯಕ್ಕೆ ರೈತ ಸಮುದಾಯ ಕೈ ಹಾಕಬಾರದು. ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂದು ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಚನ್ನಪ್ಪ ಲಕ್ಷ್ಮಣ ಚಿಕ್ಕೋಡಿ ಕುಟುಂಬಕ್ಕೆ ಕೃಷಿ ಇಲಾಖೆಯ ಪರಿಹಾರ ಧನದ ಪ್ರಮಾಣ ಪತ್ರವನ್ನು ವಿತರಿಸಿ ಅವರು …

Read More »

ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ .

ಬೆಳಗಾವಿಯ ಜಿಲ್ಲಾ ಸಮಿತಿಗೆ ಮತ್ತು ಜಿಲ್ಲಾ ಕಾರ್ಯಕರ್ತರಿಗೆ ಎಲ್ಲರಿಗೂ ರಾಜ್ಯ ಸಮಿತಿಯಿಂದ ನಮಸ್ಕಾರ ನಿಮಗೆ ಈ ಸಂದೇಶ ಕಳಿಸುತ್ತಿರುವ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಸಮಿತಿಯಲ್ಲಿ ಒಂದು ಬದಲಾವಣೆ ಮಾಡಿದ್ದೇವೆ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಅಧ್ಯಕ್ಷರಾದ ಪವನ್ ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ . ಮತ್ತೆ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಂಜುನಾಥ ಮ ಕುಸಲಿ ಸಾ”ಸವದತ್ತಿ ಅವರನ್ನು ನೇಮಕ ಮಾಡಲಾಯಿತು …

Read More »