Breaking News

ಚಿಕ್ಕೋಡಿ

ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮೋಟಾರುಗಳ ಪರಿಶೀಲನೆ

ಅಥಣಿ ಮತಕ್ಷೇತ್ರದ ಪೂರ್ವ ಭಾಗದ ರೈತರ ಬಹುಕಾಲದ ಕನಸಾದ ‘ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ’ಯ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಯೋಜನೆಗೆ ಬೇಕಾದ ಬೃಹತ್ ಸಾಮರ್ಥ್ಯದ ಮೋಟಾರ್‌ಗಳು ಸಿದ್ಧಗೊಂಡಿವೆ. ಹೊಸೂರಿನ ಹೆಸರಾಂತ WEG ಮೋಟಾರ್ ತಯಾರಿಕಾ ಕಂಪನಿಯಲ್ಲಿ ಸಿದ್ಧವಾಗಿರುವ ಈ ಮೋಟಾರ್‌ಗಳನ್ನು ಇಂದು ನಾನು ಮತ್ತು ಇಂಜಿನಿಯರ್‌ಗಳ ತಂಡದೊಂದಿಗೆ ಭೇಟಿ ನೀಡಿ ಅಂತಿಮ ಹಂತದ ಪರಿಶೀಲನೆ ನಡೆಸಿದೆವು, ಈ ಏತ ನೀರಾವರಿ ಯೋಜನೆಯಲ್ಲಿ ನೀರನ್ನು ಮೇಲೆತ್ತಲು ಅತ್ಯಾಧುನಿಕ ತಂತ್ರಜ್ಞಾನದ …

Read More »

ಬೆಳಗಾವಿ, ಚಿಕ್ಕೋಡಿಯಲ್ಲಿ “ಭೀಮಗಾಯನ”

ಬೆಳಗಾವಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ(ಮಾ.6) ಚಿಕ್ಕೋಡಿಯ ಐ.ಎಂ.ಎ. ಸಭಾಂಗಣಲ್ಲಿ ಮತ್ತು ಶನಿವಾರ(ಮಾ.7) ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ನಗರದ ಚೆನ್ಮಮ್ಮ ವೃತ್ತದ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ “ಭೀಮಗಾಯನ” ಕಾರ್ಯಕ್ರಮ ನಡೆಯಲಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ ಭೀಮನ …

Read More »

ವಿದ್ಯಾರ್ಥಿಗಳ ಫಲಿತಾಂಶವನ್ನು ಮತ್ತಷ್ಟು ಉತ್ತಮಗೊಳಿಸಲು ಒಂದು ದಿನದ ಕಾರ್ಯಾಗಾರ

ಚಿಕ್ಕೋಡಿ ನಗರದ ಪರಣ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಮತ್ತಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಇಂದು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು ಕಾರ್ಯಕ್ರಮದಲ್ಲಿ ಪರೀಕ್ಷಾ ತಯಾರಿ ವಿಧಾನಗಳು, ಸಮಯ ನಿರ್ವಹಣೆ ಕೌಶಲ್ಯ, ಒತ್ತಡ ನಿಯಂತ್ರಣ ಹಾಗೂ ಹೆಚ್ಚಿನ ಅಂಕಗಳನ್ನು ಸಾಧಿಸಲು ಅಗತ್ಯವಾದ ತಂತ್ರಗಳ ಕುರಿತು ತಜ್ಞರು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು ಹಾಗೂ ಉತ್ತಮ …

Read More »

ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ

ಚಿಕ್ಕೋಡಿ : ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ತಾಲೂಕಿನ ಬಂಬಲವಾಡ ಗ್ರಾಮದ ಭೂಮಿಕಾ ಕರೆಪ್ಪ ಮಾಳಂಗಿ(೧೭) ಹೃದಯಾಘಾತದಿಂದ ನಿಧನ ಹೋಂದಿರುವ ಘಟನೆ ಶನಿವಾರ ನಡೆದಿದೆ. ಮೃತ ಭೂಮಿಕಾ ಮಾಳಂಗಿ ಬೆಳಗ್ಗೆ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದಳು, ಸ್ನಾನದ ನಂತರ ವಿದ್ಯಾರ್ಥಿನಿ ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಸ್ಥಳಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿಯೇ ಭೂಮಿಕಾ ಮೃತಳಾಗಿದ್ದಾಳೆ. ವಿದ್ಯಾರ್ಥಿನಿಯ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಪರೀಕ್ಷೆಯ ಭಯದಿಂದ ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕೋಡಿ …

Read More »

ಚಿಕ್ಕೋಡಿ:ಭೀಕರ ಅಪಘಾತ ಯುವಕ ಸಾವು

ಚಿಕ್ಕೋಡಿ:ಬೇಡಕಿಹಾಳ-ಬೋರಗಾಂವ ರಸ್ತೆಯಲ್ಲಿರುವ ಶಿರದವಾಡ ಗ್ರಾಮದ ವ್ಯಾಪ್ತಿಯಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಿಖಿಲ್ ಸದಾನಂದ ಸಾವಂತ (25 ವಯಸ್ಸು ಸಂಕೇಶ್ವರದ ಬಸವೇಶ್ವರ ಗಲ್ಲಿ ನಿವಾಸಿ). ಬುಧವಾರ ಈ ಅಪಘಾತ ನಡೆದಿದೆ. ಘಟನೆಯನ್ನು ಸದಲಗಾ ಪೊಲೀಸರಿಗೆ ದಾಖಲಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯೆಂದರೆ ನಿಖಿಲ್ ಸಾವಂತ್ ಬೆಡ್ಕಿಹಾಲ್ ಬೋರ್ಗಾಂವ್ ರಸ್ತೆಯಲ್ಲಿ ಬೈಕ್ ಸವಾರ ಮಾಡುತ್ತಿದ್ದರು. ಈ ಮಧ್ಯೆ, ಶಿರದ್ವಾಡ ಗ್ರಾಮದ ವ್ಯಾಪ್ತಿಗೆ ತಲುಪಿದಾಗ, ಬೈಕ್ ನಿಯಂತ್ರಣ ತಪ್ಪಿ …

Read More »

ಚಿಕ್ಕೋಡಿ:ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕೋಡಿ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಪಿಯು ಪರೀಕ್ಷೆಯನ್ನು ಬರೆಯುವದನ್ನು ಬಿಟ್ಟು ಜೀವನದ ಪರೀಕ್ಷೆಯನ್ನೆ ವಿದ್ಯಾರ್ಥಿನಿ ಮುಗಿಸಿದ್ದು ಹೃದಯಾಘಾತದಿಂದ ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ(17) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇಂದು PU ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿ ಸ್ನಾನ ಮುಗಿಸಿಕೊಂಡು ಮನೆಯಿಂದ ಹೊರ ಬರುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿದೆ. ಕೂಡಲೇ ಸ್ಥಳೀಯ …

Read More »

ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ -ಆಸ್ಪತ್ರೆಗೆ ದಾಖಲು

ಚಿಕ್ಕೋಡಿ:ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ. ಅನಾಮಧೇಯ ವ್ಯಕ್ತಿಗಳ ಗುಂಪಿನಿಂದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಸಂಕೇಶ್ವರ ಪಟ್ಟದಲ್ಲಿ ತಡರಾತ್ರಿ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದತ್ತಾ ಥೋರವಾತ್ 40 ಯುವಕನ ಮೇಲೆ ಹಲ್ಲೆ ಯುವಕನ ಕೈ ಹಾಗೂ ಕುತ್ತಿಗೆಯ ಭಾಗಕ್ಕೆ ತಲವಾರದಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿ. ಮಹಾರಾಷ್ಟ್ರ ರಾಜ್ಯದ ಗಡಹಿಂಗ್ಲಜ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನೆ …

Read More »

ಮಾರ್ಚ 1 ರಿಂದ ಯಡೂರಿನಲ್ಲಿ ಮಹಾಕುಂಭಾಭಿಷೇಕ

ಚಿಕ್ಕೋಡಿ :ಯಡೂರು ಗ್ರಾಮದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆಯು ಮಾರ್ಚ 1ರಿಂದ 6 ರವರೆಗೆ ನಡೆಯಲಿದೆ ಯಡೂರ ಶ್ರೀವೀರಭದ್ರ ದೇವಸ್ಥಾನದ ಹಾಗೂ ಧರ್ಮಾಧಿಕಾರಿಗಳು ಶ್ರೀಶೈಲ್ ಜಗದ್ಗುರು ಡಾ! ಚನ್ನಸಿಧ್ದರಾಮ ಪಂಡಿತಾರಾಧ್ಯ ಮಹಾಸ್ವಾಮೀಜೀಯವರು ಹೇಳಿದರು. ಯಡೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ 1 ರಂದು ಸಂಜೆ 6 ಗಂಟೆಗೆ ಶ್ರೀ ಸಿದ್ಧಲಿಂಗ ಶಿವಾಚಾರ್ಯ ವೇದಾಗಮ ಸಂಸ್ಕೃತ ಪಾಠ ಶಾಲೆಯ 12 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜರುಗುವುದು. ಶ್ರೀಶೈಲ ಮತ್ತು ಕಾಶೀ …

Read More »

ಚಿಕ್ಕೋಡಿ ಕರೋಶಿ ಗ್ರಾಮ ಪಂಚಾಯಿತಿ ಎದರು ಗ್ರಾಮಸ್ಥರ ಪ್ರತಿಭಟನೆ

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿನ ಕಿಟಕಿ ಮುರಿದು ಕಿಡಿಗೇಡಿಗಳು ಪುಸ್ತಕಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇಂತಹ ದುರ್ಘಟನೆ ನಡೆಯಬಾರದೆಂದು ಉದ್ದೇಶದಿಂದ ಅಲ್ಲಿನ ಗ್ರಾಮಸ್ಥರು ಶಾಲೆಗೆ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮನವಿ ಸಲ್ಲಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿ ಸಿ ಕ್ಯಾಮೆರಾ ಅಳವಡಿಸದೆ ನಿರ್ಲಕ್ಷ ಮಾಡಿದ್ದಾರೆ. ಇದರಿಂದಾಗಿ ಕಿಡಿಗೆಡಿಗಳು ಶಾಲೆಯ ಕಿಟಕಿ ಮುರಿದು ಪುಸ್ತಕಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಇಂತಹ ಕೃತ್ಯ ಮಾಡಿದವರ …

Read More »

ಸಹೋದರನಿಗಾಗಿ ಪತ್ರಕರ್ತನ ಹೋರಾಟ ವಿಫಲ,ಎರಡೂವರೆ ವರ್ಷಗಳ ಹಿಂದೆ ಯಕೃತ್ತು(ಲಿವರ್) ಕಸಿ ಮಾಡಿಸಿಕೊಂಡ ಯುವಕ ಸಾವು

ಚಿಕ್ಕೋಡಿ:ಲಿವರ್ ಕಸಿ ಶಸ್ತ್ರಚಿಕಿತ್ಸೆಯಿಂದ ಬಳಲುತ್ತಿದ್ದ ಪತ್ರಕರ್ತ ಕಾಶಿನಾಥ ಸುಳಕೂಡೆ ಅವರಿಂದ ಗುಣಮುಖರಾದ ಚಿಕ್ಕೋಡಿ ತಾಲೂಕಿನ ಕರೋಶಿಯ ಯುವಕ ಬಾಜಿರಾವ ಸಂಭಾಜಿ ಸುಳಕುಡೆ (೩೬)ಇಂದು ನಿಧನರಾದರು. ಇದರಿಂದಾಗಿ ಕಳೆದ 3.5 ವರ್ಷಗಳಿಂದ ತನ್ನ ಸಹೋದರನ ಜೀವ ಉಳಿಸಲು ಪ್ರಯತ್ನಿಸುತ್ತಿದ್ದ ಅಣ್ಣ, ಪತ್ರಕರ್ತನ ಪ್ರಯತ್ನಗಳು ವಿಫಲವಾಗಿವೆ. ಈ ಘಟನೆ ಚಿಕ್ಕೋಡಿ, ಕರೋಶಿ ಮತ್ತು ಇತರ ಪ್ರದೇಶಗಳಲ್ಲಿ ಸಂಚಲನ ಮೂಡಿಸುತ್ತಿದೆ. ಚಿಕ್ಕೋಡಿ ತಾಲೂಕಿನ ಕರೋಶಿಯ ಯುವಕ ಬಾಜಿರಾವ್ ಸುಳಕುಡೆ ಯಕೃತ್ತಿನ ಕಾಯಿಲೆಯಿಂದ ಬಳಲು ಪ್ರಾರಂಭಿಸಿದರು. …

Read More »