Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ (page 32)

ಚಿಕ್ಕೋಡಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ

ನಾಗರಮುನ್ನೊಳ್ಳಿ, ಬೆಳಕುಡ, ಕಬ್ಬೂರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದು, ಸಭೆ ಉದ್ದೇಶಿಸಿ ಮಾತನಾಡಿದರು. ಇಂದು ಇಡೀ ವಿಶ್ವ ಮಹಾಮಾರಿ ಕೊರೋನಾದಿಂದ ಬಳಲುತ್ತಿದೆ, ಈ ಹಿನ್ನೆಲೆಯಲ್ಲಿ …

Read More »

ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಪರಿಶೀಲನೆ

ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಲಾಕ್ ಡೌನ್ ನಿರ್ವಹಣೆ ಹಾಗೂ ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಚಿಕ್ಕಲವಾಳ, ರಾಮಪುರ, ಪಾಂಗೇರಿ ಮೊದಲಾದ ಗ್ರಾಮಗಳಿಗೆ ತೆರಳಿದ ಪ್ರಕಾಶ ಹುಕ್ಕೇರಿ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿದರು. ಈ ವೇಳೆ ಗ್ರಾಮಸ್ಥರ ಸಭೆ ನಡೆಸಿದ ಅವರು, ಮಹಾಮಾರಿ ಕೊರೋನಾ …

Read More »

ಚಿಕ್ಕೋಡಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ.

ಚಿಕ್ಕೋಡಿ/ಬೆಳಗಾವಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ. ಇನ್ನೂ ಕೆಲವರು ತಿಪ್ಪೆಗೆ ಸುರಿಯುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ತಾನು ಬೆಳೆದ ತರಕಾರಿಯನ್ನ ಕುರಿ ಮತ್ತು ಮೇಕೆಗಳಿಗೆ ಮೇವು ನೀಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಗುರುನಾಥ್ ಹುಕ್ಕೇರಿ ತನ್ನ ಎರಡು ಎಕರೆ ಜಮೀನಿನಲ್ಲಿ ಒಂದು ಎಕರೆಯಲ್ಲಿ ಎಲೆಕೋಸು, ಇನ್ನೊಂದು ಎಕರೆಯಲ್ಲಿ ಹೂಕೋಸು ಬೆಳೆಯನ್ನ ಬೆಳೆಸಿದ್ದರು. ಸುಮಾರು 2 …

Read More »

ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ

ಬೆಳಗಾವಿ(ಚಿಕ್ಕೋಡಿ): ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕರ್ನಾಟಕದಲ್ಲಿಯು ತನ್ನ ಅಟ್ಟಹಾಸ ಮುಂದುವರೆಸಿದೆ. ಹೆಚ್ವು ಸೋಂಕಿತರು ಇರುವ ಪಟ್ಟಿಗೆ ಈಗ ಬೆಳಗಾವಿ ಜಿಲ್ಲೆಯು ಸೇರ್ಪಡೆಯಾಗಿದೆ. ಜಿಲ್ಲೆಯಲ್ಲಿ ಭಾನುವಾರ 14 ಇದ್ದ ಸೊಂಕಿತರ ಸಂಖ್ಯೆ ಸೋಮವಾರಕ್ಕೆ 17ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಮತ್ತೆ ಮೂವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಬೆಳಗಾವಿ ಜಿಲ್ಲೆ ಡೋಂಜರ್ ಝೋನ್‍ನತ್ತ ಹೆಜ್ಜೆ ಇಟ್ಟಿದೆ. ಸೋಮವಾರ ಮಧ್ಯಾಹ್ನ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಅದರಲ್ಲಿ ಬೆಳಗಾವಿ …

Read More »

“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ”

“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ” ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮಕ್ಕೆ ಭೇಟಿ ನೀಡಿ, ಕೊರೋನಾ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ‌ ಅಂತರ ಕಾಯ್ದುಕೊಂಡು ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ತಡೆಗಟ್ಟಲು ಕೈಗೊಳ್ಳುತ್ತಿರುವ ಕ್ರಮಗಳ‌ ಕುರಿತು …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ: ಬಿ.ಆರ್.ಸಂಗಪ್ಪಗೋಳ

ಚಿಕ್ಕೋಡಿ: ಬೆಳಗಾವಿ ಜಿಲ್ಲಾ ರಾಜಕಾರಣಿಗಳಿಗೆ ಸರ್ಕಾರ ಉರಳಿಸುವ ತಾಕತ್ತುಯಿದೆ. ಜಿಲ್ಲಾ ಉಸ್ತುವಾರಿ  ಸ್ಥಾನ ಪಡೆಯುವ ಧಮ್  ಬೆಳಗಾವಿ ನಾಲ್ವರು ಸಚಿವರಿಗೆ  ಇಲ್ಲವೆ ಎಂದು ಹಿರಿಯ ರಾಜಕಾರಣಿ ಮತ್ತು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ ಎಂದು ಜನರು ಮಾತನಾಡುತ್ತಿದ್ದಾರೆ. ಅದಕ್ಕಾಗಿ ಹೊರ …

Read More »

ಒಂದು ದಿನದ ಮಗುವನ್ನ ದೇವಸ್ಥಾನದಲ್ಲಿ ಬಿಟ್ಟು ಹೋದ ಪಾಪಿಗಳು

ಚಿಕ್ಕೋಡಿ/ಬೆಳಗಾವಿ: ಒಂದು ದಿನದ ನವಜಾತ ಗಂಡು ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊರವಲಯದ ಬಸವೇಶ್ವರ ದೇವಸ್ಥಾನದಲ್ಲಿ ಹೆರಿಗೆಯ ನಂತರ ಗಂಡು ಮಗುವನ್ನು ಕೈಚೀಲದಲ್ಲಿ ಇಟ್ಟು ಪರಾರಿಯಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆಗೆ ಮಗು ಅಳುವಿನ ಧ್ವನಿ ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಹಾಗೂ …

Read More »

ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ – ಸಮಾಜಕ್ಕೆ ಮಾದರಿಯಾದ ಕುಟುಂಬ

ಚಿಕ್ಕೋಡಿ (ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದ್ದು, ಸಭೆ ಸಮಾರಂಭ ಮತ್ತು ಮದುವೆಗಳು ರದ್ದಾಗಿವೆ. ಆದರೆ ಬೆಳಗಾವಿಯ ಜೋಡಿಯೊಂದು ಸಾಮಾಜಿಕ ಜಾಲತಾಣದ ಮೂಲಕ ಮದುವೆಯ ನಿಶ್ಚಿತಾರ್ಥ ನೆರವೇರಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಹಾಗೂ ಶಿಕ್ಷಕರಾಗಿರುವ ಪ್ರಕಾಶ್ ಪಾಟೀಲ್ ಅವರು ತಮ್ಮ ಪುತ್ರಿ ಆಶಾ ಪಾಟೀಲ್ ಅವರ ನಿಶ್ಚಿತಾರ್ಥವನ್ನು ಬಾಗಲಕೋಟೆಯ ಮಹಾಂತೇಶ್ ಜೊತೆಗೆ ನೆರವೇರಿಸಿದರು. ಅತಿ ಸರಳವಾಗಿ ಸಾಮಾಜಿಕ ಜಾಲತಾಣದ …

Read More »

ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ.

ಚಿಕ್ಕೋಡಿ : ಲಾಕ್‍ಡೌನ್ ಇದ್ದರೂ ಮನೆಯಿಂದ ಹೊರಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡರೂ ಕೇಳದೇ ಅನಾವಶ್ಯಕವಾಗಿ ರಸ್ತೆಯಲ್ಲಿ ಅಡ್ಡಾಡಿ ಲಾಕ್‍ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ತೊಲಗಿಸುವ ನಿಟ್ಟಿನಲ್ಲಿ ಲಾಕ್‍ಡೌನ್ ಹೇರಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರುವ ಮೂಲಕ ಲಾಕ್‍ಡೌನ್ ಪಾಲಿಸಿ ಎಂದು ಪೊಲೀಸರು ಮನವಿ ಮಾಡಿದರೂ ಕೇಳದ ಹಿನ್ನೆಲೆಯಲ್ಲಿ ಬುಧೂವಾರ ಡಿವೈಎಸ್ಪಿ ಮನೋಜ ನಾಯಿಕ …

Read More »

ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ

ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಪಟ್ಟಣದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆ ಮನೆ ಆರೋಗ್ಯ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಇದೇ ಕೆಲಸ ನಿಮಿತ್ತವಾಗಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ …

Read More »