Home / ಜಿಲ್ಲೆ / ಬೆಳಗಾವಿ / ಗೋಕಾಕ (page 93)

ಗೋಕಾಕ

ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ .

ಬೆಳಗಾವಿಯ ಜಿಲ್ಲಾ ಸಮಿತಿಗೆ ಮತ್ತು ಜಿಲ್ಲಾ ಕಾರ್ಯಕರ್ತರಿಗೆ ಎಲ್ಲರಿಗೂ ರಾಜ್ಯ ಸಮಿತಿಯಿಂದ ನಮಸ್ಕಾರ ನಿಮಗೆ ಈ ಸಂದೇಶ ಕಳಿಸುತ್ತಿರುವ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಸಮಿತಿಯಲ್ಲಿ ಒಂದು ಬದಲಾವಣೆ ಮಾಡಿದ್ದೇವೆ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಅಧ್ಯಕ್ಷರಾದ ಪವನ್ ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ . ಮತ್ತೆ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಂಜುನಾಥ ಮ ಕುಸಲಿ ಸಾ”ಸವದತ್ತಿ ಅವರನ್ನು ನೇಮಕ ಮಾಡಲಾಯಿತು …

Read More »

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಪೋಷನೆಯೊಂದಿಗೆ ವಿದ್ಯಾಬ್ಯಾಸದ ಬಗ್ಗೆ ಕಾಳಜಿ ವಹಿಸಬೇಕೆಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಮಲ್ಲಾಪೂರ ಪಿ.ಜಿ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ …

Read More »

ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು

ನರ್ಸ ಓರ್ವ ತಾಯಿ ಇದ್ದಂತೆ. ತಾಯಿ ತನ್ನ ಎಲ್ಲ ಮಕ್ಕನ್ನು ಭೇದ ಭಾವ ಮಾಡದೇ ಯಾವ ರೀತಿ ಜೋಪಾನ ಮಾಡುತ್ತಾಳೆ. ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು ರಾಜ್ಯ ನರ್ಸಿಂಗ ಕೌನ್ಸಿಲ್ ಬೆಂಗಳೂರು ಇದರ ಉಪ ನಿರ್ದೇಶಕರಾದ ಉಷಾ ಭಂಡಾರಿ ಹೇಳಿದರು. ಅವರು ಶನಿವಾರ ಸ್ಥಳೀಯ ಜೆ.ಜಿ ಆಸ್ಪತ್ರೆ ಸಂಸ್ಥೆಯ ನರ್ಸಿಂಗ ಕಾಲೇಜಿನ ವಾರ್ಷಿಕೋತ್ಸವ ಮತ್ತು ದೀಪ ಬೆಳಗಿಸುವದರ …

Read More »

ಗ್ರಾಮಗಳ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಆಶೋತ್ತರಗಳು ಪೂರ್ಣವಾಗ ಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಅತ್ಯಾವಶ್ಯಕವಾಗಿದೆ

ಗೋಕಾಕ: ಗ್ರಾಮಗಳ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಆಶೋತ್ತರಗಳು ಪೂರ್ಣವಾಗ ಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಅತ್ಯಾವಶ್ಯಕವಾಗಿದೆ. ನೂತನ ತಾಲೂಕು ಪಂಚಾಯತಗಳಲ್ಲಿ ಸಾಮಥ್ರ್ಯ ಸೌಧ ನಿರ್ಮಾಣಕ್ಕೆ 45 ಲಕ್ಷ ರೂ.ಗಳು ಮಂಜೂರಿಸಲಾಗುವದು ಎಂದು ಮೈಸೂರಿನ ಎಸ್.ಐ.ಆರ್.ಡಿ ತರಭೇತಿ ಸಂಯೋಜಕ ಸಿ.ವಿಜಯಕುಮಾರ ಹೇಳಿದರು. ಅವರು ನಗರದ ಸಾಮಥ್ರ್ಯ ಸೌಧ, ತಾಪಂ ಕಛೇರಿಗಳಲ್ಲಿ ಜರುಗಿದ ಜನಪ್ರತಿನಿಧಿಗಳ ಸ್ಯಾಟಕಾಮ್ ತರಭೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಸ್ಥಳ ಪರಿಶೀಲನೆ ಮಾಡಿದರು. ಜನಪ್ರತಿನಿಧಿಗಳು ಅಗತ್ಯ …

Read More »

ನಾನು ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗಲೇ ಹೇಳಿದಂತೆ ಜನತೆ ಹರಿಸುವುದು ಮತ್ತು ರಾಜ್ಯ ರೈತರ ಕಣ್ಣೀರು ಒರೆಸುವುದೇ ನನ್ನ ಆದ್ಯತೆಯಾಗಿದೆ

ಜಂಟಿ ಅಧಿವೇಶದಲ್ಲಿ ರಾಜ್ಯಪಾಲರ ಭಾಷಣ ಬಳಿಕ ನೀರಾವರಿ ಇಲಾಖೆ ಬಗ್ಗೆ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ಬೆಂಗಳೂರು: ರಾಜ್ಯದ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 4050 ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ. ಈ ವಿಷಯವಾಗಿ ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಜಂಟಿ ಸದನ ಉದ್ದೇಶಿಸಿ ರಾಜ್ಯಾಪಾಲರು ಭಾಷಣ ಮಾಡಿದ ಬಳಿಕ ಜಲಸಂಪನ್ಮೂಲ ಇಲಾಖೆ …

Read More »

ಶಿಕ್ಷಣರಂಗದಪ್ರಗತಿಯಲ್ಲಿಶಾಸಕಬಾಲಚಂದ್ರಜಾರಕಿಹೊಳಿಕೊಡುಗೆಅನನ್ಯ :bಅಶೋಕನಾಯಿಕ

ಗೋಕಾಕ : ಶಿಕ್ಷಣ ರಂಗದ ಪ್ರಗತಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕೊಡುಗೆ ಅನನ್ಯವಾಗಿದೆ. ಮೂಡಲಗಿ ವಲಯದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯಲು ಇವರ ಪ್ರೇರಣೆಯೇ ಕಾರಣವಾಗಿದೆ ಎಂದು ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಮೂಡಲಗಿ ಶೈಕ್ಷಣಿಕ ವಲಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಯುವ ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು …

Read More »

ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿ:  ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬೇರೊಂದು ಪಕ್ಷದಲ್ಲಿ ಇದ್ದುಕೊಂಡು ಅವರು ಸಿಎಂ ಆಗುತ್ತಾರೆ, ಇವರು ಸಿಎಂ ಆಗ್ತಾರೆ ಅಂತಾ ಹೇಳುವುದು ಸರಿಯಲ್ಲ.   ಬಿಜೆಪಿ ಹೈಕಮಾಂಡ್ ರಮೇಶ ಅವರಿಗೆ ಕಡಿವಾಣ ಹಾಕಲಿ ಎಂದಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ  ವಿಚಾರವಾಗಿ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

Read More »

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಚೇರಿ ಹೊರಗಡೆ ಜನ ಕಿಕ್ಕಿರಿದು ತುಂಬಿರುವುದನ್ನ ಗಮನಿಸದೇ ಕಸ್ತೂರಿ ಮುಳವಾಡ ಎಂಬ ಹಿರಿಯ ಉಪ ನೋಂದಣಾಧಿಕಾರಿ ಮೊಬೈಲ್ ಚಾಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಕೆಲಸಕ್ಕಾಗಿ ಹತ್ತಾರು ಮಂದಿ ಕಚೇರಿಯ ಹೊರಗಡೆ ಕಾಯುತ್ತಿದ್ದರೂ ಅಧಿಕಾರಿಗಳು ಅದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ ಎನ್ನಲಾಗಿದೆ.

Read More »

ಮುದ್ದು ಅಳಿಯನನ್ನು ನೊಡಲು ಬಂದ ಪ್ರಿಯಾಂಕಾ ಸತೀಶ ಜಾರಕಿಹೊಳಿ..!!

ಮುದ್ದು ಅಳಿಯನನ್ನು ನೊಡಲು ಬಂದ ಪ್ರಿಯಾಂಕಾ ಸತೀಶ ಜಾರಕಿಹೊಳಿ..!! 2020 ರ ಹೊಸ ವರ್ಷ ಜಾರಕಿಹೊಳಿ ಕುಟುಂಬದಲ್ಲಿ ಸಂಭ್ರಮ ಸೃಷ್ಟಿ ಮಾಡುತ್ತ ಪ್ರಾರಂಭವಾಗಿದೆ.ಜನೇವರಿ ಮೊದಲನೇ ವಾರದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರ ಸುಪುತ್ರ ಸಂತೋಷ ಜಾರಕಹೊಳಿ ತಮ್ಮ ಮೊದಲನೇ ಮಗುವಿಗೆ ತಂದೆ ಆಗಿದ್ದರಿಂದ ಜಾರಕಿಹೊಳಿ ಸಹೋದರರ ಕುಟುಂದ ಸದಸ್ಯರ ಮನದಲ್ಲಿ ಸಂತೋಷ ಮನೆ ಮಾಡಿತ್ತು.ಈ ಶುಭ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲರೂ ಆಸ್ಪತ್ರೆಗೆ ತೆರಳಿ ಜಾರಕಿಹೊಳಿ ಕುಟುಂಬದ ಕುಡಿಯನ್ನು ನೊಡಿ ಸಂಭ್ರಮಿಸಿದ್ದರು. …

Read More »