Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ (page 25)

ಚಿಕ್ಕೋಡಿ

ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲ ಚಿವ ಸಂಪುಟದಿಂದ ಕೈಬಿಡಬೇಕ: ಕರ್ನಾಟಕ ರಕ್ಷಣಾ ವೇದಿಕೆ

ಚಿಕ್ಕೋಡಿ : ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಸಕ್ಕರೆ ಕಾರ್ಖಾನೆಯ ಅಡಿಗಲ್ಲು ಸಮಾರಂಭದ ವೇದಿಕೆಯಲ್ಲಿ ಮರಾಠಿ ನಾಮಫಲಕ ಹಾಕುವ ಜತೆಗೆ ಸಚಿವ ಶ್ರೀಮಂತ ಪಾಟೀಲರು ಕನ್ನಡ ಭಾಷೆ ಮರೆತು ಮರಾಠಿಯಲ್ಲಿಯೇ ಮಾತನಾಡಿದ್ದಾರೆ.  ಇದು ಕನ್ನಡಿಗರಿಗೆ ನೋವುಂಟು ಮಾಡಿದ್ದಾರೆ. ಮರಾಠಿ …

Read More »

ಚಿಕ್ಕೋಡಿಯ ಗಣ್ಯ ವ್ಯಕ್ತಿರೋರ್ವರಿಗೆ ಕೋವಿಡ್ ಪಾಸಿಟಿವ್: ಬೆಚ್ಚಿಬೀಳಿಸಿದ ಟ್ರಾವೆಲ್ ಹಿಸ್ಟರಿ

ಚಿಕ್ಕೋಡಿ: ನಗರದಲ್ಲಿ ಸಕ್ರಿಯವಾಗಿದ್ದ ಗಣ್ಯ ವ್ಯಕ್ತಿಯೋರ್ವರಿಗೆ ಕೋವಿಡ್-19 ಸೋಂಕು ತಗುಲಿದ್ದು, ಚಿಕ್ಕೋಡಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಚಿಕ್ಕೋಡಿ ನಗರದ ಸಾಯಿ ಮಂದಿರ ಹತ್ತಿರ ಇರುವ ಓರ್ವ ಗಣ್ಯ ವ್ಯಕ್ತಿಗೆ ಶುಕ್ರವಾರ ಕೋವಿಡ್ ಪಾಸಿಟಿವ್ ಆಗಿರುವುದು ದೃಢವಾಗಿದೆ. ಪಾಸಿಟಿವ್ ಬಂದಿರುವ ಈ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಪುರಸಭೆ ಆವರಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ನಗರದ ಜನ ಮತ್ತಷ್ಟು ಭೀತಿಗೆ ಒಳಗಾಗಿದ್ದಾರೆ. ಹಾಲಿ ಪುರಸಭೆ ಸದಸ್ಯರು, ಪುರಸಭೆ ಅಧಿಕಾರಿಗಳು …

Read More »

ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ ಫಿನಾಲೆಗೆ ಆಯ್ಕೆ

ಚಿಕ್ಕೋಡಿ: ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ್‌ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ 2020ರ ಗ್ರ್ಯಾಂಡ್ ‌ಫಿನಾಲೆಗೆ ಆಯ್ಕೆಯಾಗಿವೆ. ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್‌ವೇರ್‌ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್‌ಎಂಎಸರ್‌ ಆರ್‌ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್‌ ವಿಭಾಗದ ವಿದ್ಯಾರ್ಥಿಗಳಾದ …

Read More »

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು.

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಚಿಕ್ಕೋಡಿ- 6, ಗೋಕಾಕ-4. ಅಥಣೀ-3, ರಾಯಬಾಗ-1,ಮತ್ತು ಹುಕ್ಕೇರಿ-1 ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಳಾಗಿತ್ತು. ಒಟ್ಟು 6247 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಅವರಲ್ಲಿ 690 ಗೈರು ಹಾಜರಾಗಿದ್ದು, 5557 ವಿದ್ಯಾರ್ಥಿಗಳು ಪರೀಕ್ಷೆ ಬರೆದರು …

Read More »

ಹೆರಿಗೆ ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಇಡೀ ಗ್ರಾಮಕ್ಕೆ ಗಂಡಾಂತರ.. ಎಲ್ಲಿ?

ಬೆಳಗಾವಿ: ಚಿಕ್ಕೋಡಿ ಹೆರಿಗೆ ಆಸ್ಪತ್ರೆಯ ಸಿಬ್ಬಂದಿಯಿಂದ ಆದ ಮಹಾ ಎಡವಟ್ಟಿಗೆ ಇಡೀ ಗ್ರಾಮವೊಂದು ಆತಂಕಕ್ಕೆ ಒಳಗಾಗಿದೆ. ಬಾಣಂತಿಗೆ ಸೋಂಕು ಇರುವುದನ್ನು ಹೇಳದೇ ಆಸ್ಪತ್ರೆ ಸಿಬ್ಬಂದಿ ಡಿಸ್ಚಾರ್ಜ್‌ ಮಾಡಿದ್ದಾರೆ. ಇದರಿಂದ ಈಗ ಇಡೀ ಬಾವನಸೌಂದತ್ತಿ ಗ್ರಾಮಕ್ಕೆ ಗಂಡಾಂತರ ಎದುರಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. ಹೆರಿಗೆಯಾದ ಬಳಿಕ ಬಾಣಂತಿಗೆ ಸೋಂಕಿರುವುದು ಹೇಳದೆ ವೈದ್ಯರು ಆಕೆಯನ್ನು ಮನೆಗೆ ಕಳುಹಿಸಿದ್ದರು. ನಿನ್ನೆ ಸಂಜೆ ಗ್ರಾಮವನ್ನ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »

ರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ/ಚಿಕ್ಕೋಡಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯ ಕುಟುಂಬಸ್ಥರು ಸಮುದಾಯ ಆರೋಗ್ಯ ಕೇಂದ್ರದ ಎದುರು ಗಲಾಟೆ ನಡೆಸಿ, ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇನ್ನೂ ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು …

Read More »

ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸ:ನಿಡಸೋಸಿ ಗ್ರಾಮದಶಿವಲಿಂಗೇಶ್ವರ ಸ್ವಾಮೀಜಿ

ಚಿಕ್ಕೋಡಿ(ಬೆಳಗಾವಿ): ಮಳೆಗಾಲ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಸಿಗದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿರುತ್ತೆ. ಇಂಥ ಸಂದರ್ಭದಲ್ಲಿ ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸವನ್ನ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾಡುತ್ತಿದ್ದಾರೆ. ದಿನನಿತ್ಯ ಬೆಳಗ್ಗೆ ಹಾಗೂ ಸಂಜೆ ಶ್ರೀಗಳು ಬಂದರೆ ಅವರ ಸುತ್ತ ನೂರಾರು ಪಾರಿವಾಳಗಳು ಜಮಾವಣೆಗೊಳ್ಳುತ್ತವೆ. ಆ ಪಾರಿವಾಳಗಳಿಗೆ ಸ್ವಾಮಿಜಿ ಜೋಳ ಹಾಗೂ ಅಕ್ಕಿ ಕಾಳುಗಳನ್ನ ಹಾಕುತ್ತಿದ್ದಾರೆ. …

Read More »

ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.

ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ  ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು. ಜನರು ವೈಜ್ಞಾನಿಕವಾಗಿ ಯೋಚಿಸುವ ಮಟ್ಟದಲ್ಲಿದ್ದಾರೆ. ಮೂಲತಃ ಮಾಂಸಾಹಾರಿಯಾದ ಹಾವಿನ ಆಹಾರ ಹಾಲಲ್ಲ ಎಂಬ ಜಾಗೃತಿ ಮೂಡುತ್ತಿದೆ. ಹುತ್ತಕ್ಕೆ ಹಾಲೆರೆಯುವ ಬದಲು ಅದೇ ಹಾಲನ್ನು ಅಪೌಷ್ಟಿಕತೆಯಿಂದ ನರಳುವ ಮಕ್ಕಳು, ಅನಾಥರು ಹಾಗೂ ಬಡ ಜನರಿಗೆ ಹಂಚಿದರೆ ಪಂಚಮಿಗೆ ಅರ್ಥ ಬರುತ್ತದೆ ಮಾನವ ಬಂಧುತ್ವ ವೇದಿಕೆಯ ಸಂಚಾಲಕ …

Read More »

ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ

ಚಿಕ್ಕೋಡಿ: ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊರೊನಾ ಭೀತಿಗೆ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಷಾರಿಲ್ಲದ್ದಕ್ಕೆ ಯೋಗಕ್ಷೇಮ ವಿಚಾರಿಸಿ ಬಂದಿದ್ದ ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿಯನ್ನು ಕೇಳಿ ಶೋನಾಬಾಯಿ ಪುಂಡಲೀಕ ಪಾಟೋಳ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಭೇಟಿಯಾಗಿ ಬಂದವರಿಗೆ ಪಾಸಿಟಿವ್ ಇದೆಯೋ …

Read More »