Breaking News

ಚಿಕ್ಕೋಡಿ

ಬುದ್ಧಿವಾದ ಹೇಳಿದ ಪತ್ನಿಯನ್ನೇ ಕೊಂದ ಪತಿ

ಚಿಕ್ಕೋಡಿ(ಬೆಳಗಾವಿ): ಜಗಳವಾಡುತ್ತಿದ್ದ ಪತಿಗೆ ಜಗಳವಾಡಬೇಡ ಎಂದು ಬುದ್ಧಿವಾದ ಹೇಳಿದಕ್ಕೆ ತಲೆ ಕೆಟ್ಟ ಪತಿ ತನ್ನ ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಹುಲಗಬಾಳ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ಸಿದ್ದರಾಯ ಮೊಳೆ(48) ಕೊಲೆಯಾದ ದುರ್ದೈವಿ, ಸಿದ್ದರಾಯ ಮೊಳೆ(54) ಪತ್ನಿಯನ್ನು ಕೊಲೆ ಮಾಡಿದ ಪಾಪಿ. ಪತಿ ಸಿದ್ದರಾಯ ಸದಾ ಅವರಿವರೊಂದಿಗೆ ಜಗಳವಾಡಿಕೊಳ್ಳುತ್ತಿದ್ದ, ಇದನ್ನು ಕಂಡ ಲಕ್ಷ್ಮೀಬಾಯಿ ಜಗಳವಾಡಬೇಡ ಎಂದು ಬುದ್ಧಿವಾದ …

Read More »

ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ, ಸುಳ್ಳು ಸುದ್ದಿ ಹರಡಿಸಬೇಡಿ: ವೈದ್ಯರ ಮನವಿ

ಬೆಳಗಾವಿ/ಚಿಕ್ಕೋಡಿ: ವೈದ್ಯ ಓರ್ವರಿಗೆ ಕೊರೊನಾ ರೋಗ ಬಂದಿದೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಎಲ್ಲ ವೈದ್ಯರು ಪತ್ರಿಕಾಗೋಷ್ಠಿ ನಡೆಸಿ ನಮ್ಮಲ್ಲಿ ಯಾರಿಗೂ ಕೊರೊನಾ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಐಎಂಎ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೈದ್ಯರು, ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ. ಈ ಬಗ್ಗೆ ಯಾರು ಸುಳ್ಳು ಸುದ್ದಿ ಹರಡದಂತೆ …

Read More »

ಉಚಿತವಾಗಿ ಕೋಳಿ ಹಂಚಿಕೆ – ಭೀತಿ ನಡುವೆಯೂ ಕೋಳಿ ಒಯ್ಯಲು ಮುಗಿಬಿದ್ದ ಜನ

ಚಿಕ್ಕೋಡಿ/ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕೋಳಿ ವ್ಯಾಪಾರ ನೆಲಕಚ್ಚಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಕೋಳಿಗಳ ಹಂಚಿಕೆ ಮಾಡಲಾಗಿದೆ. ಕೋಳಿಗಳ ಜೀವಂತ ಸಮಾಧಿ ಬಳಿಕ ಈಗ ಫಾರಂ ಮಾಲೀಕರು ಚಿಕನ್ ಪ್ರಿಯರಿಗೆ ಉಚಿತವಾಗಿ ಕೋಳಿಗಳನ್ನ ಹಂಚಿಕೆ ಮಾಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ಕಾಲೋನಿಗಳಲ್ಲಿ ಲಾರಿಗಳಲ್ಲಿ ಕೋಳಿ ತಂದು ಜನರಿಗೆ ಉಚಿತವಾಗಿ ನೀಡಲಾಗಿದೆ. ಕೊರೊನಾ ಭೀತಿ ನಡುವೆಯೂ ಉಚಿತ ಕೋಳಿ ತೆಗೆದುಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು ಒಬ್ಬರು ಎರಡು …

Read More »

ಅಂಗನವಾಡಿ ಆಹಾರಧಾನ್ಯ ಮನೆಗೆ ಸಾಗಿಸುತ್ತಿದ್ದ ಕಾರ್ಯಕರ್ತೆಯನ್ನ ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು!!

ಚಿಕ್ಕೋಡಿ: ಅಂಗನವಾಡಿ ಕಾರ್ಯಕರ್ತೆಯೊಬ್ಬಳು ಮಕ್ಕಳಿಗೆ ಕೊಡಬೇಕಾದ ಆಹಾರ ಧಾನ್ಯಗಳನ್ನು ಕದ್ದು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಸಾರ್ವಜನಿಕರು ಹಿಡಿದು ಇಲಾಖಾ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆಯೊಂದು ತಾಲೂಕಿನ ಹಿರೇಕೂಡಿ ಗ್ರಾಮದ ಮಿರ್ಜಿಕೋಡಿಯಲ್ಲಿ ಶನಿವಾರ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಸುನೀತಾ ಕೋಟೆ ಎಂಬುವರು ತಮ್ಮ ಅಂಗನವಾಡಿಯಲ್ಲಿನ ಬೆಲ್ಲ, ಬೇಳೆ ಮುಂತಾದ ಆಹಾರ ದಾನ್ಯಗಳನ್ನು ದ್ವಿಚಕ್ರವಾಹನದ ಮೇಲೆ ಕದ್ದು ತೆಗೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಅಲ್ಲಿನ ಸಾರ್ವಜನಿಕರು ಕೂಡಲೇ ಅವರನ್ನು ತಡೆದು ಅವರ ಹತ್ತಿರವಿದ್ದ ಬೆಲ್ಲ ಮತ್ತು …

Read More »

ಚಿಕ್ಕೋಡಿ: ಪಂಚಾಯಿತಿ ಸಿಬ್ಬಂದಿ ‌ ವೇತನಕ್ಕೆ ಹಣ ಮೀಸಲಿಡುವಂತೆ ಪ್ರತಿಭಟನೆ

ಚಿಕ್ಕೋಡಿ: 14 ನೇ ಹಣಕಾಸಿನ ಯೋಜನೆಯಲ್ಲಿ ಸಿಬ್ಬಂದಿ ವೇತನಕ್ಕೆ ಶೇ.10 ರಷ್ಟು ಮೊತ್ತವನ್ನು ಮೀಸಲಿರಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘ ಚಿಕ್ಕೋಡಿ ತಾಲೂಕ ಸಮಿತಿ ವತಿಯಿಂದ ಚಿಕ್ಕೋಡಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ಮಾಡಿದರು. ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಕೊರತೆಯಾಗುವ ಮೊತ್ತವನ್ನು 14 ನೇ ಹಣಕಾಸಿನ ಯೋಜನೆಯಲ್ಲಿ ಶೇ.10 ರಷ್ಟು ಮೊತ್ತವನ್ನು ಸಿಬ್ಬಂದಿ ಖಾತೆಗೆ ಜಮಾ ಮಾಡಿ ವೇತನ …

Read More »

ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್‍ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು …

Read More »

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

 ಜ.  26ರಂದು ಬಂದು ನೋಡಬೇಕು. ಈ  ಕ್ಷೇತ್ರದಲ್ಲಿ ಎಲ್ಲಾ ದೇವರುಗಳು ಕೂಡ ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಎಲ್ಲಾ ದೇವರುಗಳನ್ನು ರಾಷ್ಟ್ರಧ್ವಜದ ಬಣ್ಣ, ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗುತ್ತದೆ

 ಜ.  26ರಂದು ಬಂದು ನೋಡಬೇಕು. ಈ  ಕ್ಷೇತ್ರದಲ್ಲಿ ಎಲ್ಲಾ ದೇವರುಗಳು ಕೂಡ ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಎಲ್ಲಾ ದೇವರುಗಳನ್ನು ರಾಷ್ಟ್ರಧ್ವಜದ ಬಣ್ಣ, ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗುತ್ತದೆ  ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ದೇವರುಗಳು ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಕ್ಷೇತ್ರದ  ಮಹಾಗುರು ಗುರುಶಾಂತೇಶ್ವರನಿಗೆ ದೇಶಭಕ್ತಿಯ ವಿಚಾರವನ್ನು ತುಂಬಬೇಕೆನ್ನುವ ಸದಾಶಯ ಇಲ್ಲಿಯ ಸಾಕ್ಷಿ ಗಣಪತಿಗೂ ಕೂಡ ದೇಶ ಭಕ್ತರಾಗಿ ಎನ್ನುವ ಸಂದೇಶ ಸಾರುವ ಸದಿಚ್ಛೆ. ಕ್ಷೇತ್ರದ  ಮಹಾಗುರು ಜಗದ್ಗುರು ರೇಣುಕಾಚಾರ್ಯರಿಗೆ ಕೂಡ ನೀವೆಲ್ಲ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಿ …

Read More »

ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ

ಹುಕ್ಕೇರಿ:ತಾಲೂಕಿನ ಅವರಗೊಳ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ ನಡೆದಿದೆ ಈ ಹಿಂದೆ ಪ್ರತಿದಿನ ಮನೆಯಲ್ಲಿ ಗಲಾಟೆ ಮಾಡಕೊಂಡಿದ್ದ ಪತಿರಾಯ ಕೊನೆಗೂ ಪತ್ನಿ ಗಲಾಟೆ ತೊಂದರೆ ಸಾಕಾಗಿ ಇಬ್ಬರೂ ಗಂಡು ಮಕ್ಕಳ ಜೊತೆಗೆ ಅವಳು ಕೂಡಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅವರಗೋಳ ಗ್ರಾಮದಲ್ಲಿ ನಡೆದಿದೆ ಮಾಲವ್ವಾ ಬಸವರಾಜ ಮರಬಸನ್ನವರ ವಯಸ್ಸು ೩೫ ಮಕ್ಕಳು ಸಿದ್ದಾರೂಡ ೧೨ ವರ್ಷದ …

Read More »

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲನ

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ,ಜಿ ಇವರೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ,ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಮತ್ತು ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. …

Read More »