ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ ಮೊಮ್ಮಕ್ಕಳ ಮೇಲಿನ ಹ* ಲ್ಲೆ ಪ್ರಶ್ನಿಸಿದಕ್ಕೆ ಅಜ್ಜಿ, ಮಗ ಹಾಗೂ ಮಗಳ ಮೇಲೆ ಮಾರಣಾಂತಿಕ ಹ*ಲ್ಲೆ ಆರೋಪ ಕೊಡಲಿ ಹಾಗೂ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಆರೋಪ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ಘಟನೆಯಲ್ಲಿ ಉಮರಾಣಿ ಗ್ರಾಮದ ಭೀಮಾ ಜಿಡ್ಡಿಮನಿ( 20), ಶೋಭಾ ಶಂಕರ್ ಜಿಡ್ಡಿಮನಿ( 40), ವಿಠ್ಠಲ ಶಂಕರ ಜಿಡ್ಡಿಮನಿಗೆ ಗಂಭೀರ ಗಾಯ ಗಂಭೀರ …
Read More »ಕುಂಕುಮಾರ್ಚನೆಯು ಧರ್ಮ ಪಾಲನೆಯ ಒಂದು ಭಾಗ:ಅಲ್ಕಾತಾಯಿ ಇನಾಮದಾರ
ಚಿಕ್ಕೋಡಿ: ಧರ್ಮ ಅಂದರೆ ಕರ್ತವ್ಯ. ಧರ್ಮದ ಪರಂಪರೆಯನ್ನು ಎಲ್ಲರೂ ಕಾಪಾಡಿಕೊಂಡು ಹೋಗಬೇಕು ಹಾಗೂ ಕುಂಕುಮಾರ್ಚಣೆಯು ಧರ್ಮ ಪಾಲನೆಯ ಒಂದು ಭಾಗವಾಗಿದೆ ಎಂದು ರಾಷ್ಟ್ರೀಯ ಸೇವಿಕಾ ಸಮಿತಿಯ ಸಹ ಕಾರ್ಯವಾಹಿಕಿ ಅಲ್ಕಾತಾಯಿ ಇನಾಮದಾರ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದ ಆವರಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿದ ಕುಂಕುಮಾರ್ಚನೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು ತಾಯಂದಿರ ಒಳ್ಳೆಯ ಸಂಸ್ಕಾರದಿಂದ ಮಕ್ಕಳನ್ನು ಬೆಳೆಸಿದರೆ ಮಕ್ಕಳು ಸದೃಢವಾಗಿ ಬೆಳೆಯಲು …
Read More »ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ
ಚಿಕ್ಕೋಡಿ, ಫೆಬ್ರವರಿ 08: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಹತ್ಯೆ (kill) ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್ ಮಚ್ಚೇಂದ್ರ ಓಲೇಕಾರ (45) ಕೊಲೆಯಾದ ಗಂಡ. ಹೆಂಡತಿ ಸಿದ್ದವ್ವ ಓಲೇಕಾರ್ ಮತ್ತು ಪ್ರಿಯಕರ ಗಣಪತಿ ಕಾಂಬಳೆಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಜ.5ರಂದು ಸುಗಂಧಾದೇವಿ ದರ್ಶನಕ್ಕೆ ಹೋಗೋಣ ಅಂತಾ ಕರೆದುಕೊಂಡು ಬಂದಿದ್ದು, ಕೃಷ್ಣಾ ನದಿ ದಂಡೆ …
Read More »ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ.
ಹುಕ್ಕೇರಿ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ. ಜನೇವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗ ವಹಿಸಬೇಕು ಎಂದು ಹುಕ್ಕೇರಿ ತಹಸಿಲ್ದಾರ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಗಣರಾಜ್ಯೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯಲ್ಲಿ ಮಾತನಾಡುತ್ತಾ ಆರ್ ಟಿ ಆಯ್ ಕಾರ್ಯಕರ್ತ ರಾಜು ಕುರಂದವಾಡೆ ಯವರು ರಾಷ್ಟ್ರೀಯ ಹಬ್ಬಗಳಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವದಿಲ್ಲಾ ಈ ಕುರಿತು …
Read More »ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರ ಪ್ರತಿಭಟನೆ:ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ
ಅನ್ಯಾಯವಾದ ರೈತರಿಗೆ ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರು ಪ್ರತಿಭಟನೆ ಚಿಕ್ಕೋಡಿ: ಭೂಮಿ ಖರೀದಿಯ ವ್ಯಾಜ್ಯವು ನ್ಯಾಯಾಲಯದಲ್ಲಿ ಇರುವಾಗಲೇ ಚಿಕ್ಕೋಡಿ ಉಪನೋಂದನಾಧಿಕಾರಿ ಮತ್ತೊಬ್ಬರಿಗೆ ಆಸ್ತಿಗಳನ್ನು ಮಾರಾಟ ಮಾಡಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಬರುವ ಹದಿನೈದು ದಿನಗಳ ಒಳಗಾಗಿ ರೈತರಿಗೆ ನ್ಯಾಯ ಸಿಗದೇ ಹೋದರೆ ಮಿನಿವಿಧಾನಸೌಧದ ಮುಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿಕ್ಕೋಡಿ …
Read More »ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ
ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ ಚಿಕ್ಕೋಡಿ:ಸಹಸ್ರಾರು ಎಕರೆ ಜಮೀನು ಹಸಿರಾಗಲಿರುವ ಕರಗಾಂವ ಏತ ನೀರಾವರಿ ಯೋಜನೆಗೆ ಫೆಬ್ರುವರಿ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. 100 ಕೋಟಿ ರೂ.ಮೊತ್ತದಲ್ಲಿ ಮೊದಲ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಕಲ ಸಿದ್ಧತೆ ನಡೆದಿದೆ” ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ 2 ಕೋಟಿ ರೂ. ಮೊತ್ತದ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ …
Read More »ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ
ಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಸತ್ಕರಿಸಿ ,ಅಭಿನಂದಿಸಿದರು. ಚಿಕ್ಕೋಡಿ-ತಾಲ್ಲೂಕಿನ ಚಿಂಚಣಿ, ಶಿರಗಾಂವ ಹಾಗೂ ಇಂಗಳಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಮೂರೂ ಪಿಕೆಪಿಎಸ್ …
Read More »ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾ
ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ. ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ …
Read More »30 ಗುಂಟೆಯಲ್ಲಿ ಬದನೆಕಾಯಿ ಬೆಳೆದು 15 ಲಕ್ಷ ರೂಪಾಯಿ ಲಾಭಗಳಿಸಿದ ಹಜಾರೆ ಸಹೋದರರ
ಚಿಕ್ಕೋಡಿ: ಭೂಮಿ ತಾಯಿಯನ್ನು ನಂಬಿದ ರೈತನಿಗೆ ಎಂದಿಗೂ ಮೋಸವಾಗಿಲ್ಲ ಎಂಬುದು ಹಿರಿಯರ ಮಾತಿನಂತೆ ಇಲ್ಲೋಬ್ಬ ಯುವ ರೈತ 30 ಗುಂಟೆಯಲ್ಲಿ ಕೇವಲ ಆರು ತಿಂಗಳಲ್ಲಿಯೇ ಬದನೆಕಾಯಿ ಬೆಳೆದು 15 ಲಕ್ಷ ರೂ ಬಂಪರ ಬೆಳೆ ತೆಗೆದು ಇತರ ರೈತನಿಗೆ ಮಾದರಿಯಾಗಿದ್ದಾನೆ. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದ ಯುವ ರೈತರಾದ ಅನಿಲ ಹಜಾರೆ ಮತ್ತು ಸುನೀಲ ಹಜಾರೆ ಅವರು ತಮ್ಮ ಅರ್ಧ ಎಕರೆಯಲ್ಲಿ 1093 ತಳಿಯ ಬದನೆಕಾಯಿ ಬೆಳೆ ನಾಟಿ …
Read More »ಚಿಕ್ಕೋಡಿ ಜಿಲ್ಲೆ ಆಗದಿದ್ದರೆ, ಪ್ರತ್ಯೇಕ ರಾಜ್ಯದ ಕೂಗು ಶ್ರೀ ಸಂಪಾದನಾ ಮಹಾಸ್ವಾಮಿಜೀ ಹೇಳಿಕೆ
:ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುವ ಚಳಿಗಾಲದ ಅಧಿವೇಶನವನ್ನು ಗಮನಸೆಳೆಯುವ ನಿಟ್ಟಿನಲ್ಲಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗ್ರಹಿಸಿ ಡಿಸೆಂಬರ್ 9 ರಿಂದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಮಹಾಸ್ವಾಮಿಜಿಯವರು ಹೇಳಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ದಶಕಗಳಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಹೋರಾಟಗಳನ್ನು, ಸತ್ಯಾಗ್ರಹಗಳನ್ನು, ಧರಣಿಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದೇವೆ. ಆದ್ರೂ ಸಹ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ …
Read More »