ನಿಪ್ಪಾಣಿ: ಕೆನರಾ ಬ್ಯಾಂಕ್ ರೈತರಿಗೆ ಬೆಳೆ ಸಾಲ, ಕೃಷಿ ಯಾಂತ್ರೀಕರಣ, ಟ್ರ್ಯಾಕ್ಟರ್, ನೀರಾವರಿ ಪಂಪ್ಸೆಟ್ ಮತ್ತು ಹೈಟೆಕ್ ಕೃಷಿ ಉಪಕರಣಗಳ ಖರೀದಿಗೆ, ಪಶುಸಂಗೋಪನೆ (ಕುರಿ, ಮೇಕೆ, ಕೋಳಿ), ರೇಷ್ಮೆ ಕೃಷಿ ಮತ್ತು ಭೂಮಿ ಅಭಿವೃದ್ಧಿಗೆ ವಿವಿಧ ಸಾಲ ಸೌಲಭ್ಯಗಳನ್ನು ನೀಡುತ್ತದೆ. ಜತೆಗೆ ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕೂಡ ನೀಡುತ್ತದೆ ಎಂದು ಕೆನರಾ ಬ್ಯಾಂಕ್ ಆರ್ಜಿಎಂ ಪನಿಶಯನ್ ಎಂ. ಹೇಳಿದರು. ಜೊಲ್ಲೆ ಗ್ರುಪ್ ವತಿಯಿಂದ ಮತ್ತು ಹಾಲಸಿದ್ಧನಾಥ ಸಹಕಾರ ಸಕ್ಕರೆ …
Read More »ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ
ನಿಪ್ಪಾಣಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಭಿವದ್ಧಿ ಹಾಗೂ ನಿಪ್ಪಾಣಿ ಕ್ಷೇತ್ರದ ವಿಕಾಸವನ್ನು ಮೆಚ್ಚಿ ಭೀಮಾಪುರವಾಡಿ ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು. ನಗರದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ ಸಭಾಭವನದಲ್ಲಿ ಗುರುವಾರ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆಯಿಂದ ಬಿಜೆಪಿ ಶಕ್ತಿ ಮತ್ತಷ್ಟು ಹೆಚ್ಚಿದೆ. ಕಾರ್ಯಕರ್ತರ ಆಶಯದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು …
Read More »ಐಶ್ವರ್ಯಾಗೆ ಮಿಸೆಸ್, ಲಬ್ಧಿಗೆ ಮಿಸ್ ಪಟ್ಟ
ನಿಪ್ಪಾಣಿ: ಜೊಲ್ಲೆ ಗ್ರೂಪ್, ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ ಮತ್ತು ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ವತಿಯಿಂದ ಕೃಷಿ ಉತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ‘ಮಿಸೆಸ್’ ನಿಪ್ಪಾಣಿ ಸ್ಪರ್ಧೆಯಲ್ಲಿ ನಗರದ ಐಶ್ವರ್ಯಾ ಖಾಂಡಕೆ ಪ್ರಥಮ, ಅನುರಾಧಾ ಮೇಸ್ತ್ರೀ ಮತ್ತು ರಾಜಶ್ರೀ ಪಾಟೀಲ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು. ‘ಮಿಸ್’ ನಿಪ್ಪಾಣಿ ಸ್ಪರ್ಧೆಯಲ್ಲಿ ಲಬ್ಧಿ ಶಾ. ಪ್ರಥಮ, ರೋಹಿಣಿ ಪಾಟೀಲ ಮತ್ತು ಮಾನಸಿ ಸದಾವರ್ತೆ ಕ್ರಮವಾಗಿ ದ್ವಿತೀಯ ಮತ್ತು ತೃತೀಯ …
Read More »ಕೃಷಿ ಉತ್ಸವಕ್ಕೆ ಉತ್ತಮ ಸ್ಪಂದನೆ
ನಿಪ್ಪಾಣಿ: ರೈತರಿಗೆ ಅನುಕೂಲಕ್ಕಾಗಿ ಕೃಷಿ ಉತ್ಸವ ಹಮ್ಮಿಕೊಳ್ಳಲಾಗಿದೆ. ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕಳೆದ ವರ್ಷಕ್ಕಿಂತ ಹೆಚ್ಚು ರೈತರು ಕೃಷಿ ಉತ್ಸವಕ್ಕೆ ಆಗಮಿಸುತ್ತಿರುವುದು ಖುಷಿ ತಂದಿದೆ ಎಂದು ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು. ನಗರದಲ್ಲಿ ಜೊಲ್ಲೆ ಗ್ರೂಪ್ ಮತ್ತು ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕೃಷಿ ಉತ್ಸವದಲ್ಲಿ ಶನಿವಾರ ಪಾಲ್ಗೊಂಡು ಮಾತನಾಡಿದರು. ಉತ್ಸವದಲ್ಲಿ ಕೃಷಿಗೆ ಸಂಬಂಧಿತ ವಿವಿಧ ಬೀಜಗಳು, ರಸಗೊಬ್ಬರಗಳು, ಯಂತ್ರೋಪಕರಣಗಳು ಕಾರ್ಯವಿಧಾನದ ಮಾಹಿತಿ ಪಡೆದುಕೊಂಡರು. …
Read More »ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಹೆಚ್ಚಿದೆ
ನಿಪ್ಪಾಣಿ: ಕಾಂಗ್ರೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಮತ್ತಷ್ಟು ಹೆಚ್ಚಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಅಭಿವೃದ್ಧಿ ಕಾರ್ಯ ಹಾಗೂ ನಿಪ್ಪಾಣಿ ಕ್ಷೇತ್ರದಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದರು. ತಾಲೂಕಿನ ಕಾರದಗಾ ಗ್ರಾಮದ ಜಿಪಂ ಮಾಜಿ ಸದಸ್ಯೆ ಸುಮಿತ್ರಾ ಉಗಳೆ ಹಾಗೂ ಸುದೀಪ …
Read More »ನಿಪ್ಪಾಣಿ: ಸರ್ಕಾರಿ ಕಚೇರಿಗಳಿಗೆ ಬೇಕಿದೆ ಸ್ವಂತ ಕಟ್ಟಡ!
ನಿಪ್ಪಾಣಿ: ಗಡಿಭಾಗದ ನಿಪ್ಪಾಣಿಯು ತಾಲ್ಲೂಕು ಕೇಂದ್ರವಾಗಿ ರಚನೆಯಾಗಿ ಎಂಟು ವರ್ಷವಾಗಿದೆ. ಆದರೆ, ಕೆಲವೇ ಇಲಾಖೆಗಳ ಕಚೇರಿಗಳಷ್ಟೇ ಕಾರ್ಯಾರಂಭ ಮಾಡಿವೆ. ವಿವಿಧ ಇಲಾಖೆಗಳ ಕಚೇರಿಗಳು ಇನ್ನೂ ಬಾರದ್ದರಿಂದ ಜನರ ಪರದಾಟ ಮುಂದುವರಿದಿದೆ. ಸರ್ಕಾರಿ ಕೆಲಸಗಳು, ದಾಖಲೆಗಾಗಿ ಹಳೇ ತಾಲ್ಲೂಕಾದ ಚಿಕ್ಕೋಡಿಗೆ ಅಲೆದಾಡಬೇಕಿದೆ. ಈಗ ನಿಪ್ಪಾಣಿಯಲ್ಲಿ ಕೆಲಸ ಮಾಡುತ್ತಿರುವ ವಿವಿಧ ಇಲಾಖೆಗಳ ಕಚೇರಿಗಳಿಗೆ ಸ್ವಂತ ಕಟ್ಟಡ ಇಲ್ಲದ್ದರಿಂದ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಅಲ್ಲಿ ಹೇಳಿಕೊಳ್ಳುವಂಥ ಸೌಕರ್ಯಗಳಿಲ್ಲ. ಮೂರು ದಶಕಗಳಿಂದ ಪ್ರವಾಸಿ ಮಂದಿರದಲ್ಲಿದ್ದ ಉಪ …
Read More »ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ
ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಯವರು ಚಾಲನೆ ನೀಡಿ ಮಾತನಾಡಿದರು.ಇದಕ್ಕೂ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 1.ಗ್ರಾಮದ ಸ್ಟ್ರೀಟ್ ಲೈಟ್ ಹಾಗೂ ಹೈಮಾಸ್ಕ ಲೈಟಿಂಗ ಲೋಕಾರ್ಪಣೆ 42 ಕಂಬಗಳು 1ಹೈಮಾಸ್ಕ (ಬಂಗಾಲಿ ಬಾಬಾ ದೇವಸ್ಥಾನದಿಂದ ಅಂಬೇಡ್ಕರ ಚೌಕ ದವರಗೆ) 56.74 ಲಕ್ಷ. 2.ಡೋಣೆವಾಡಿ- ಕಾರದಗಾ ಮುಖ್ಯ ರಸ್ತೆಯಿಂದ …
Read More »“ಮಾರ್ಚ್ 11 ರಿಂದ 15 ವರೆಗೆ ನಿಪ್ಪಾಣಿಯಲ್ಲಿ ಅದ್ದೂರಿ ಕೃಷಿ ಉತ್ಸವ”
ನಿಪ್ಪಾಣಿ: ನಗರದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅವರಣರದಲ್ಲಿ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೋಸಾಯಿಟಿ ಲಿ.,ಯಕ್ಸಂಬಾ (ಮಲ್ಟಿ – ಸ್ಟೇಟ್) ಹಾಗೂ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿಯಮಿತ.,(ಬಹು -ರಾಜ್ಯ) ಸಂಯುಕ್ತಾಶ್ರಯದಲ್ಲಿ ಮಾರ್ಚ 11 ರಿಂದ 15 ವರೆಗೆ 5 ದಿನಗಳ ಕಾಲ ನಡೆಯಲಿರುವ ಬೃಹತ್ “ಕೃಷಿ ಉತ್ಸವ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ,ಸಲಹೆ ಸೂಚನೆಗಳನ್ನು ನೀಡಿದರು. …
Read More »ಮತದಾರರ ಪಟ್ಟಿ ಪರಿಷ್ಕರಣಾ ಸಭೆ
ನಿಪ್ಪಾಣಿ: ಮತಕ್ಷೇತ್ರದ ಬಿ.ಎಲ್.ಎ.-2 ಕಾರ್ಯಗಾರ ಸಭೆಯನ್ನು ಉದ್ಘಾಟಿಸಿ & ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಭೆ ನಡೆಸಿ ಮಾತನಾಡಲಾಯಿತು. ಕಾರ್ಯಗಾರದ ಬಗ್ಗೆ ಸಮಗ್ರ ಮಾಹಿತಿ ನೀಡಿ,ಪ್ರಕ್ರಿಯೆಯು ನಕಲಿ ಮತದಾರರನ್ನು ತೆಗೆದುಹಾಕಲು ಮತ್ತು ಹೊಸ ಮತದಾರರನ್ನು ಸೇರಿಸಲು ಅವಕಾಶವನ್ನು ಕಲ್ಪಿಸಿದ್ದು,ನಿಖರ ಮತದಾರರ ಪಟ್ಟಿ ಇಲ್ಲದೆ,ನ್ಯಾಯಯುತ ಚುನಾವಣೆಗಳು ಅಸಾಧ್ಯ.ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಮೂಲಕ ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿ, …
Read More »ನಿಪ್ಪಾಣಿ ನಗರಸಭೆ: ಮತ್ತೆ ಬಿಜೆಪಿ ಮೇಲುಗೈ
ನಿಪ್ಪಾಣಿ: ಸ್ಥಳೀಯ ನಗರಸಭೆಯ ಎರಡನೇಯ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆದು ಈ ಅವಧಿಯಲ್ಲೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಪಕ್ಷದ ಸೋನಲ್ ಕೋಠಡಿಯಾ ಅಧ್ಯಕ್ಷರಾಗಿ ಹಾಗೂ ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಬಹುಮತಗಳಿಂದ ಆಯ್ಕೆಯಾದರು. ಇಬ್ಬರೂ ತಲಾ 17 ಮತಗಳನ್ನು ಪಡೆದು ವಿರೋಧಿ ಬಣದ ಶರದ ಪವಾರ ಗುಂಪು ಎನ್ಸಿಪಿ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ …
Read More »
Laxmi News 24×7