Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 94)

ಗೋಕಾಕ

ಇಂದು ಜಂತುಹುಳು ನಿವಾರಣಾ ದಿನ

ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಗೋಕಾಕ ತಾಲೂಕಿನ ನ್ಯೂ ಇಂಗ್ಲಿಷ್ ಶಾಲೆಯಲ್ಲಿತಾಲೂಕಾ ಆರೋಗ್ಯಅಧಿಕಾರಿಗಳಾದ ಡಾ :ಆರ್. ಆರ್. ಅಂಟಿನ, ಕ್ಷೇತ್ರ ಶಿಕ್ಷಣ ಅಧಿಕಾರಿ ಜಿ. ಬಿ. ಬಳಿಗಾರ . ಅಕ್ಷರ ದಾಸೋಹ ಅಧಿಕಾರಿ ಶ್ರೀಯುತ ಕುಲಕರ್ಣಿ ತಾಲೂಕಾ ನೋಡಲ್ ಅಧಿಕಾರಿ ಶಿವಾಜಿ ಮಲಗೇನವರ್, ಸಿಡಿಪಿಒ ಅನೀಲ ಕಾಂಬಳೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ :ಜ್ಯೋತಿ. ಅಂಗಡಿ ಮೇಡಂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಶಾಲಾ …

Read More »

ಜೂನಿಯರ್ ಸಂತೋಷ ಜಾರಕಿಹೊಳಿ ಆಗಮನದಿಂದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಂತೋಷದ ಕಾಣಿಕೆ..!!

ಜೂನಿಯರ್ ಸಂತೋಷ ಜಾರಕಿಹೊಳಿ ಆಗಮನದಿಂದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಂತೋಷದ ಕಾಣಿಕೆ..!! ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಕ್ಷೇತ್ರದ ಶಾಸಕರಾದ ರಮೇಶ ಜಾರಕಹೊಳಿ ಅವರ ಪುತ್ರರಾದ ಸಂತೋಷ ಜಾರಕಿಹೊಳಿ ಅವರು ಗಂಡು ಮಗುವಿಗೆ ತಂದೆಯಾಗಿದ್ದರು.ಅವರ ಕುಟುಂಬದಲ್ಲಿ ಜ್ಯೂನಿಯರ್ ಆಗಮಿಸಿದಕ್ಕಾಗಿ ಸಂತೋಷದ ವಾತಾವರಣ ನಿರ್ಮಾಣವಾಯಿತು.ಇನ್ನು ಸಂತೋಷ ಹಾಗೂ ಅಂಭಿಕಾ ದಂಪತಿ ಕೂಡ ತಮ್ಮ ಮುದ್ದು ಮಗುವಿನ ಆಗಮನದಿಂದ ಬಹಳ ಖುಸಿಯಲ್ಲಿ ತೆಲಾಡಿದ್ದರು.ಈ ಶುಭ ಗಳಿಗೆಯಿಂದ ಅವರು ಇಂದು ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ …

Read More »

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!!

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!! ಬಾಕ್ಸ್: ಕಬ್ಬು ಪೊರೈಸಿದ ರೈತರಿಗೆ ಸನ್ಮಾನ್/ಸಂತೋಷ ಜಾರಕಿಹೊಳಿ ನೇತೃತ್ವದಲ್ಲಿ ಆಯೋಜನೆ/ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಅನ್ನದಾತರು. ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ಕಾರ್ಖಾನೆಗೆ ಕಬ್ಬು ಪೊರೈಸುತ್ತಿರುವ ರೈತರಿಗೆ ಇಂದು ಸನ್ಮಾನಿಸಿ ಗೌರವಿಸಲಾಯಿತು. ಈ ವರ್ಷದ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗೆ ಅವಶ್ಯಕತೆ ಇರುವಷ್ಟು ಕಬ್ಬುಗಳನ್ನು ರೈತರು ಪೊರೈಸಿದಕ್ಕೆ ಕಾರ್ಖಾನೆಯ ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದೆ.ಆದ್ದರಿಂದ …

Read More »

ಮೂರೇ ವರ್ಷದಲ್ಲಿ 13 ಸರ್ಕಾರಿ ಹುದ್ದೆ ಪಡೆದ ಬೆಳಗಾವಿ ಯುವತಿ ಈಗೇನು ಮಾಡುತ್ತಿದ್ದಾರೆ?

ಕೇವಲ ಮೂರು ವರ್ಷದಲ್ಲಿ 13 ನೌಕರಿ ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದ ಗ್ರಾಮೀಣ ಭಾಗದ ಬಡ ಕುಟುಂಬದ ಪ್ರತಿಭೆ ಸದ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ಜೊತೆ ಜೊತೆಗೆ ಕೆಎಎಸ್ ಮಾಡುವ ಕನಸು ನನಸಾಗಿಸಿಕೊಳ್ಳಲು ಸದ್ಯ ಸತತ ಅಧ್ಯಯನದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಡವರ್ಗದ ರೈತ ಕುಟುಂಬದಲ್ಲಿ ಜನಿಸಿದ ಗ್ರಾಮೀಣ …

Read More »

ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ್: ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅಭಿಮಾನದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ವಿರೋಧ ಮಾಡದಿದ್ರೆ ಈಷ್ಟೇಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ, ದೇವರ ದಯೆ, ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ ಎಂದರು. ಅದಕ್ಕಾಗಿ …

Read More »

ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಹಿನ್ನಲೆ ಅವರ ಅಭಿಮಾನಿಗಳು ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾನತಾಡಿದ ಅವರು,ಇದು ರಾಜಕೀಯ ಭಾಷಣವಲ್ಲ. ಹೃದಯಪೂರ್ವಕ ಭಾಷಣವಾಗಿದೆ. ಸತೀಶ ಜಾರಕಿಹೊಳಿ ಅವರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈರಿಸಿದರು. ದೊಡ್ಡ ಗುರಿಯಿಟ್ಟುಕೊಂಡು ಸತೀಶ ರಾಜಕೀಯಕ್ಕೆ ಬಂದವರು ನಾನು ಯಾವುದೇ ಗುರಿ ಇಲ್ಲದೇ ಪೂರ್ವಯೋಜನೆ ಇಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಸತೀಶ ಜಾರಕಿಹೊಳಿ …

Read More »

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…?

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…? ಬೆಳಗಾವಿ- ಗೋಕಾಕಿನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿನಂದನಾ ಸಮಾವೇಶ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಯಿತು ಪರಸ್ಪರ ಕ್ಷಮೆ ಕೋರುವ ವೇದಿಕೆಯೂ ಇದಾಗಿತ್ತು ಆರಂಭದಲ್ಲಿ ಮಾಜಿ ಶಾಸಕ ಸಂಜಯ ವಯ ಪಾಟೀಲ ಮಾತನಾಡಿ ,ನಾನು ಮಾಜಿ ಆಗಲು ರಮೇಶ್ ಜಾರಕಿಹೊಳಿ ಅವರೇ ಕಾರಣ , ಅವರು ಬಿಜೆಪಿಗೆ ದ ನಂತರ ನನಗೆ ಗೊತ್ತಾಯಿತು ಅವರ ಮನಸ್ಸಿನಲ್ಲಿ ಕಪಟ ಇಲ್ಲಾ ಅನ್ನೋದು,ಅವರು …

Read More »

19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ

ಗೋಕಾಕ : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ಸತೀಶ ಶುಗರ್ಸ್ ಅವಾಡ್ರ್ಸ ವೇದಿಕೆಯ ಪ್ರೇರಣೆಯ ಹಿನ್ನೆಲೆಯಲ್ಲಿ ಜಾನಪದ ಕಲೆಯ ಸೊಬಗನ್ನು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜೀವಂತವಾಗಿ ಇಟ್ಟು ಶಾಸಕ ಸತೀಶ ಜಾರಕಿಹೊಳಿ ಅವರ ದೂರದೃಷ್ಟಿ ನಾಯಕತ್ವ ವಿದ್ಯಾರ್ಥಿಗಳ ಪಾಲಿಗೆ ವರದಾನ ವಾಗಿದೆ. ಕೇವಲ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಆಗುವುದಿಲ್ಲ. ಅಧ್ಯಯನದ ಜೊತೆಗೆ …

Read More »

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!!

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!! ನೂತನ ಸಚಿವರು ಹಾಗೂ ಗೋಕಾಕ ಮತಕ್ಷೇತ್ರದ ಶಾಸಕರು ಆದ ರಮೇಶ ಜಾರಕಿಹೊಳಿ ಅವರ ಹಿರಿಯ ಸುಪುತ್ರ ಯುವಕರ ಕಣ್ಮಣಿ ಸಂತೋಷ ಜಾರಕಿಹೊಳಿ ಅವರು ಇತ್ತೀಚಿಗೆ ಗಂಡು ಮಗುವಿಗೆ ತಂದೆ ಆಗಿದ್ದರು.ತಮ್ಮ ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು.ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷ ಜಾರಕಿಹೊಳಿ ಅವರ ಪತ್ನಿ ಅಂಭಿಕಾ …

Read More »

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …

Read More »